ಚಿನ್ನಬೆಳ್ಳಿ ತಯಾರಕರ ನಡುವೆ ಗಲಾಟೆ…ಮೂವರಿಗೆ ಗಾಯ…

ಚಿನ್ನಬೆಳ್ಳಿ ತಯಾರಕರ ನಡುವೆ ಗಲಾಟೆ…ಮೂವರಿಗೆ ಗಾಯ…

ಚಿನ್ನಬೆಳ್ಳಿ ತಯಾರಕರ ನಡುವೆ ಗಲಾಟೆ…ಮೂವರಿಗೆ ಗಾಯ…

ಮೈಸೂರು,ಫೆ7,Tv10 ಕನ್ನಡ :
ವೇಸ್ಟೇಜ್ ಆಫರ್ ವಿಚಾರದಲ್ಲಿ ಚಿನ್ನ ಬೆಳ್ಳಿ ತಯಾರಕರ ನಡುವೆ ಗಲಾಟೆ ನಡೆದ ಘಟನೆ ಮೈಸೂರಿನ ಇರ್ವಿನ್ ರಸ್ತೆಯಲ್ಲಿ ನಡೆದಿದೆ.
ಅಂಗಡಿಗೆ ನುಗ್ಗಿದ ಗುಂಪು ಹಲ್ಲೆ ನಡೆಸಿದ್ದು ಮೂವರು ಗಾಯಗೊಂಡಿದ್ದಾರೆ.
ನೂತನ್, ಚೇತನ್, ಮನೋಜ್ ಗಾಯಗೊಂಡಿದ್ದಾರೆ.
ಆಭರಣ ತಯಾರಕರೇ ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆಸಿರುವ ಆರೋಪ ಬಂದಿದೆ.ಕಡಿಮೆ ವೇಸ್ಟೇಜ್‌ನಲ್ಲಿ ಆಭರಣ ತಯಾರಿಸುವುದಾಗಿ ನೂತನ್ ಆಫರ್ ನೀಡಿದ್ದಾರೆ.
ಸಾಮಾನ್ಯವಾಗಿ ಶೇಕಡ 5ರಷ್ಟು ವೇಸ್ಟೇಜ್‌ನಲ್ಲಿ ಆಭರಣ ತಯಾರಿಕೆ ಮಾಡುವ ಪದ್ದತಿ ಇದೆ.
ಶೇಕಡ 4ರಷ್ಟು ವೇಸ್ಟೇಜ್‌‌ನಲ್ಲೇ ಆಭರಣ ತಯಾರಿಸಿ‌ ಕೊಡುವುದಾಗಿ ನೂತನ್ ಆಫರ್ ನೀಡಿದ್ದಾರೆ.ಈ ಸಂಬಂಧ ಭಿತ್ತಿಪತ್ರ ಹಂಚಿದ್ದಾರೆ.ಈ ಹಿನ್ನೆಲೆಯಲ್ಲಿ ಚಿನ್ನ ಬೆಳ್ಳಿ ತಯಾರಿಸುವ ಕೆಲವು ಮಂದಿ ಆಕ್ಷೇಪ ವ್ಯಕ್ತಪಡಿಸಿ ಗಲಾಟೆ ಮಾಡಿದ್ದಾರೆ.ಮಾತಿನ ಚಕಮಕಿ ನಡೆದಿದೆ.
ಇದೇ ಕಾರಣಕ್ಕಾಗಿ ಗುಂಪಾಗಿ ಬಂದು ಗಲಾಟೆ ಮಾಡಿ ಹಲ್ಲೆ ನಡೆಸಿದ್ದಾರೆ.
ಲಷ್ಕರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *