ಏಕಾಗ್ರತೆ ಸಾಧನೆಗೆ ಸೋಪಾನ: ಲಯನ್ ಸಿ.ಆರ್ .ದಿನೇಶ್

ಏಕಾಗ್ರತೆ ಸಾಧನೆಗೆ ಸೋಪಾನ: ಲಯನ್ ಸಿ.ಆರ್ .ದಿನೇಶ್

ಏಕಾಗ್ರತೆ ಸಾಧನೆಗೆ ಸೋಪಾನ: ಲಯನ್ ಸಿ.ಆರ್ .ದಿನೇಶ್

ಬೂಕನಕೆರೆ : ವಿದ್ಯಾರ್ಥಿಗಳು ಆಸಕ್ತಿಯಿಂದ ಓದಬೇಕು. ಯಾವುದೇ ವಿಷಯದ ಮೇಲಾಗಲಿ ಏಕಾಗ್ರತೆ ಇರಬೇಕು. ಏಕೆಂದರೆ ಏಕಾಗ್ರತೆ ಸಾಧನೆಗೆ ಸೋಪಾನ ಎಂದು ಬಲ್ಲೇನಹಳ್ಳಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್ .ದಿನೇಶ್ ರವರು ವಿದ್ಯಾರ್ಥಿಗಳಿಗೆ ತಿಳಿಸಿದರು.

ಇಂದು ಕಾಲೇಜಿನಲ್ಲಿ ನಡೆದ ಕಾಲೇಜಿನ ವಾರ್ಷಿಕೋತ್ಸವ,ಶಾರದಾ ಪೂಜೆ ಮತ್ತು ದ್ವಿತೀಯ ಪಿ.ಯು.ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಕಾರ್ಯಕ್ರಮದ ಉದ್ಘಾಟನೆಯನ್ನು ವಹಿಸಿ ಮಾತನಾಡಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಉಳಿದಿರುವ ದಿನಗಳ ಲೆಕ್ಕದ ಮೇಲೆ ಉಪನ್ಯಾಸಕರ ಮಾರ್ಗದರ್ಶನ ಪಡೆದು ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಂಡು ಸಮಯಪಾಲನೆಯ ಮೂಲಕ ಶಾಂತತೆಯಿಂದ ಅಧ್ಯಯನದಲ್ಲಿ ತೊಡಗಬೇಕೆಂದು ತಿಳಿಸಿ, ಅನ್ಯವಿಷಯಗಳ ಕಡೆಗೆ ಯಾವುದೇ ಕಾರಣಕ್ಕೂ ಗಮನ ನೀಡಬಾರದೆಂದು ಎಚ್ಚರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಕೆಂಪರಾಜು ರವರು ಎಲ್ಲ ವಿದ್ಯಾರ್ಥಿಗಳು ಮಾನಸಿಕವಾಗಿ ಸದೃಢರಾಗಬೇಕು. ಯಾವುದೇ ಪರೀಕ್ಷೆಯನ್ನು ಎದುರಿಸಲು ಬೇಕಾಗಿರುವ ಮೊದಲ ಲಕ್ಷಣ ಇದಾಗಿದೆ. ಹಂತ ಹಂತವಾಗಿ ಓದುತ್ತಾ ವಿಷಯಗಳು ಸಂಗ್ರಹವಾಗುತ್ತಿದ್ದಂತೆಯೇ ಮಾನಸಿಕ ದೃಢತೆ ಹೆಚ್ಚುತ್ತದೆ. ಬಲ್ಲೇನಹಳ್ಳಿ ಕಾಲೇಜಿನ ಆಂಗ್ಲ ಉಪನ್ಯಾಸಕರಾದ ಹೆಚ್ . ರಂಗರಾಜು ಮುಂದೆ ನಡೆಯುವ ಪರೀಕ್ಷೆಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು. ಆಗ ಮಾತ್ರ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ತೆಗೆಯಲು ಸಾದ್ಯ ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಕೆ.ಈಶ್ವರ್ ರಾಮಕೃಷ್ಣ ಮಂಜುನಾಥ್ ವಿಜಯಾ ರೇಖಾ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಬಿ.ಆರ್ ನಾಗರಾಜ್ ಉಪಸ್ಥಿತರಿದ್ದರು .ಕಾಲೇಜಿನಿಂದ ಪದವಿ ಕಾಲೇಜಿಗೆ ವರ್ಗಾವಣೆ ಆದಾ ವಾಣಿಜ್ಯಶಾಸ್ತ ಉಪನ್ಯಾಸಕರಾದ ದೀಪಿಕಾ ರವರಿಗೆ ಬಿಳ್ಕೋಡುಗೆ ನೀಡಲಾಯಿತು .

Spread the love

Related post

ನಂಜನಗೂಡು ಶಿಕ್ಷಕ ಸೇರಿದಂತೆ BEO ಲೋಕಾ ಬಲೆಗೆ…ಗೌರವ ಧನ ಬಿಡುಗಡೆ ಮಾಡಲು ಲಂಚ…

ನಂಜನಗೂಡು ಶಿಕ್ಷಕ ಸೇರಿದಂತೆ BEO ಲೋಕಾ ಬಲೆಗೆ…ಗೌರವ ಧನ ಬಿಡುಗಡೆ ಮಾಡಲು…

ನಂಜನಗೂಡು,ಮಾ28,Tv10 ಕನ್ನಡ ಗೌರವ ಧನ ಬಿಡುಗಡೆ ಮಾಡಲು ವ್ಯಕ್ತಿಯೊಬ್ಬರಿಂದ 5 ಸಾವಿರ ಲಂಚ ಪಡೆಯುತ್ತಿದ್ದ ಶಿಕ್ಷಕ ಹಾಗೂ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ನಂಜನಗೂಡು ಬಿಇಓ ಶಿವಲಿಂಗಯ್ಯ ಹಾಗೂ ಶಿಕ್ಷಕ…
Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ ಆದೇಶ…

Tv10 ಕನ್ನಡ ವಾಹಿನಿ ವರದಿ ಫಲಶೃತಿ…ಅಂಬೇಡ್ಕರ್ ವಸತಿಶಾಲೆ ಪ್ರಾಂಶುಪಾಲ ಅಮಾನತು…ಇಲಾಖಾ ವಿಚಾರಣೆಗೆ…

ನಂಜನಗೂಡು,ಮಾ28,Tv10 ಕನ್ನಡ ನಂಜನಗೂಡು ತಾಲೂಕು ಹದಿನಾರು ಗ್ರಾಮದ ಅಂಬೇಂಡ್ಕರ್ ವಸತಿ ಶಾಲೆ ಪ್ರಾಂಶುಪಾಲ ಪ್ರಸನ್ನ ಕುಮಾರ್ ಗೆ ಸರ್ಕಾರ ಗೇಟ್ ಪಾಸ್ ನೀಡಿದ ಕರ್ತವ್ಯ ಲೋಪ ಹಿನ್ನಲೆ ಸೇವೆಯಿಂದ…
ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ ವಶಕ್ಕೆ…

ಲಷ್ಕರ್ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ…ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣ ಬ್ಯಾಗ್ ಮಾಲೀಕರ…

ಮೈಸೂರು,ಮಾ28,Tv10 ಕನ್ನಡ ಆಟೋದಲ್ಲಿ ಮರೆತುಹೋಗಿದ್ದ ಚಿನ್ನಾಭರಣವಿದ್ದ ಬ್ಯಾಗ್ ಮಾಲೀಕರ ವಶಕ್ಕೆ ತಲುಪಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಇನ್ಸ್ಪೆಕ್ಟರ್ ಮಹಮದ್ ಸಲೀಂ ಅಬ್ಬಾಸ್ ರವರ ಸಮಯೋಚಿತ ಕಾರ್ಯಾಚರಣೆಯಿಂದ ಚಿನ್ನದ ಬ್ಯಾಗ್…

Leave a Reply

Your email address will not be published. Required fields are marked *