ಶ್ರೀ ಸ್ವಾಮಿನಾರಾಯಣ ಗುರುಕುಲ ಅಂತರಾಷ್ಟ್ರೀಯ ಶಾಲೆ ಲೋಕಾರ್ಪಣೆ

ಶ್ರೀ ಸ್ವಾಮಿನಾರಾಯಣ ಗುರುಕುಲ ಅಂತರಾಷ್ಟ್ರೀಯ ಶಾಲೆ ಲೋಕಾರ್ಪಣೆ

ಶ್ರೀ ಸ್ವಾಮಿನಾರಾಯಣ ಗುರುಕುಲ ಅಂತರಾಷ್ಟ್ರೀಯ ಶಾಲೆ ಲೋಕಾರ್ಪಣೆ

ಸಂಸ್ಕೃತಿ ಗಾಗಿ ಮೈಸೂರು ಸಂಸ್ಕಾರಕ್ಕಾಗಿ ಗುರುಕುಲ ಎಂಬ ಧ್ಯೇಯ ವಾಕ್ಯದೊಂದಿಗೆ ಹಸಿರು ಹೊತ್ತ ಪ್ರಕೃತಿಯ ನಡುವೆ ಕಾವೇರಿ ನದಿಯ ಮಡಿಲಿನಲ್ಲಿ ಶ್ರೀ ಸ್ವಾಮಿನಾರಾಯಣ ಗುರುಕುಲ ಅಂತರಾಷ್ಟ್ರೀಯ ಶಾಲೆಯು ಕೆ ಆರ್‌ಎಸ್‌ ರಸ್ತೆ ಬೆಳಗೊಳದಲ್ಲಿ ಲೋಕಾರ್ಪಣೆಗೆ ಸಿದ್ದಗೊಂಡಿದ್ದು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರು ಉದ್ಘಾಟಿಸಿ

ಲೋಕಾರ್ಪಣೆಗೊಳಿಸಿದರು ಈ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸದ್ಗುರು ಮಹಾಂತ ಶ್ರೀ ದೇವಪ್ರಸಾದ್ ದಾಸ್ ಸ್ವಾಮೀಜಿ ಅವರು ಗುರುಕುಲ ಶಾಲೆಯ ಸಂಸ್ಕೃತಿ ಹಾಗೂ ಸಂಸ್ಕಾರದ ಬಗ್ಗೆ ಹಿತವಚನಗಳನ್ನು ತಿಳಿಸಿದರು ಹಾಗೂ ಮತ್ತೋರ್ವರು ಸ್ವಾಮೀಜಿಗಳಾದ ಗುರು ಮಹಾರಾಜ್ ಶ್ರೀ ಕೃಷ್ಣ ಚರಣ್ ಸ್ವಾಮೀಜಿಗಳು ಭಾಗವಹಿಸಿ ಶಿಕ್ಷಣದ ಮಹತ್ವದ ಬಗ್ಗೆ ತಿಳಿಸಿದರು ಹಾಗೂ ಶ್ರೀಮುಕ್ತಿದಾನಂದ ಸ್ವಾಮೀಜಿಗಳು ಸಹ ಭಾಗವಹಿಸಿ ಕೆಲವು ಹಿತವಚನಗಳನ್ನು ನುಡಿದರು ಈ ಲೋಕಾರ್ಪಣ ಕಾರ್ಯಕ್ರಮದಲ್ಲಿ ಮೇಲುಕೋಟೆ ವಿಧಾನಸಭಾ ಸದಸ್ಯರಾದ ಶ್ರೀ ಪುಟ್ಟರಾಜರವರು ಭಾಗವಹಿಸಿ ಶಾಲೆಯಲ್ಲಿ ನೀಡುತ್ತಿರುವ ವಿದ್ಯಾ ಸದ್ವಿದ್ಯಾ ಬ್ರಹ್ಮ ವಿದ್ಯಾ ಶಿಕ್ಷಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಇದೆ ವೇದಿಕೆಯಲ್ಲಿ ಗುರುಕುಲ ಶಾಲೆಯ ಹಳೆಯ ವಿದ್ಯಾರ್ಥಿ ಬರೆದಿರುವ ವಿಲೇಜ್ ಟು ದಿ ವರ್ಲ್ಡ್ ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ನಂತರ ಶಾಲೆಯ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಶಾಲೆಯ ಪ್ರಾಂಶುಪಾಲರಾದ ಶ್ರೀ ಹರ್ಷ ಜೋಶಿ ಅವರು ನೆರವೇರಿಸಿದರು ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಸ್ಥರಾದ ಸತ್ಸಂಗ ಪ್ರೀಯದಾಸ್ ಸ್ವಾಮೀಜಿಯವರು ಹಾಗೂ ನಿರ್ದೇಶಕರಾದ ಅಲ್ಫೇಸ್ ರವರು ಸಂಯೋಜಕರಾದ ಸತೀಶ್ ರವರು ಆಡಳಿತ ವರ್ಗದವರು ಶಿಕ್ಷಕರು ಶಿಕ್ಷಕೇತರರು ವಿದ್ಯಾರ್ಥಿಗಳು ಪೋಷಕರು ಸಾರ್ವಜನಿಕರು ಪಾಲ್ಗೊಂಡು ಲೋಕಾರ್ಪಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *