ವಿಧಾನಸಭಾ ಚುನಾವಣೆ ಹಿನ್ನಲೆ…ಪ್ರಚಾರಕ್ಕೆ ಮುಂದಾದ ಆಕಾಂಕ್ಷಿಗಳ ಮಡದಿಯರು….

ವಿಧಾನಸಭಾ ಚುನಾವಣೆ ಹಿನ್ನಲೆ…ಪ್ರಚಾರಕ್ಕೆ ಮುಂದಾದ ಆಕಾಂಕ್ಷಿಗಳ ಮಡದಿಯರು….

ವಿಧಾನಸಭಾ ಚುನಾವಣೆ ಹಿನ್ನಲೆ…ಪ್ರಚಾರಕ್ಕೆ ಮುಂದಾದ ಆಕಾಂಕ್ಷಿಗಳ ಮಡದಿಯರು….

ಮೈಸೂರು,ಫೆ15,Tv10 ಕನ್ನಡ
ವಿಧಾನ ಸಭಾ ಚುನಾವಣಾ ಹಿನ್ನಲೆ ಸಾಕಷ್ಟು ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳುತ್ತಿದೆ.


ಆಕಾಂಕ್ಷಿಗಳ ಪರವಾಗಿ ಪುತ್ರರು ಈಗಾಗಲೇ ಪ್ರಚಾರದ ಅಖಾಡಕ್ಕಿಳಿದಿದ್ದಾರೆ.ಇದೀಗ ಮಡದಿಯರ ಸರದಿ ಶುರುವಾಗಿದೆ.ಆಕಾಂಕ್ಷಿಗಳ ಮಡದಿಯರು ಮತದಾರರ ಓಲೈಕೆ ಮುಂದಾಗಿದ್ದಾರೆ. ಮಕ್ಕಳಾಯ್ತು.ಪತಿಯ ಗೆಲುವಿಗಾಗಿ ಪತ್ನಿಯರು ಫೀಲ್ಡ್ ಗೆ ಇಳಿದಿದ್ದಾರೆ.
ಕೆ.ಆರ್ ನಗರ ಕ್ಷೇತ್ರದಲ್ಲಿ ಪತಿ ಮಹಾರಾಯರ ಗೆಲುವಿಗಾಗಿ ಮಡದಿಯರ ಮತ ಬೇಟೆ ಶುರುವಾಗಿದೆ.


ಮಾಜಿ ಸಚಿವ ಜೆಡಿಎಸ್ ಅಭ್ಯರ್ಥಿ ಸಾರಾ ಮಹೇಶ್ ಪರ ಪತ್ನಿ ಅನಿತಾ ಮಹೇಶ್ ಮತದಾರರ ಮನೆ ಬಾಗಿಲು ತಟ್ಟಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ರವಿಶಂಕರ್ ಪರ ಪತ್ನಿ ಸುನೀತಾ ರವಿಶಂಕರ್ ಪ್ತಚಾರಕ್ಕೆ ಇಳಿದಿದ್ದಾರೆ.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಲ್ಲಿ ರವಿಶಂಕರ್ ಪರಾಭವಗೊಂಡಿದ್ದರು.
ಈ ಬಾರೀ ಶತಾಯಗತಾಯ ಗೆಲ್ಲಲೇಬೇಕೆಂದು ರವಿಶಂಕರ್ ದಂಪತಿ ಕ್ಷೇತ್ರ ಸಂಚಾರ ಮಾಡುತ್ತಿದ್ದಾರೆ.
ಇತ್ತ ಕೆ.ಆರ್ ನಗರದ ಹಲವು ಸ್ಥಳಗಳಲ್ಲಿ ಭರವಸೆಯ ಹಾದಿಯಲ್ಲಿ ಹೊಸ ಭವಿಷ್ಯದ ಬೆಳಕು ಎಂಬ ಅಭಿವೃದ್ಧಿ ಕೈಪಿಡಿ ವಿತರಣೆ ಮಾಡಿ ಮತದಾರರನ್ನ ಸಾರಾ ದಂಪತಿ ಸೆಳೆಯುತ್ತಿದ್ದಾರೆ.
ಇಂದು ಕೈ ಅಭ್ಯರ್ಥಿ ರವಿಶಂಕರ್ ಪರವಾಗಿ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಡಿಕೆಶಿ ನೇತೃತ್ವದಲ್ಲಿ
ಇಂದು ಕೆ.ಆರ್ ನಗರದಲ್ಲಿ ಪ್ರಜಾಧ್ವನಿ ಸಮಾವೇಶ ನಡೆಯಲಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *