ಮೈಸೂರು ದಿನಾಂಕ: 20-02-2023 ರ ಸೋಮವಾರದಂದು ಬೆಳಿಗ್ಗೆ 9.15 ಗಂಟೆಗೆ ವಾರ್ಡ ಸಂ-22 ರಲ್ಲಿ ಶ್ರೀ ಎಲ್. ನಾಗೇಂದ್ರ

ಮೈಸೂರು ದಿನಾಂಕ: 20-02-2023 ರ ಸೋಮವಾರದಂದು ಬೆಳಿಗ್ಗೆ 9.15 ಗಂಟೆಗೆ ವಾರ್ಡ ಸಂ-22 ರಲ್ಲಿ ಶ್ರೀ ಎಲ್. ನಾಗೇಂದ್ರ

  • Mysore
  • February 20, 2023
  • No Comment
  • 158

ಮೈಸೂರು ದಿನಾಂಕ: 20-02-2023 ರ ಸೋಮವಾರದಂದು ಬೆಳಿಗ್ಗೆ 9.15 ಗಂಟೆಗೆ ವಾರ್ಡ ಸಂ-22 ರಲ್ಲಿ ಶ್ರೀ ಎಲ್. ನಾಗೇಂದ್ರ, ಶಾಸಕರು, ಚಾಮರಾಜ ವಿಧಾನ ಸಭಾ ಕ್ಷೇತ್ರ ರವರು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಎಸ್.ಎಫ್.ಸಿ ವಿಶೇಷ ಅನುದಾನ ರೂ:100.00ಲಕ್ಷ ವೆಚ್ಚದಲ್ಲಿ ಪಡುವಾರಹಳ್ಳಿಯ 2,3,4,5 ನೇ ಮೇನ್ ರಸ್ತೆಗಳು ಹಾಗೂ ಅಡ್ಡ ರಸ್ತೆಗಳಿಗೆ ಡಾಂಬರೀಕರಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರುಮಹಾನಗರಪಾಲಿಕೆ ಸದಸ್ಯ ಚಿಕ್ಕವೆಂಕಟು, ಮಾಜಿ ಸದಸ್ಯ ಶ್ರೀರಾಮ್, ವಾರ್ಡ ಅಧ್ಯಕ್ಷ ಮಂಜು, ಮುಖಂಡರುಗಳಾದ ಸೋಮಣ್ಣ, ಯಜಮಾನ ರಾಮಣ್ಣ, ಪೈಲ್ವಾನ್ ಶಿವು, ಶಂಬಣ್ಣ, ನಿಂಗಣ್ಣ, ಭೈರಪ್ಪ, ಗಿರೀಶ್, ವೇಣು, ಸುದಮಣಿ, ಸುಧಾ ರಾಮ ಚಂದ್ರ, ಉಮಾ ಮುಂತಾದವರು ಹಾಜರಿದ್ದರು.

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *