ವಿಧಾನಸಭಾ ಚುನಾವಣೆ ಹಿನ್ನಲೆ…ಪ್ರಚಾರಕ್ಕೆ ಮುಂದಾದ ಆಕಾಂಕ್ಷಿಗಳ ಮಡದಿಯರು….

ವಿಧಾನಸಭಾ ಚುನಾವಣೆ ಹಿನ್ನಲೆ…ಪ್ರಚಾರಕ್ಕೆ ಮುಂದಾದ ಆಕಾಂಕ್ಷಿಗಳ ಮಡದಿಯರು….

ವಿಧಾನಸಭಾ ಚುನಾವಣೆ ಹಿನ್ನಲೆ…ಪ್ರಚಾರಕ್ಕೆ ಮುಂದಾದ ಆಕಾಂಕ್ಷಿಗಳ ಮಡದಿಯರು….

ಮೈಸೂರು,ಫೆ15,Tv10 ಕನ್ನಡ
ವಿಧಾನ ಸಭಾ ಚುನಾವಣಾ ಹಿನ್ನಲೆ ಸಾಕಷ್ಟು ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳುತ್ತಿದೆ.


ಆಕಾಂಕ್ಷಿಗಳ ಪರವಾಗಿ ಪುತ್ರರು ಈಗಾಗಲೇ ಪ್ರಚಾರದ ಅಖಾಡಕ್ಕಿಳಿದಿದ್ದಾರೆ.ಇದೀಗ ಮಡದಿಯರ ಸರದಿ ಶುರುವಾಗಿದೆ.ಆಕಾಂಕ್ಷಿಗಳ ಮಡದಿಯರು ಮತದಾರರ ಓಲೈಕೆ ಮುಂದಾಗಿದ್ದಾರೆ. ಮಕ್ಕಳಾಯ್ತು.ಪತಿಯ ಗೆಲುವಿಗಾಗಿ ಪತ್ನಿಯರು ಫೀಲ್ಡ್ ಗೆ ಇಳಿದಿದ್ದಾರೆ.
ಕೆ.ಆರ್ ನಗರ ಕ್ಷೇತ್ರದಲ್ಲಿ ಪತಿ ಮಹಾರಾಯರ ಗೆಲುವಿಗಾಗಿ ಮಡದಿಯರ ಮತ ಬೇಟೆ ಶುರುವಾಗಿದೆ.


ಮಾಜಿ ಸಚಿವ ಜೆಡಿಎಸ್ ಅಭ್ಯರ್ಥಿ ಸಾರಾ ಮಹೇಶ್ ಪರ ಪತ್ನಿ ಅನಿತಾ ಮಹೇಶ್ ಮತದಾರರ ಮನೆ ಬಾಗಿಲು ತಟ್ಟಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ರವಿಶಂಕರ್ ಪರ ಪತ್ನಿ ಸುನೀತಾ ರವಿಶಂಕರ್ ಪ್ತಚಾರಕ್ಕೆ ಇಳಿದಿದ್ದಾರೆ.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಲ್ಲಿ ರವಿಶಂಕರ್ ಪರಾಭವಗೊಂಡಿದ್ದರು.
ಈ ಬಾರೀ ಶತಾಯಗತಾಯ ಗೆಲ್ಲಲೇಬೇಕೆಂದು ರವಿಶಂಕರ್ ದಂಪತಿ ಕ್ಷೇತ್ರ ಸಂಚಾರ ಮಾಡುತ್ತಿದ್ದಾರೆ.
ಇತ್ತ ಕೆ.ಆರ್ ನಗರದ ಹಲವು ಸ್ಥಳಗಳಲ್ಲಿ ಭರವಸೆಯ ಹಾದಿಯಲ್ಲಿ ಹೊಸ ಭವಿಷ್ಯದ ಬೆಳಕು ಎಂಬ ಅಭಿವೃದ್ಧಿ ಕೈಪಿಡಿ ವಿತರಣೆ ಮಾಡಿ ಮತದಾರರನ್ನ ಸಾರಾ ದಂಪತಿ ಸೆಳೆಯುತ್ತಿದ್ದಾರೆ.
ಇಂದು ಕೈ ಅಭ್ಯರ್ಥಿ ರವಿಶಂಕರ್ ಪರವಾಗಿ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಡಿಕೆಶಿ ನೇತೃತ್ವದಲ್ಲಿ
ಇಂದು ಕೆ.ಆರ್ ನಗರದಲ್ಲಿ ಪ್ರಜಾಧ್ವನಿ ಸಮಾವೇಶ ನಡೆಯಲಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *