ವಿಧಾನಸಭಾ ಚುನಾವಣೆ ಹಿನ್ನಲೆ…ಪ್ರಚಾರಕ್ಕೆ ಮುಂದಾದ ಆಕಾಂಕ್ಷಿಗಳ ಮಡದಿಯರು….

ವಿಧಾನಸಭಾ ಚುನಾವಣೆ ಹಿನ್ನಲೆ…ಪ್ರಚಾರಕ್ಕೆ ಮುಂದಾದ ಆಕಾಂಕ್ಷಿಗಳ ಮಡದಿಯರು….

ವಿಧಾನಸಭಾ ಚುನಾವಣೆ ಹಿನ್ನಲೆ…ಪ್ರಚಾರಕ್ಕೆ ಮುಂದಾದ ಆಕಾಂಕ್ಷಿಗಳ ಮಡದಿಯರು….

ಮೈಸೂರು,ಫೆ15,Tv10 ಕನ್ನಡ
ವಿಧಾನ ಸಭಾ ಚುನಾವಣಾ ಹಿನ್ನಲೆ ಸಾಕಷ್ಟು ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳುತ್ತಿದೆ.


ಆಕಾಂಕ್ಷಿಗಳ ಪರವಾಗಿ ಪುತ್ರರು ಈಗಾಗಲೇ ಪ್ರಚಾರದ ಅಖಾಡಕ್ಕಿಳಿದಿದ್ದಾರೆ.ಇದೀಗ ಮಡದಿಯರ ಸರದಿ ಶುರುವಾಗಿದೆ.ಆಕಾಂಕ್ಷಿಗಳ ಮಡದಿಯರು ಮತದಾರರ ಓಲೈಕೆ ಮುಂದಾಗಿದ್ದಾರೆ. ಮಕ್ಕಳಾಯ್ತು.ಪತಿಯ ಗೆಲುವಿಗಾಗಿ ಪತ್ನಿಯರು ಫೀಲ್ಡ್ ಗೆ ಇಳಿದಿದ್ದಾರೆ.
ಕೆ.ಆರ್ ನಗರ ಕ್ಷೇತ್ರದಲ್ಲಿ ಪತಿ ಮಹಾರಾಯರ ಗೆಲುವಿಗಾಗಿ ಮಡದಿಯರ ಮತ ಬೇಟೆ ಶುರುವಾಗಿದೆ.


ಮಾಜಿ ಸಚಿವ ಜೆಡಿಎಸ್ ಅಭ್ಯರ್ಥಿ ಸಾರಾ ಮಹೇಶ್ ಪರ ಪತ್ನಿ ಅನಿತಾ ಮಹೇಶ್ ಮತದಾರರ ಮನೆ ಬಾಗಿಲು ತಟ್ಟಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ರವಿಶಂಕರ್ ಪರ ಪತ್ನಿ ಸುನೀತಾ ರವಿಶಂಕರ್ ಪ್ತಚಾರಕ್ಕೆ ಇಳಿದಿದ್ದಾರೆ.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಲ್ಲಿ ರವಿಶಂಕರ್ ಪರಾಭವಗೊಂಡಿದ್ದರು.
ಈ ಬಾರೀ ಶತಾಯಗತಾಯ ಗೆಲ್ಲಲೇಬೇಕೆಂದು ರವಿಶಂಕರ್ ದಂಪತಿ ಕ್ಷೇತ್ರ ಸಂಚಾರ ಮಾಡುತ್ತಿದ್ದಾರೆ.
ಇತ್ತ ಕೆ.ಆರ್ ನಗರದ ಹಲವು ಸ್ಥಳಗಳಲ್ಲಿ ಭರವಸೆಯ ಹಾದಿಯಲ್ಲಿ ಹೊಸ ಭವಿಷ್ಯದ ಬೆಳಕು ಎಂಬ ಅಭಿವೃದ್ಧಿ ಕೈಪಿಡಿ ವಿತರಣೆ ಮಾಡಿ ಮತದಾರರನ್ನ ಸಾರಾ ದಂಪತಿ ಸೆಳೆಯುತ್ತಿದ್ದಾರೆ.
ಇಂದು ಕೈ ಅಭ್ಯರ್ಥಿ ರವಿಶಂಕರ್ ಪರವಾಗಿ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಡಿಕೆಶಿ ನೇತೃತ್ವದಲ್ಲಿ
ಇಂದು ಕೆ.ಆರ್ ನಗರದಲ್ಲಿ ಪ್ರಜಾಧ್ವನಿ ಸಮಾವೇಶ ನಡೆಯಲಿದೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *