ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ

ಮಹಾ ಶಿವರಾತ್ರಿ ಹಬ್ಬದ ಹಿನ್ನಲೆಯಲ್ಲಿ ಧಾರ್ಮಿಕ ‌ದತ್ತಿ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲಾ‌ ತಾಲ್ಲೂಕಿನ ಶಿವನ ದೇವಾಲಯಗಳಿಗೆ ಪವಿತ್ರ ಗಂಗಾಜಲ ವಿತರಣೆ ಮಾಡಲಾಯಿತು.

ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್ ಪೇಟೆ, ನಾಗಮಂಗಲ, ಮಳವಳ್ಳಿ, ಮಂಡ್ಯ ತಾಲ್ಲೂಕುಗಳಿಗೆ ತಲಾ‌ 5 ಪವಿತ್ರ ಗಂಗಾಜಲ ಕ್ಯಾನ್ ಗಳನ್ನು ವಿತರಣೆ ಮಾಡಲಾಯಿತು.

ಪವಿತ್ರ ಗಂಗಾಜಲವನ್ನು ವಿತರಣೆ ಮಾಡಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗಾರಾಜು ಅವರು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಎಲ್ಲಾ ಶಿವನ ದೇವಾಲಯಗಳಲ್ಲಿ ಪವಿತ್ರ ಗಂಗಾಜಲದಿಂದ ಶಿವನಿಗೆ ಅಭಿಷೇಕ ಮಾಡಾಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿ ತಾಲ್ಲೂಕಿಗೆ ಐದು ಗಂಗಾಜಲ ಕ್ಯಾನ್ ಗಳನ್ನು ತಹಶೀಲ್ದಾರ್ ರವರ ಸಮಕ್ಷಮದಲ್ಲಿ ವಿತರಣೆ ಮಾಡಿದ್ದೇವೆ. ಗಂಗಾಜಲವನ್ನು ಶಿವನ ಭಕ್ತರಿಗೆ ಪ್ರಸಾದ ರೂಪದಲ್ಲಿ ಕೊಡಲಾಗುವುದು ಎಂದರು.

ಉಪವಿಭಾಗಧಿಕಾರಿ ಎಸ್.ಹೆಚ್ ಕೀರ್ತನ, ತಹಶೀಲ್ದಾರ್ ಕುಞ ಅಹಮ್ಮದ್, ಧಾರ್ಮಿಕ ದತ್ತಿ ತಹಶೀಲ್ದಾರ್ ಎಂ.ಉಮಾ, ಕಾರ್ಯನಿರ್ವಾಹಕ ಅಧಿಕಾರಿ ಮಂಜೇಶ್, ರಮ್ಯಕೃಷ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.

Spread the love

Related post

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ…

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ…

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ… ಹನೂರು,ಅ16,Tv10 ಕನ್ನಡ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ…
ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…
ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ 7 ಮಂದಿ ವಿರುದ್ದ FIR…

ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ…

ಮೈಸೂರು,ಅ16,Tv10 ಕನ್ನಡ ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ…

Leave a Reply

Your email address will not be published. Required fields are marked *