ಹಳ್ಳಿಹಕ್ಕಿ ಮನೆಗೆ ಡಿಕೆಶಿ ಭೇಟಿ…ಕುತೂಹಲ ಕೆರಳಿಸಿದ ಬೆಳವಣಿಗೆ…

ಹಳ್ಳಿಹಕ್ಕಿ ಮನೆಗೆ ಡಿಕೆಶಿ ಭೇಟಿ…ಕುತೂಹಲ ಕೆರಳಿಸಿದ ಬೆಳವಣಿಗೆ…

  • Politics
  • February 16, 2023
  • No Comment
  • 252

ಹಳ್ಳಿಹಕ್ಕಿ ಮನೆಗೆ ಡಿಕೆಶಿ ಭೇಟಿ…ಕುತೂಹಲ ಕೆರಳಿಸಿದ ಬೆಳವಣಿಗೆ…

ಮೈಸೂರು,ಫೆ16,Tv10 ಕನ್ನಡ
ಕೆ ಆರ್ ನಗರದಲ್ಲಿರುವ ಅಡಗೂರು ಎಚ್ ವಿಶ್ವನಾಥ್ ನಿವಾಸಕ್ಕೆ ಡಿ ಕೆ ಶಿವಕುಮಾರ್ ಭೇಟಿ ನೀಡಿದ್ದಾರೆ.
ವಿನಾಯಕ ಬಡಾವಣೆಯಲ್ಲಿರುವ ಎಚ್ ವಿಶ್ವನಾಥ್ ನಿವಾಸಕ್ಕೆ ಭೇಟಿ ನೀಡಿ ಚಹಾ ಸೇವಿಸಿದ್ದಾರೆ.ಇಬ್ಬರ ಭೇಟಿ ಕುತೂಹಲ ಕೆರಳಿಸಿದೆ.ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಮುಖ್ಯ ಕಾರಣರಾದ ವಿಶ್ವನಾಥ್ ಗೆ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ.ಈ ಬಗ್ಗೆ ವಿಶ್ವನಾಥ್ ಮನಸ್ಸಿನಲ್ಲಿ ಬೇಸರವಿದ್ದರೂ ತಮ್ಮ ಸ್ವಂತ ಪಕ್ಷದ ಆಡಳಿತ ವೈಖರಿ ಬಗ್ಗೆ ಟೀಕಿಸುವ ಮೂಲಕವೇ ತಮ್ಮ ಇಚ್ಛೆಯನ್ನ ವ್ಯಕ್ತಪಡಿಸುತ್ತಿದ್ದಾರೆ.ಆದರೂ ಬಿಜೆಪಿ ಹೈಕಮಾಂಡ್ ವಿಶ್ವನಾಥ್ ನಿರೀಕ್ಷೆಯನ್ನ ಹುಸಿ ಮಾಡಿದೆ.ಇತ್ತೀಚೆಗಂತೂ ಬಿಜೆಪಿಯ ಕೆಲವು ನಿಲುವುಗಳನ್ನ ನೇರವಾಗಿ ಟೀಕಿಸುವ ಮೂಲಕ ಹಾಗೂ ಕಾಂಗ್ರೆಸ್ ನಾಯಕರ ಬಗ್ಗೆ ಒಲವು ತೋರಿಸುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗುತ್ತಿದೆ.ವಿಶ್ವನಾಥ್ ಕಾಂಗ್ರೆಸ್ ನತ್ತ ಮುಖ ಮಾಡುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.ಇದರ ಬೆನ್ನ ಹಿಂದೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಎಚ್ ಸಿ ಮಹದೇವಪ್ಪ ಜೊತೆ
ವಿಶ್ವನಾಥ್ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.ಈ ವೇಳೆ ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ಜೊತೆ ಮಾತುಕತೆ ನಡೆಸಿದ್ದಾರೆ….

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *