ಮಾರ್ಚ್ 7 ಅಥವಾ 8 ಚುನಾವಣಾ ನೀತಿ ಸಂಹಿತೆ ಘೋಷಣೆ ಸಾಧ್ಯತೆ…ಡಿ.ಕೆ.ಶಿ.ಮಾಹಿತಿ…

ಮಾರ್ಚ್ 7 ಅಥವಾ 8 ಚುನಾವಣಾ ನೀತಿ ಸಂಹಿತೆ ಘೋಷಣೆ ಸಾಧ್ಯತೆ…ಡಿ.ಕೆ.ಶಿ.ಮಾಹಿತಿ…

  • Politics
  • February 16, 2023
  • No Comment
  • 176

ಮಾರ್ಚ್ 7 ಅಥವಾ 8 ಚುನಾವಣಾ ನೀತಿ ಸಂಹಿತೆ ಘೋಷಣೆ ಸಾಧ್ಯತೆ…ಡಿ.ಕೆ.ಶಿ.ಮಾಹಿತಿ…

ಮೈಸೂರು,ಫೆ15,Tv10 ಕನ್ನಡ
ಮಾರ್ಚ್ 7 ಅಥವಾ 8 ಕ್ಕೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ
ನಾಳೆ ಮಂಡಿಸುವ ಬಜೆಟ್ ಕೇವಲ ಚುನಾವಣಾ ಪ್ರಣಾಳಿಕೆ ಬಜೆಟ್ ಅನ್ನೋದು ನಮಗೆ ಗೊತ್ತಿದೆ ಎಂದು ಟೀಕಿಸಿದರು.
ಡಬಲ್ ಇಂಜಿನ್ ಸರಕಾರದಲ್ಲಿ
ಹೊಗೆ ಬಂತೇ ಹೊರತು ಇಂಜಿನ್ ಮುಂದಕ್ಕೆ ಹೋಗಲಿಲ್ಲ.ಸರ್ಕಾರದ ಇಂಜಿನ್ ಸ್ಟಾರ್ಟ್ ಆಯ್ತೆ ಹೊರತು ಮುಂದಕ್ಕೆ ಹೋಗಲೇ ಇಲ್ಲ ಎಂದು ವ್ಯಂಗ್ಯವಾಡಿದರು.
ಕಳೆದ ವರ್ಷದ ಬಜೆಟ್ ನಲ್ಲಿ ಘೋಷಣೆ ಆಗಿದ್ದರಲ್ಲಿ ಏನೇನಾಗಿದೆ ಅಂತಾ ಸಿಎಂ ಒಂದು ರೀಪೋರ್ಟ್ ಕೊಡ ಬೇಕಿತ್ತು.ಇನ್ನೂ ಕೊಟ್ಟಿಲ್ಲ.
ಸಂಜೆ ಒಳಗೆ ಅವರು ರೀಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ.
ಬಸವಣ್ಣನ ಹೆಸರಿಟ್ಟು ಕೊಂಡು ನುಡಿದಂತೆ ನಡೆದಿದ್ದೇನೆ ಎಂಬುದನ್ನು ಜನರಿಗೆ ಸಿಎಂ ಹೇಳಲಿ ಎಂದು ಒತ್ತಾಯಿಸಿದರು.
ಮಾರ್ಚ್ 7 ಅಥವಾ 8 ನೇ ತಾರೀಖು ಚುನಾವಣಾ ನೀತಿ ಸಂಹಿತೆ ಘೋಷಣೆ ಆಗುತ್ತೆ.ನಾಳೆ ಆಗುವ ಬಜೆಟ್ ಕೇವಲ ಪೇಪರ್ ನಲ್ಲಿ ಉಳಿಯುತ್ತದೆ ಎಂದು
ಸುದ್ದಿಗೋಷ್ಟಿ‌ಯಲ್ಲಿ ಟೀಕಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *