ಚಿನ್ನಬೆಳ್ಳಿ ತಯಾರಕರ ನಡುವೆ ಗಲಾಟೆ…ಮೂವರಿಗೆ ಗಾಯ…

ಚಿನ್ನಬೆಳ್ಳಿ ತಯಾರಕರ ನಡುವೆ ಗಲಾಟೆ…ಮೂವರಿಗೆ ಗಾಯ…

ಚಿನ್ನಬೆಳ್ಳಿ ತಯಾರಕರ ನಡುವೆ ಗಲಾಟೆ…ಮೂವರಿಗೆ ಗಾಯ…

ಮೈಸೂರು,ಫೆ7,Tv10 ಕನ್ನಡ :
ವೇಸ್ಟೇಜ್ ಆಫರ್ ವಿಚಾರದಲ್ಲಿ ಚಿನ್ನ ಬೆಳ್ಳಿ ತಯಾರಕರ ನಡುವೆ ಗಲಾಟೆ ನಡೆದ ಘಟನೆ ಮೈಸೂರಿನ ಇರ್ವಿನ್ ರಸ್ತೆಯಲ್ಲಿ ನಡೆದಿದೆ.
ಅಂಗಡಿಗೆ ನುಗ್ಗಿದ ಗುಂಪು ಹಲ್ಲೆ ನಡೆಸಿದ್ದು ಮೂವರು ಗಾಯಗೊಂಡಿದ್ದಾರೆ.
ನೂತನ್, ಚೇತನ್, ಮನೋಜ್ ಗಾಯಗೊಂಡಿದ್ದಾರೆ.
ಆಭರಣ ತಯಾರಕರೇ ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆಸಿರುವ ಆರೋಪ ಬಂದಿದೆ.ಕಡಿಮೆ ವೇಸ್ಟೇಜ್‌ನಲ್ಲಿ ಆಭರಣ ತಯಾರಿಸುವುದಾಗಿ ನೂತನ್ ಆಫರ್ ನೀಡಿದ್ದಾರೆ.
ಸಾಮಾನ್ಯವಾಗಿ ಶೇಕಡ 5ರಷ್ಟು ವೇಸ್ಟೇಜ್‌ನಲ್ಲಿ ಆಭರಣ ತಯಾರಿಕೆ ಮಾಡುವ ಪದ್ದತಿ ಇದೆ.
ಶೇಕಡ 4ರಷ್ಟು ವೇಸ್ಟೇಜ್‌‌ನಲ್ಲೇ ಆಭರಣ ತಯಾರಿಸಿ‌ ಕೊಡುವುದಾಗಿ ನೂತನ್ ಆಫರ್ ನೀಡಿದ್ದಾರೆ.ಈ ಸಂಬಂಧ ಭಿತ್ತಿಪತ್ರ ಹಂಚಿದ್ದಾರೆ.ಈ ಹಿನ್ನೆಲೆಯಲ್ಲಿ ಚಿನ್ನ ಬೆಳ್ಳಿ ತಯಾರಿಸುವ ಕೆಲವು ಮಂದಿ ಆಕ್ಷೇಪ ವ್ಯಕ್ತಪಡಿಸಿ ಗಲಾಟೆ ಮಾಡಿದ್ದಾರೆ.ಮಾತಿನ ಚಕಮಕಿ ನಡೆದಿದೆ.
ಇದೇ ಕಾರಣಕ್ಕಾಗಿ ಗುಂಪಾಗಿ ಬಂದು ಗಲಾಟೆ ಮಾಡಿ ಹಲ್ಲೆ ನಡೆಸಿದ್ದಾರೆ.
ಲಷ್ಕರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *