ಮಾರ್ಚ್ 7 ಅಥವಾ 8 ಚುನಾವಣಾ ನೀತಿ ಸಂಹಿತೆ ಘೋಷಣೆ ಸಾಧ್ಯತೆ…ಡಿ.ಕೆ.ಶಿ.ಮಾಹಿತಿ…

ಮಾರ್ಚ್ 7 ಅಥವಾ 8 ಚುನಾವಣಾ ನೀತಿ ಸಂಹಿತೆ ಘೋಷಣೆ ಸಾಧ್ಯತೆ…ಡಿ.ಕೆ.ಶಿ.ಮಾಹಿತಿ…

  • Politics
  • February 16, 2023
  • No Comment
  • 115

ಮಾರ್ಚ್ 7 ಅಥವಾ 8 ಚುನಾವಣಾ ನೀತಿ ಸಂಹಿತೆ ಘೋಷಣೆ ಸಾಧ್ಯತೆ…ಡಿ.ಕೆ.ಶಿ.ಮಾಹಿತಿ…

ಮೈಸೂರು,ಫೆ15,Tv10 ಕನ್ನಡ
ಮಾರ್ಚ್ 7 ಅಥವಾ 8 ಕ್ಕೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ
ನಾಳೆ ಮಂಡಿಸುವ ಬಜೆಟ್ ಕೇವಲ ಚುನಾವಣಾ ಪ್ರಣಾಳಿಕೆ ಬಜೆಟ್ ಅನ್ನೋದು ನಮಗೆ ಗೊತ್ತಿದೆ ಎಂದು ಟೀಕಿಸಿದರು.
ಡಬಲ್ ಇಂಜಿನ್ ಸರಕಾರದಲ್ಲಿ
ಹೊಗೆ ಬಂತೇ ಹೊರತು ಇಂಜಿನ್ ಮುಂದಕ್ಕೆ ಹೋಗಲಿಲ್ಲ.ಸರ್ಕಾರದ ಇಂಜಿನ್ ಸ್ಟಾರ್ಟ್ ಆಯ್ತೆ ಹೊರತು ಮುಂದಕ್ಕೆ ಹೋಗಲೇ ಇಲ್ಲ ಎಂದು ವ್ಯಂಗ್ಯವಾಡಿದರು.
ಕಳೆದ ವರ್ಷದ ಬಜೆಟ್ ನಲ್ಲಿ ಘೋಷಣೆ ಆಗಿದ್ದರಲ್ಲಿ ಏನೇನಾಗಿದೆ ಅಂತಾ ಸಿಎಂ ಒಂದು ರೀಪೋರ್ಟ್ ಕೊಡ ಬೇಕಿತ್ತು.ಇನ್ನೂ ಕೊಟ್ಟಿಲ್ಲ.
ಸಂಜೆ ಒಳಗೆ ಅವರು ರೀಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ.
ಬಸವಣ್ಣನ ಹೆಸರಿಟ್ಟು ಕೊಂಡು ನುಡಿದಂತೆ ನಡೆದಿದ್ದೇನೆ ಎಂಬುದನ್ನು ಜನರಿಗೆ ಸಿಎಂ ಹೇಳಲಿ ಎಂದು ಒತ್ತಾಯಿಸಿದರು.
ಮಾರ್ಚ್ 7 ಅಥವಾ 8 ನೇ ತಾರೀಖು ಚುನಾವಣಾ ನೀತಿ ಸಂಹಿತೆ ಘೋಷಣೆ ಆಗುತ್ತೆ.ನಾಳೆ ಆಗುವ ಬಜೆಟ್ ಕೇವಲ ಪೇಪರ್ ನಲ್ಲಿ ಉಳಿಯುತ್ತದೆ ಎಂದು
ಸುದ್ದಿಗೋಷ್ಟಿ‌ಯಲ್ಲಿ ಟೀಕಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *