ವಿಧಾನಸಭಾ ಚುನಾವಣೆ ಹಿನ್ನಲೆ…ಪ್ರಚಾರಕ್ಕೆ ಮುಂದಾದ ಆಕಾಂಕ್ಷಿಗಳ ಮಡದಿಯರು….

ವಿಧಾನಸಭಾ ಚುನಾವಣೆ ಹಿನ್ನಲೆ…ಪ್ರಚಾರಕ್ಕೆ ಮುಂದಾದ ಆಕಾಂಕ್ಷಿಗಳ ಮಡದಿಯರು….

ವಿಧಾನಸಭಾ ಚುನಾವಣೆ ಹಿನ್ನಲೆ…ಪ್ರಚಾರಕ್ಕೆ ಮುಂದಾದ ಆಕಾಂಕ್ಷಿಗಳ ಮಡದಿಯರು….

ಮೈಸೂರು,ಫೆ15,Tv10 ಕನ್ನಡ
ವಿಧಾನ ಸಭಾ ಚುನಾವಣಾ ಹಿನ್ನಲೆ ಸಾಕಷ್ಟು ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳುತ್ತಿದೆ.


ಆಕಾಂಕ್ಷಿಗಳ ಪರವಾಗಿ ಪುತ್ರರು ಈಗಾಗಲೇ ಪ್ರಚಾರದ ಅಖಾಡಕ್ಕಿಳಿದಿದ್ದಾರೆ.ಇದೀಗ ಮಡದಿಯರ ಸರದಿ ಶುರುವಾಗಿದೆ.ಆಕಾಂಕ್ಷಿಗಳ ಮಡದಿಯರು ಮತದಾರರ ಓಲೈಕೆ ಮುಂದಾಗಿದ್ದಾರೆ. ಮಕ್ಕಳಾಯ್ತು.ಪತಿಯ ಗೆಲುವಿಗಾಗಿ ಪತ್ನಿಯರು ಫೀಲ್ಡ್ ಗೆ ಇಳಿದಿದ್ದಾರೆ.
ಕೆ.ಆರ್ ನಗರ ಕ್ಷೇತ್ರದಲ್ಲಿ ಪತಿ ಮಹಾರಾಯರ ಗೆಲುವಿಗಾಗಿ ಮಡದಿಯರ ಮತ ಬೇಟೆ ಶುರುವಾಗಿದೆ.


ಮಾಜಿ ಸಚಿವ ಜೆಡಿಎಸ್ ಅಭ್ಯರ್ಥಿ ಸಾರಾ ಮಹೇಶ್ ಪರ ಪತ್ನಿ ಅನಿತಾ ಮಹೇಶ್ ಮತದಾರರ ಮನೆ ಬಾಗಿಲು ತಟ್ಟಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ರವಿಶಂಕರ್ ಪರ ಪತ್ನಿ ಸುನೀತಾ ರವಿಶಂಕರ್ ಪ್ತಚಾರಕ್ಕೆ ಇಳಿದಿದ್ದಾರೆ.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಲ್ಲಿ ರವಿಶಂಕರ್ ಪರಾಭವಗೊಂಡಿದ್ದರು.
ಈ ಬಾರೀ ಶತಾಯಗತಾಯ ಗೆಲ್ಲಲೇಬೇಕೆಂದು ರವಿಶಂಕರ್ ದಂಪತಿ ಕ್ಷೇತ್ರ ಸಂಚಾರ ಮಾಡುತ್ತಿದ್ದಾರೆ.
ಇತ್ತ ಕೆ.ಆರ್ ನಗರದ ಹಲವು ಸ್ಥಳಗಳಲ್ಲಿ ಭರವಸೆಯ ಹಾದಿಯಲ್ಲಿ ಹೊಸ ಭವಿಷ್ಯದ ಬೆಳಕು ಎಂಬ ಅಭಿವೃದ್ಧಿ ಕೈಪಿಡಿ ವಿತರಣೆ ಮಾಡಿ ಮತದಾರರನ್ನ ಸಾರಾ ದಂಪತಿ ಸೆಳೆಯುತ್ತಿದ್ದಾರೆ.
ಇಂದು ಕೈ ಅಭ್ಯರ್ಥಿ ರವಿಶಂಕರ್ ಪರವಾಗಿ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಡಿಕೆಶಿ ನೇತೃತ್ವದಲ್ಲಿ
ಇಂದು ಕೆ.ಆರ್ ನಗರದಲ್ಲಿ ಪ್ರಜಾಧ್ವನಿ ಸಮಾವೇಶ ನಡೆಯಲಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *