ಸಿಸಿಬಿ ಪೊಲೀಸರ ಜಾಲಕ್ಕೆ ಬಿದ್ದ ಖದೀಮ…ಶೆಟರ್ ಮೀಟಿ ಲಪಟಾಯಿಸುತ್ತಿದ್ದ ಐನಾತಿ…45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿ…

ಸಿಸಿಬಿ ಪೊಲೀಸರ ಜಾಲಕ್ಕೆ ಬಿದ್ದ ಖದೀಮ…ಶೆಟರ್ ಮೀಟಿ ಲಪಟಾಯಿಸುತ್ತಿದ್ದ ಐನಾತಿ…45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿ…

ಸಿಸಿಬಿ ಪೊಲೀಸರ ಜಾಲಕ್ಕೆ ಬಿದ್ದ ಖದೀಮ…ಶೆಟರ್ ಮೀಟಿ ಲಪಟಾಯಿಸುತ್ತಿದ್ದ ಐನಾತಿ…45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿ…

ಮೈಸೂರು,ಫೆ5,Tv10 ಕನ್ನಡ
ಸಿಸಿಬಿ ವಿಶೇಷ ತಂಡ ಹಣೆದ ಬಲೆಗೆ ಖದೀಮ ಲಾಕ್ ಆಗಿದ್ದಾನೆ.ಮೈಸೂರು ಬೆಂಗಳೂರು ಸೇರಿದಂತೆ 10 ಕನ್ನಕಳುವು ಪ್ರಕರಣಗಳು ಪತ್ತೆಯಾಗಿದೆ.ವಿಚಾರಣೆ ವೇಳೆ ಈ ಹಿಂದೆ ಈತ 45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಇತ್ತೀಚೆಗೆ ಕನ್ನ ಕಳುವು ಪ್ರಕರಣ ಹೆಚ್ಚಾದ ಹಿನ್ನಲೆ ಬ್ರೇಕ್ ಹಾಕಲು ಸಿಸಿಬಿ ಯಲ್ಲಿ ವಿಶೇಷ ತಂಡ ರಚಿಸಲಾಗಿತ್ತು.ಎನ್.ಆರ್.ಮೊಹಲ್ಲಾದಲ್ಲಿ ಅನುಮಾನಾಸ್ಪದ ವ್ಯಕ್ತಿಯನ್ನ ವಶಕ್ಕೆ ಪಡೆದ ವಿಶೇಷ ತಂಡ ವಿಚಾರಣೆಗೆ ಒಳಪಡಿಸಿದಾಗ ಶಾಕ್ ಆಗುವ ಸರದಿ ಪೊಲೀಸರದಾಗಿತ್ತು.ಶೆಟರ್ ಗಳನ್ನ ಮೀಟಿ ಕಳುವು ಮಾಡುತ್ತಿದ್ದ ವಿಚಾರವನ್ನ ಬಂಧಿತ ಆರೋಪಿ ಒಪ್ಪಿಕೊಂಡಿದ್ದ.ಬಂಧಿತನಿಂದ 1,32,850/- ನಗದು ಹಾಗೂ ಹಾಲಿನ ಉತ್ಪನ್ನಗಳನ್ನ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನೂ ಸಹ ವಶಪಡಿಸಿಕೊಂಡಿದ್ದಾರೆ. ಹಾಲಿನ ಬೂತ್,ಮೆಡಿಕಲ್ ಶಾಪ್ ಹಾಗೂ ದೇವಸ್ಥಾನಗಳು ಈತನ ಟಾರ್ಗೆಟ್. ವಿಚಾರಣೆ ವೇಳೆ ಈತ 45 ಕನ್ನಕಳುವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.ಮೈಸೂರು,ಹಾಸನ,ಮಂಡ್ಯ,ಬಗಳೂರು ಸೇರಿದಂತೆ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕೃತ್ಯ ನಡೆಸಿರುವು ಬೆಳಕಿಗೆ ಬಂದಿದೆ.

ಅಪರಾದ ಮತ್ತು ಸಂಚಾರ ವಿಭಾಗದ ಡಿಸಿಪಿ ಎಸ್.ಜಾಹ್ನವಿ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ನೇತೃತ್ವದಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಕೃಷ್ಣಕುಮಾರ್ ಹಾಗೂ ಸಿಬ್ಬಂದಿಗಳಾದ ಸಲೀಂಪಾಷ,ಗೋವಿಂದ,ಮಧು,ಗಣೇಶ್,ಉಮಾಮಹೇಶ್ ಹಾಗೂ ಚಿಕ್ಕಣ್ಣ ಕಾರ್ಯಾಚರಣೆ ನಡೆಸಿದ್ದಾರೆ.

ಸಿಸಿಬಿ ಪೊಲೀಸರ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಪ್ರಶಂಸಿಸಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *