ಸಿಸಿಬಿ ಪೊಲೀಸರ ಜಾಲಕ್ಕೆ ಬಿದ್ದ ಖದೀಮ…ಶೆಟರ್ ಮೀಟಿ ಲಪಟಾಯಿಸುತ್ತಿದ್ದ ಐನಾತಿ…45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿ…

ಸಿಸಿಬಿ ಪೊಲೀಸರ ಜಾಲಕ್ಕೆ ಬಿದ್ದ ಖದೀಮ…ಶೆಟರ್ ಮೀಟಿ ಲಪಟಾಯಿಸುತ್ತಿದ್ದ ಐನಾತಿ…45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿ…

ಸಿಸಿಬಿ ಪೊಲೀಸರ ಜಾಲಕ್ಕೆ ಬಿದ್ದ ಖದೀಮ…ಶೆಟರ್ ಮೀಟಿ ಲಪಟಾಯಿಸುತ್ತಿದ್ದ ಐನಾತಿ…45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿ…

ಮೈಸೂರು,ಫೆ5,Tv10 ಕನ್ನಡ
ಸಿಸಿಬಿ ವಿಶೇಷ ತಂಡ ಹಣೆದ ಬಲೆಗೆ ಖದೀಮ ಲಾಕ್ ಆಗಿದ್ದಾನೆ.ಮೈಸೂರು ಬೆಂಗಳೂರು ಸೇರಿದಂತೆ 10 ಕನ್ನಕಳುವು ಪ್ರಕರಣಗಳು ಪತ್ತೆಯಾಗಿದೆ.ವಿಚಾರಣೆ ವೇಳೆ ಈ ಹಿಂದೆ ಈತ 45 ಕನ್ನ ಕಳುವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಇತ್ತೀಚೆಗೆ ಕನ್ನ ಕಳುವು ಪ್ರಕರಣ ಹೆಚ್ಚಾದ ಹಿನ್ನಲೆ ಬ್ರೇಕ್ ಹಾಕಲು ಸಿಸಿಬಿ ಯಲ್ಲಿ ವಿಶೇಷ ತಂಡ ರಚಿಸಲಾಗಿತ್ತು.ಎನ್.ಆರ್.ಮೊಹಲ್ಲಾದಲ್ಲಿ ಅನುಮಾನಾಸ್ಪದ ವ್ಯಕ್ತಿಯನ್ನ ವಶಕ್ಕೆ ಪಡೆದ ವಿಶೇಷ ತಂಡ ವಿಚಾರಣೆಗೆ ಒಳಪಡಿಸಿದಾಗ ಶಾಕ್ ಆಗುವ ಸರದಿ ಪೊಲೀಸರದಾಗಿತ್ತು.ಶೆಟರ್ ಗಳನ್ನ ಮೀಟಿ ಕಳುವು ಮಾಡುತ್ತಿದ್ದ ವಿಚಾರವನ್ನ ಬಂಧಿತ ಆರೋಪಿ ಒಪ್ಪಿಕೊಂಡಿದ್ದ.ಬಂಧಿತನಿಂದ 1,32,850/- ನಗದು ಹಾಗೂ ಹಾಲಿನ ಉತ್ಪನ್ನಗಳನ್ನ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನೂ ಸಹ ವಶಪಡಿಸಿಕೊಂಡಿದ್ದಾರೆ. ಹಾಲಿನ ಬೂತ್,ಮೆಡಿಕಲ್ ಶಾಪ್ ಹಾಗೂ ದೇವಸ್ಥಾನಗಳು ಈತನ ಟಾರ್ಗೆಟ್. ವಿಚಾರಣೆ ವೇಳೆ ಈತ 45 ಕನ್ನಕಳುವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.ಮೈಸೂರು,ಹಾಸನ,ಮಂಡ್ಯ,ಬಗಳೂರು ಸೇರಿದಂತೆ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕೃತ್ಯ ನಡೆಸಿರುವು ಬೆಳಕಿಗೆ ಬಂದಿದೆ.

ಅಪರಾದ ಮತ್ತು ಸಂಚಾರ ವಿಭಾಗದ ಡಿಸಿಪಿ ಎಸ್.ಜಾಹ್ನವಿ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ನೇತೃತ್ವದಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಕೃಷ್ಣಕುಮಾರ್ ಹಾಗೂ ಸಿಬ್ಬಂದಿಗಳಾದ ಸಲೀಂಪಾಷ,ಗೋವಿಂದ,ಮಧು,ಗಣೇಶ್,ಉಮಾಮಹೇಶ್ ಹಾಗೂ ಚಿಕ್ಕಣ್ಣ ಕಾರ್ಯಾಚರಣೆ ನಡೆಸಿದ್ದಾರೆ.

ಸಿಸಿಬಿ ಪೊಲೀಸರ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಪ್ರಶಂಸಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *