ಚಿನ್ನಬೆಳ್ಳಿ ತಯಾರಕರ ನಡುವೆ ಗಲಾಟೆ…ಮೂವರಿಗೆ ಗಾಯ…

ಚಿನ್ನಬೆಳ್ಳಿ ತಯಾರಕರ ನಡುವೆ ಗಲಾಟೆ…ಮೂವರಿಗೆ ಗಾಯ…

ಚಿನ್ನಬೆಳ್ಳಿ ತಯಾರಕರ ನಡುವೆ ಗಲಾಟೆ…ಮೂವರಿಗೆ ಗಾಯ…

ಮೈಸೂರು,ಫೆ7,Tv10 ಕನ್ನಡ :
ವೇಸ್ಟೇಜ್ ಆಫರ್ ವಿಚಾರದಲ್ಲಿ ಚಿನ್ನ ಬೆಳ್ಳಿ ತಯಾರಕರ ನಡುವೆ ಗಲಾಟೆ ನಡೆದ ಘಟನೆ ಮೈಸೂರಿನ ಇರ್ವಿನ್ ರಸ್ತೆಯಲ್ಲಿ ನಡೆದಿದೆ.
ಅಂಗಡಿಗೆ ನುಗ್ಗಿದ ಗುಂಪು ಹಲ್ಲೆ ನಡೆಸಿದ್ದು ಮೂವರು ಗಾಯಗೊಂಡಿದ್ದಾರೆ.
ನೂತನ್, ಚೇತನ್, ಮನೋಜ್ ಗಾಯಗೊಂಡಿದ್ದಾರೆ.
ಆಭರಣ ತಯಾರಕರೇ ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆಸಿರುವ ಆರೋಪ ಬಂದಿದೆ.ಕಡಿಮೆ ವೇಸ್ಟೇಜ್‌ನಲ್ಲಿ ಆಭರಣ ತಯಾರಿಸುವುದಾಗಿ ನೂತನ್ ಆಫರ್ ನೀಡಿದ್ದಾರೆ.
ಸಾಮಾನ್ಯವಾಗಿ ಶೇಕಡ 5ರಷ್ಟು ವೇಸ್ಟೇಜ್‌ನಲ್ಲಿ ಆಭರಣ ತಯಾರಿಕೆ ಮಾಡುವ ಪದ್ದತಿ ಇದೆ.
ಶೇಕಡ 4ರಷ್ಟು ವೇಸ್ಟೇಜ್‌‌ನಲ್ಲೇ ಆಭರಣ ತಯಾರಿಸಿ‌ ಕೊಡುವುದಾಗಿ ನೂತನ್ ಆಫರ್ ನೀಡಿದ್ದಾರೆ.ಈ ಸಂಬಂಧ ಭಿತ್ತಿಪತ್ರ ಹಂಚಿದ್ದಾರೆ.ಈ ಹಿನ್ನೆಲೆಯಲ್ಲಿ ಚಿನ್ನ ಬೆಳ್ಳಿ ತಯಾರಿಸುವ ಕೆಲವು ಮಂದಿ ಆಕ್ಷೇಪ ವ್ಯಕ್ತಪಡಿಸಿ ಗಲಾಟೆ ಮಾಡಿದ್ದಾರೆ.ಮಾತಿನ ಚಕಮಕಿ ನಡೆದಿದೆ.
ಇದೇ ಕಾರಣಕ್ಕಾಗಿ ಗುಂಪಾಗಿ ಬಂದು ಗಲಾಟೆ ಮಾಡಿ ಹಲ್ಲೆ ನಡೆಸಿದ್ದಾರೆ.
ಲಷ್ಕರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *