ವಿಧಾನಸಭಾ ಚುನಾವಣೆ ಹಿನ್ನಲೆ…ಪ್ರಚಾರಕ್ಕೆ ಮುಂದಾದ ಆಕಾಂಕ್ಷಿಗಳ ಮಡದಿಯರು….

ವಿಧಾನಸಭಾ ಚುನಾವಣೆ ಹಿನ್ನಲೆ…ಪ್ರಚಾರಕ್ಕೆ ಮುಂದಾದ ಆಕಾಂಕ್ಷಿಗಳ ಮಡದಿಯರು….

ವಿಧಾನಸಭಾ ಚುನಾವಣೆ ಹಿನ್ನಲೆ…ಪ್ರಚಾರಕ್ಕೆ ಮುಂದಾದ ಆಕಾಂಕ್ಷಿಗಳ ಮಡದಿಯರು….

ಮೈಸೂರು,ಫೆ15,Tv10 ಕನ್ನಡ
ವಿಧಾನ ಸಭಾ ಚುನಾವಣಾ ಹಿನ್ನಲೆ ಸಾಕಷ್ಟು ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳುತ್ತಿದೆ.


ಆಕಾಂಕ್ಷಿಗಳ ಪರವಾಗಿ ಪುತ್ರರು ಈಗಾಗಲೇ ಪ್ರಚಾರದ ಅಖಾಡಕ್ಕಿಳಿದಿದ್ದಾರೆ.ಇದೀಗ ಮಡದಿಯರ ಸರದಿ ಶುರುವಾಗಿದೆ.ಆಕಾಂಕ್ಷಿಗಳ ಮಡದಿಯರು ಮತದಾರರ ಓಲೈಕೆ ಮುಂದಾಗಿದ್ದಾರೆ. ಮಕ್ಕಳಾಯ್ತು.ಪತಿಯ ಗೆಲುವಿಗಾಗಿ ಪತ್ನಿಯರು ಫೀಲ್ಡ್ ಗೆ ಇಳಿದಿದ್ದಾರೆ.
ಕೆ.ಆರ್ ನಗರ ಕ್ಷೇತ್ರದಲ್ಲಿ ಪತಿ ಮಹಾರಾಯರ ಗೆಲುವಿಗಾಗಿ ಮಡದಿಯರ ಮತ ಬೇಟೆ ಶುರುವಾಗಿದೆ.


ಮಾಜಿ ಸಚಿವ ಜೆಡಿಎಸ್ ಅಭ್ಯರ್ಥಿ ಸಾರಾ ಮಹೇಶ್ ಪರ ಪತ್ನಿ ಅನಿತಾ ಮಹೇಶ್ ಮತದಾರರ ಮನೆ ಬಾಗಿಲು ತಟ್ಟಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ರವಿಶಂಕರ್ ಪರ ಪತ್ನಿ ಸುನೀತಾ ರವಿಶಂಕರ್ ಪ್ತಚಾರಕ್ಕೆ ಇಳಿದಿದ್ದಾರೆ.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಲ್ಲಿ ರವಿಶಂಕರ್ ಪರಾಭವಗೊಂಡಿದ್ದರು.
ಈ ಬಾರೀ ಶತಾಯಗತಾಯ ಗೆಲ್ಲಲೇಬೇಕೆಂದು ರವಿಶಂಕರ್ ದಂಪತಿ ಕ್ಷೇತ್ರ ಸಂಚಾರ ಮಾಡುತ್ತಿದ್ದಾರೆ.
ಇತ್ತ ಕೆ.ಆರ್ ನಗರದ ಹಲವು ಸ್ಥಳಗಳಲ್ಲಿ ಭರವಸೆಯ ಹಾದಿಯಲ್ಲಿ ಹೊಸ ಭವಿಷ್ಯದ ಬೆಳಕು ಎಂಬ ಅಭಿವೃದ್ಧಿ ಕೈಪಿಡಿ ವಿತರಣೆ ಮಾಡಿ ಮತದಾರರನ್ನ ಸಾರಾ ದಂಪತಿ ಸೆಳೆಯುತ್ತಿದ್ದಾರೆ.
ಇಂದು ಕೈ ಅಭ್ಯರ್ಥಿ ರವಿಶಂಕರ್ ಪರವಾಗಿ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಡಿಕೆಶಿ ನೇತೃತ್ವದಲ್ಲಿ
ಇಂದು ಕೆ.ಆರ್ ನಗರದಲ್ಲಿ ಪ್ರಜಾಧ್ವನಿ ಸಮಾವೇಶ ನಡೆಯಲಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *