ಜಯಲಕ್ಷ್ಮಿಪುರಂ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…14 ಲಕ್ಷ ಮೌಲ್ಯದ ಚಿನ್ನದ ಸರಗಳು ವಶ…

ಜಯಲಕ್ಷ್ಮಿಪುರಂ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…14 ಲಕ್ಷ ಮೌಲ್ಯದ ಚಿನ್ನದ ಸರಗಳು ವಶ…

  • Crime
  • February 9, 2023
  • No Comment
  • 335

ಜಯಲಕ್ಷ್ಮಿಪುರಂ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…14 ಲಕ್ಷ ಮೌಲ್ಯದ ಚಿನ್ನದ ಸರಗಳು ವಶ…

ಮೈಸೂರು,ಫೆ9,Tv10 ಕನ್ನಡ
ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಸರಗಳ್ಳರು ಸಿಕ್ಕಿಬಿದ್ದಿದ್ದಾರೆ.ಬಂಧಿತರಿಂದ 14 ಲಕ್ಷ ಮೌಲ್ಯದ 8 ಚಿನ್ನದ ಮಾಂಗಲ್ಯ ಸರ ವಶಪಡಿಸಿಕೊಳ್ಳಲಾಗಿದೆ.ತಲೆ ಮರೆಸಿಕೊಂಡಿರುವ ಮತ್ತೋರ್ವ ಆರೋಪಿಯ ಬಂಧನಕ್ಕೆ ಜಾಲ ಬೀಸಿದ್ದಾರೆ.ಮಂಜು(32) ಹಾಗೂ ಚಂದನ್(27) ಬಂಧಿತ ಆರೋಪಿಗಳು.ಚಂದು ತಲೆ ಮರೆಸಿಕೊಂಡಿರುವ ಆರೋಪಿ.

ರಾತ್ರಿ ಗಸ್ತಿನ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.ಮೊದಲ ಆರೋಪಿ ಮಂಜು ಈಗಾಗಲೇ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ.ಜೈಲಿನಲ್ಲಿದ್ದಾಗಲೇ ಚಂದನ್ ನ ಪರಿಚಯ ಮಾಡಿಕೊಂಡು ಮೂವರು ಆರೋಪಿಗಳು ಸೇರಿ ಕೃತ್ಯವೆಸಗಿದ್ದಾರೆ.

ಜಯಲಕ್ಷ್ಮಿಪುರಂ,ಕುವೆಂಪುನಗರ,ಆಲನಹಳ್ಳಿ,ಉದಯಗಿರಿ,ಕೊಳ್ಳೇಗಾಲ,ನಂಜನಗೂಡು,ಕೆ.ಆರ್.ನಗರ,ಟಿ.ನರಸೀಪುರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಸರಗಳುವು ಪ್ರಕರಣಗಳು ಪತ್ತೆಯಾಗಿದೆ.

ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಎಂ.ಮುತ್ತುರಾಜ್ ಹಾಗೂ ಡಿಸಿಪಿ (ಅಪರಾಧ ಮತ್ತು ಸಂಚಾರ) ರವರ ಮಾರ್ಗದರ್ಶನದಲ್ಲಿ ಎನ್.ಆರ್.ವಿಭಾಗದ ಎಸಿಪಿ ಅಶ್ವತ್ಥನಾರಾಯಣ್ ರವರ ಮೇಲ್ವಿಚಾರಣೆಯಲ್ಲಿ ಜಯಲಕ್ಷ್ಮಿಪುರಂ ನ ಇನ್ಸ್ಪೆಕ್ಟರ್ ಗೋವಿಂದರಾಜು ನೇತೃತ್ವದಲ್ಲಿ ಪಿಎಸ್ಸೈ ರಂಗಸ್ವಾಮಿ ಸಿಬ್ಬಂದಿಗಳಾದ ಪ್ರಭುರಾಜ್,ಅಭಿಷೇಕ್ ಬೆಂಜಮಿನ್,ದೇವರಾಜು,ಅಮಿಸಿದ್ದ ಖೋತ್,ಕಾಂತರಾಜು,ಮಾಯಪ್ಪ ಕರಂಗಾವಿ,ಮನೋಹರ್,ಕುಮಾರ್.ಎನ್.ಅರ್.ಎಸಿಪಿ ಸ್ಕ್ವಾಡ್ ನ ಎಎಸ್ಸೈ ಅನಿಲ್ ಶಂಕಪಾಲ್,ರಮೇಶ್,ಲಿಂಗರಾಜಪ್ಪ,ಸುರೇಶ್,ಜೀವನ್,ಹರೀಶ್,ಹನುಮಂತ ಕಲ್ಲೇದ್ ನಗರ ಪೊಲೀಸ್ ಆಯುಕ್ತರ ಕಚೇರಿಯ ತತ್ರಿಕ ವಿಭಾಗದ ಸಿಬ್ಬಂದಿಗಳಾದ ಕುಮಾರ್,ಗುರುದೇವಾರಾಧ್ಯ,ಮಂಜು,ಶ್ಯಾಂಸುಂದರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದ್ದಾರೆ.

ಅಧಿಕಾರಿ ಸಿಬ್ಬಂದಿಗಳ ಯಶಸ್ವಿ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಪ್ರಶಂಸಿಸಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *