ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ

ಮಹಾ ಶಿವರಾತ್ರಿ ಹಬ್ಬದ ಹಿನ್ನಲೆಯಲ್ಲಿ ಧಾರ್ಮಿಕ ‌ದತ್ತಿ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲಾ‌ ತಾಲ್ಲೂಕಿನ ಶಿವನ ದೇವಾಲಯಗಳಿಗೆ ಪವಿತ್ರ ಗಂಗಾಜಲ ವಿತರಣೆ ಮಾಡಲಾಯಿತು.

ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್ ಪೇಟೆ, ನಾಗಮಂಗಲ, ಮಳವಳ್ಳಿ, ಮಂಡ್ಯ ತಾಲ್ಲೂಕುಗಳಿಗೆ ತಲಾ‌ 5 ಪವಿತ್ರ ಗಂಗಾಜಲ ಕ್ಯಾನ್ ಗಳನ್ನು ವಿತರಣೆ ಮಾಡಲಾಯಿತು.

ಪವಿತ್ರ ಗಂಗಾಜಲವನ್ನು ವಿತರಣೆ ಮಾಡಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗಾರಾಜು ಅವರು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಎಲ್ಲಾ ಶಿವನ ದೇವಾಲಯಗಳಲ್ಲಿ ಪವಿತ್ರ ಗಂಗಾಜಲದಿಂದ ಶಿವನಿಗೆ ಅಭಿಷೇಕ ಮಾಡಾಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿ ತಾಲ್ಲೂಕಿಗೆ ಐದು ಗಂಗಾಜಲ ಕ್ಯಾನ್ ಗಳನ್ನು ತಹಶೀಲ್ದಾರ್ ರವರ ಸಮಕ್ಷಮದಲ್ಲಿ ವಿತರಣೆ ಮಾಡಿದ್ದೇವೆ. ಗಂಗಾಜಲವನ್ನು ಶಿವನ ಭಕ್ತರಿಗೆ ಪ್ರಸಾದ ರೂಪದಲ್ಲಿ ಕೊಡಲಾಗುವುದು ಎಂದರು.

ಉಪವಿಭಾಗಧಿಕಾರಿ ಎಸ್.ಹೆಚ್ ಕೀರ್ತನ, ತಹಶೀಲ್ದಾರ್ ಕುಞ ಅಹಮ್ಮದ್, ಧಾರ್ಮಿಕ ದತ್ತಿ ತಹಶೀಲ್ದಾರ್ ಎಂ.ಉಮಾ, ಕಾರ್ಯನಿರ್ವಾಹಕ ಅಧಿಕಾರಿ ಮಂಜೇಶ್, ರಮ್ಯಕೃಷ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *