ಬುದ್ದಿವಾದ ಹೇಳಿದ ವ್ಯಕ್ತಿಯ ಕೊಲೆ…ಇಬ್ಬರ ಬಂಧನ…

ಬುದ್ದಿವಾದ ಹೇಳಿದ ವ್ಯಕ್ತಿಯ ಕೊಲೆ…ಇಬ್ಬರ ಬಂಧನ…

ಬುದ್ದಿವಾದ ಹೇಳಿದ ವ್ಯಕ್ತಿಯ ಕೊಲೆ…ಇಬ್ಬರ ಬಂಧನ…

ಮೈಸೂರು,ಫೆ15,Tv10 ಕನ್ನಡ*
ಹುಡುಗಿಯರನ್ನ ಚುಡಾಯಿಸುತ್ತಿದ್ದ ಯುವಕರಿಗೆ ಬುದ್ದಿ ಹೇಳಿದ ವ್ಯಕ್ತಿಯನ್ನ ದುಷ್ಕರ್ಮಿಗಳು ಅಪಹರಿಸಿ ಕೊಲೆ ಮಾಡಿದ ಘಟನೆ ಎನ್.ಆರ್.ಮೊಹಲ್ಲಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಯ್ಯದ್ ಮನ್ಸೂರ್ (32) ಕೊಲೆಯಾದ ದುರ್ದೈವಿ.
ಮನ್ಸೂರ್ ಮೈಸೂರಿನ ಕಲ್ಯಾಣಗಿರಿ ನಿವಾಸಿ.ಕಬಾಬ್ ಸೆಂಟರ್ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದ.
ಭಾನುವಾರ ಮನ್ಸೂರ್ ಧಿಢೀರ್ ನಾಪತ್ತೆಯಾಗಿದ್ದ.
ಎನ್ ಆರ್ ಠಾಣೆಯಲ್ಲಿ ಜಬೀ ಸೈಯದ್ ಝೈನುಲ್ಲಾ ವಿರುದ್ದ ಪ್ರಕರಣ ದಾಖಲಾಗಿತ್ತು.ಕಬಾಬ್ ಸೆಂಟರ್ ಬಳಿ
ಹುಡಗಿಯರನ್ನು ಚುಡಾಯಿಸುತ್ತಿದ್ದ ಹಿನ್ನಲೆ ಜಬೀ ಗೆ ಮನ್ಸೂರ್ ಬುದ್ದಿವಾದ ಹೇಳಿದ್ದರು.ಈ ವಿಚಾರದಲ್ಲಿ ಜಬೀ ತನ್ನ ಸ್ನೇಹಿತರ ಜೊತೆ ಬಂದು ಗಲಾಟೆ ಮಾಡಿದ್ದ.ನಂತರ ಮನ್ಸೂರ್ ನಾಪತ್ತೆಯಾಗಿದ್ದರು.
ಸದ್ಯ ಪಾಂಡವಪುರ ನಾಲೆಯಲ್ಲಿ ಮನ್ಸೂರ್ ಶವ ಪತ್ತೆಯಾಗಿದೆ.
ಜಬೀ ಹಾಗೂ ಝೈನುಲ್ಲಾ ಹಾಗೂ ಮತ್ತಿಬ್ಬರು ಮನ್ಸೂರ್ ನನ್ನು ಅಪಹರಿಸಿ ಕೊಲೆ ಮಾಡಿರುವುದಾಗಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಸದ್ಯ ಇಬ್ಬರನ್ನು ವಶಕ್ಕೆ ಪಡೆದಿರುವ
ಎನ್ ಆರ್ ಠಾಣೆ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *