ಮೈಸೂರು:ಮಹಿಳಾ ಪೇದೆ ನೇಣಿಗೆ ಶರಣು…ಕೆ.ಎಸ್.ಆರ್.ಪಿ ಕ್ವಾರ್ಟರ್ಸ್ ನಲ್ಲಿ ಘಟನೆ…

ಮೈಸೂರು:ಮಹಿಳಾ ಪೇದೆ ನೇಣಿಗೆ ಶರಣು…ಕೆ.ಎಸ್.ಆರ್.ಪಿ ಕ್ವಾರ್ಟರ್ಸ್ ನಲ್ಲಿ ಘಟನೆ…

  • Crime
  • February 20, 2023
  • No Comment
  • 225

ಮೈಸೂರು:ಮಹಿಳಾ ಪೇದೆ ನೇಣಿಗೆ ಶರಣು…ಕೆ.ಎಸ್.ಆರ್.ಪಿ ಕ್ವಾರ್ಟರ್ಸ್ ನಲ್ಲಿ ಘಟನೆ…

ಮೈಸೂರು,ಫೆ20,Tv10 ಕನ್ನಡ
ಮಹಿಳಾ ಪೇದೆಯೊಬ್ಬರು ನೇಣಿಗೆ ಶರಣಾದ ಘಟನೆ ಮೈಸೂರಿನ ಕೆ.ಎಸ್.ಆರ್.ಪಿ.ಕ್ವಾರ್ಟರ್ಸ್ ನಲ್ಕಿ ನಡೆದಿದೆ.ಗೀತಾ(32) ಮೃತ ದುರ್ದೈವಿ.ನಜರಬಾದ್ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.ಇಂದೆ ಬೆಳಿಗ್ಗೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದರು.ಸುಮಾರು 12 ಗಂಟೆ ವೇಳೆಗೆ ಅನಾರೋಗ್ಯದ ಕಾರಣ ನೀಡಿ ಕ್ವಾರ್ಟರ್ಸ್ ಗೆ ತೆರಳಿದ್ದಾರೆ.ಪತಿಯನ್ನ ಎಟಿಎಂ ನಲ್ಲಿ ಹಣ ಡ್ರಾ ಮಾಡಿ ತರುವಂತೆ ಕಳುಹಿಸಿ ತಾನು ಆತ್ಮಹತ್ಯೆಗೆ ಶರಣಾಗಿದ್ದಾರೆ.OTP ಗಾಗಿ ಪತಿ ಕರೆ ಮಾಡಿದಾಗ ಗೀತಾ ಉತ್ತರಿಸಿಲ್ಲ.ನಂತರ ಮನೆಗೆ ಬಂದ ಪತಿಗೆ ಗೀತಾ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *