ರಾಖಿಸಾವಂತ್ ಪತಿ ಆದಿಲ್ ಖಾನ್ ಗೆ ಮತ್ತದು ಕಂಟಕ…ಮೈಸೂರಿನಲ್ಲಿ ಎಫ್.ಐ.ಆರ್.ದಾಖಲು…ಇರಾನ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ…

ರಾಖಿಸಾವಂತ್ ಪತಿ ಆದಿಲ್ ಖಾನ್ ಗೆ ಮತ್ತದು ಕಂಟಕ…ಮೈಸೂರಿನಲ್ಲಿ ಎಫ್.ಐ.ಆರ್.ದಾಖಲು…ಇರಾನ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ…

ರಾಖಿಸಾವಂತ್ ಪತಿ ಆದಿಲ್ ಖಾನ್ ಗೆ ಮತ್ತದು ಕಂಟಕ…ಮೈಸೂರಿನಲ್ಲಿ ಎಫ್.ಐ.ಆರ್.ದಾಖಲು…ಇರಾನ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ…

ಮೈಸೂರು,ಫೆ11,Tv10 ಕನ್ನಡ
ರಾಖಿ ಸಾವಂತ್ ಪತಿ ಆದಿಲ್ ಖಾನ್ ಗೆ ಮತ್ತೊಂದು ಕಂಟಕ ಎದುರಾಗಿದೆ.ಇರಾನ್ ದೇಶದಿಂದ ವಿಧ್ಯಾಭ್ಯಾಸಕ್ಕಾಗಿ ಮೈಸೂರಿಗೆ ಬಂದ ವಿಧ್ಯಾರ್ಥಿನಿ ಮೇಲೆ ಅತ್ಯಾಚಾರ,ವಂಚನೆ,ಬೆದರಿಕೆ,ಬ್ಲಾಕ್ ಮೇಲ್ ಮಾಡಿದ ಆರೋಪ ಆದಿಲ್ ಖಾನ್ ಮೇಲೆ ಬಂದಿದೆ.ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ 5 ವರ್ಷಗಳಿಂದ ಮೈಸೂರಿನಲ್ಲಿ ಡಾಕ್ಟರ್ ಆಫ್ ಫಾರ್ಮೆಸಿ ಮಾಡಲು ಬಂದ ಇರಾನ್ ದೇಶದ ವಿಧ್ಯಾರ್ಥಿಗೆ ಆದಿಲ್ ಖಾನ್ ಪರಿಚಯವಾಗಿದ್ದಾನೆ.ಮದುವೆ ಆಗುವುದಾಗಿ ನಂಬಿಸಿ ವಿವಿ ಪುರಂ ನಲ್ಲಿರು ಅಪಾರ್ಟ್ ಮೆಂಟ್ ಒಂದರಲ್ಲಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ.ಇತ್ತೀಚೆಗೆ 5 ತಿಂಗಳಿಂದ ಮದುವೆ ವಿಚಾರದಲ್ಲಿ ಆದಿಲ್ ಖಾನ್ ಮಾತು ತಪ್ಪಿದ್ದಾನೆ.ಮದುವೆ ಮಾಡಿಕೊಳ್ಳುವಂತೆ ಒತ್ತಾಯಿಸಿದಾಗ ಇಬ್ಬರೂ ಇರುವ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನ ಕಳುಹಿಸಿ ಸೋಷಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ಬೆದರಿಸಿದ್ದಾನೆ.ಇದರಿಂದ ಮನನೊಂದ ವಿಧ್ಯಾರ್ಥಿನಿ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.ರಾಖಿ ಸಾವಂತ್ ನೀಡಿರುವ ದೂರಿನ ಬೆನ್ನ ಹಿಂದೆಯೇ ಆದಿಲ್ ಖಾನ್ ಗೆ ಮತ್ತೊಂದು ಪ್ರಕರಣ ಕಂಟಕವಾಗಿದೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *