ಸಿಸಿಬಿ ಪೊಲೀಸರ ಜಾಲಕ್ಕೆ ಬಿದ್ದ ಖದೀಮ…ಶೆಟರ್ ಮೀಟಿ ಲಪಟಾಯಿಸುತ್ತಿದ್ದ ಐನಾತಿ…45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿ…

ಸಿಸಿಬಿ ಪೊಲೀಸರ ಜಾಲಕ್ಕೆ ಬಿದ್ದ ಖದೀಮ…ಶೆಟರ್ ಮೀಟಿ ಲಪಟಾಯಿಸುತ್ತಿದ್ದ ಐನಾತಿ…45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿ…

ಸಿಸಿಬಿ ಪೊಲೀಸರ ಜಾಲಕ್ಕೆ ಬಿದ್ದ ಖದೀಮ…ಶೆಟರ್ ಮೀಟಿ ಲಪಟಾಯಿಸುತ್ತಿದ್ದ ಐನಾತಿ…45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿ…

ಮೈಸೂರು,ಫೆ5,Tv10 ಕನ್ನಡ
ಸಿಸಿಬಿ ವಿಶೇಷ ತಂಡ ಹಣೆದ ಬಲೆಗೆ ಖದೀಮ ಲಾಕ್ ಆಗಿದ್ದಾನೆ.ಮೈಸೂರು ಬೆಂಗಳೂರು ಸೇರಿದಂತೆ 10 ಕನ್ನಕಳುವು ಪ್ರಕರಣಗಳು ಪತ್ತೆಯಾಗಿದೆ.ವಿಚಾರಣೆ ವೇಳೆ ಈ ಹಿಂದೆ ಈತ 45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಇತ್ತೀಚೆಗೆ ಕನ್ನ ಕಳುವು ಪ್ರಕರಣ ಹೆಚ್ಚಾದ ಹಿನ್ನಲೆ ಬ್ರೇಕ್ ಹಾಕಲು ಸಿಸಿಬಿ ಯಲ್ಲಿ ವಿಶೇಷ ತಂಡ ರಚಿಸಲಾಗಿತ್ತು.ಎನ್.ಆರ್.ಮೊಹಲ್ಲಾದಲ್ಲಿ ಅನುಮಾನಾಸ್ಪದ ವ್ಯಕ್ತಿಯನ್ನ ವಶಕ್ಕೆ ಪಡೆದ ವಿಶೇಷ ತಂಡ ವಿಚಾರಣೆಗೆ ಒಳಪಡಿಸಿದಾಗ ಶಾಕ್ ಆಗುವ ಸರದಿ ಪೊಲೀಸರದಾಗಿತ್ತು.ಶೆಟರ್ ಗಳನ್ನ ಮೀಟಿ ಕಳುವು ಮಾಡುತ್ತಿದ್ದ ವಿಚಾರವನ್ನ ಬಂಧಿತ ಆರೋಪಿ ಒಪ್ಪಿಕೊಂಡಿದ್ದ.ಬಂಧಿತನಿಂದ 1,32,850/- ನಗದು ಹಾಗೂ ಹಾಲಿನ ಉತ್ಪನ್ನಗಳನ್ನ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನೂ ಸಹ ವಶಪಡಿಸಿಕೊಂಡಿದ್ದಾರೆ. ಹಾಲಿನ ಬೂತ್,ಮೆಡಿಕಲ್ ಶಾಪ್ ಹಾಗೂ ದೇವಸ್ಥಾನಗಳು ಈತನ ಟಾರ್ಗೆಟ್. ವಿಚಾರಣೆ ವೇಳೆ ಈತ 45 ಕನ್ನಕಳುವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.ಮೈಸೂರು,ಹಾಸನ,ಮಂಡ್ಯ,ಬಗಳೂರು ಸೇರಿದಂತೆ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕೃತ್ಯ ನಡೆಸಿರುವು ಬೆಳಕಿಗೆ ಬಂದಿದೆ.

ಅಪರಾದ ಮತ್ತು ಸಂಚಾರ ವಿಭಾಗದ ಡಿಸಿಪಿ ಎಸ್.ಜಾಹ್ನವಿ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ನೇತೃತ್ವದಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಕೃಷ್ಣಕುಮಾರ್ ಹಾಗೂ ಸಿಬ್ಬಂದಿಗಳಾದ ಸಲೀಂಪಾಷ,ಗೋವಿಂದ,ಮಧು,ಗಣೇಶ್,ಉಮಾಮಹೇಶ್ ಹಾಗೂ ಚಿಕ್ಕಣ್ಣ ಕಾರ್ಯಾಚರಣೆ ನಡೆಸಿದ್ದಾರೆ.

ಸಿಸಿಬಿ ಪೊಲೀಸರ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಪ್ರಶಂಸಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *