ರಾಖಿ ಸಾವಂತ್ ಪತಿ ಆದಿಲ್ ಖಾನ್ ಮೈಸೂರು ಪೊಲೀಸ್ ಕಸ್ಟಡಿಗೆ…5 ದಿನಗಳ ಕಾಲ ವಿಚಾರಣೆ…

ರಾಖಿ ಸಾವಂತ್ ಪತಿ ಆದಿಲ್ ಖಾನ್ ಮೈಸೂರು ಪೊಲೀಸ್ ಕಸ್ಟಡಿಗೆ…5 ದಿನಗಳ ಕಾಲ ವಿಚಾರಣೆ…

ರಾಖಿ ಸಾವಂತ್ ಪತಿ ಆದಿಲ್ ಖಾನ್ ಮೈಸೂರು ಪೊಲೀಸ್ ಕಸ್ಟಡಿಗೆ…5 ದಿನಗಳ ಕಾಲ ವಿಚಾರಣೆ…

ಮೈಸೂರು,ಫೆ23,Tv10 ಕನ್ನಡ :
ಬಾಲಿವುಡ್ ನಟಿ ರಾಖಿ ಸಾವಂತ್ ಪತಿ ಆದಿಲ್ ಖಾನ್‌ ದುರಾನಿಯನ್ನ ಹೆಚ್ಚಿನ ವಿಚಾಣೆಗಾಗಿ ಮೈಸೂರು ಪೊಲೀಸರ ಕಸ್ಟಡಿಗೆ ನೀಡಲಾಗಿದೆ.ಮೈಸೂರಿನಲ್ಲಿ ವಿದೇಶಿ ಮಹಿಳೆಗೆ ವಂಚನೆ ಹಾಗೂ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ಆದಿಲ್ ಖಾನ್ ಗೆ
ಮೈಸೂರಿನ ವಿ ವಿ ಪುರಂ ಠಾಣಾ ಪೊಲೀಸರು ಆದಿಲ್ ಖಾನ್ ನನ್ನು 6 ನೇ ಅಪರ ಸಿವಿಲ್ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.
ಈಗಾಗಲೇ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ಧ ಆದಿಲ್ ಖಾನ್ ಮೇಲೆ ಮೈಸೂರಿನಲ್ಲಿ ಮತ್ತೊಂದು ಎಫ್ಐಆರ್ ದಾಖಲು ಹಿನ್ನೆಲೆಯಲ್ಲಿ ಇಂದು ವಿ ವಿ ಪುರಂ ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಿದರು.ನ್ಯಾಯಾಲಯದಲ್ಲಿ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು.
ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಆದಿಲ್ ಖಾನ್ ದುರಾನಿಯನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಆದೇಶಿಸಿದರು. ಅದಿಲ್ ಖಾನ್ ದುರಾನಿಯನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಮುಂದಿನ ವಿಚಾರಣೆಯನ್ನು ಫೆಬ್ರವರಿ 27ಕ್ಕೆ ಮುಂದೂಡಲಾಗಿದೆ.
ಫೆಬ್ರವರಿ 27ರ ವರೆಗೂ ಪೊಲೀಸ್ ಕಸ್ಟಡಿಯಲ್ಲಿದ್ದುಕೊಂಡು ಆದಿಲ್ ಖಾನ್ ವಿಚಾರಣೆ ಎದುರಿಸಬೇಕಿದೆ…

Spread the love

Related post

ಸಂಚಾರಿ ಪೊಲೀಸರಿಗೆ ಮೂಗುದಾರ…ತಪಾಸಣೆ ವೇಳೆ ಮುನ್ನೆಚ್ಚರಿಕೆ ವಹಿಸಿ…ಖಡಕ್ ವಾರ್ನಿಂಗ್…

ಸಂಚಾರಿ ಪೊಲೀಸರಿಗೆ ಮೂಗುದಾರ…ತಪಾಸಣೆ ವೇಳೆ ಮುನ್ನೆಚ್ಚರಿಕೆ ವಹಿಸಿ…ಖಡಕ್ ವಾರ್ನಿಂಗ್…

ಮೈಸೂರು,ಜೂ2,Tv10 ಕನ್ನಡ ತಪಾಸಣೆ ವೇಳೆ ಮಗು ಸಾವನ್ನಪ್ಪಿದ ಘಟನೆ ನಂತರ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ.ಸಂಚಾರಿ ಪೊಲೀಸರಿಗೆ ತಪಾಸಣೆ ವೇಳೆ ನಿಯಮಗಳನ್ನ ಪಾಲಿಸುವಂತೆ ಖಡಕ್ ಆದೇಶ ಹೊರಡಿಸಿದೆ.ವಾಹನ ಸವಾರರಿಗೆ ಅಪಾಯ…
ಕುರಿದೊಡ್ಡಿಯಾದ ಟ್ರಿಣ್ ಟ್ರಿಣ್ ಸೈಕಲ್ ಸ್ಟ್ಯಾಂಡ್…ಹಳ್ಳ ಹಿಡಿಯುತ್ತಿರುವ ಸಿಎಂ ಸಿದ್ದರಾಮಯ್ಯ ಮಹತ್ತರ ಯೋಜನೆ…

ಕುರಿದೊಡ್ಡಿಯಾದ ಟ್ರಿಣ್ ಟ್ರಿಣ್ ಸೈಕಲ್ ಸ್ಟ್ಯಾಂಡ್…ಹಳ್ಳ ಹಿಡಿಯುತ್ತಿರುವ ಸಿಎಂ ಸಿದ್ದರಾಮಯ್ಯ ಮಹತ್ತರ…

ಮೈಸೂರು,ಜೂ2,Tv10 ಕನ್ನಡ ಟ್ರಿಣ್ ಟ್ರಿಣ್ ಸೈಕಲ್ ಗಳು ತುಂಬಿರಬೇಕಾದ ಸ್ಟ್ಯಾಂಡ್ ಇದೀಗ ಕುರಿದೊಡ್ಡಿಯಾಗಿ ಪರಿವರ್ತನೆಯಾಗಿದೆ.ಪರಿಸರ ಉಳಿವಿಗಾಗಿ ತಂದ ಯೋಜನೆ ನೈರ್ಮಲ್ಯಕ್ಕೆ ಕಾರಣವಾಗುತ್ತಿದೆ.ಸೈಕಲ್ ಗಳು ತುಂಬಿರಬೇಕಿದ್ದ ಸ್ಥಳದಲ್ಲಿ ಕುರಿಗಳನ್ನ ತುಂಬಿದ್ದರೂ…
ಗಣಪತಿ ಶ್ರೀ ಗಳ ಹುಟ್ಟುಹಬ್ಬ ಅಂಗವಾಗಿ ಶೋಭಾಯಾತ್ರೆ…ಪ್ರಚಾರ ಪೋಸ್ಟರ್ ಬಿಡುಗಡೆ…ದತ್ತಸೇನೆಯಿಂದ ಕಾರ್ಯಕ್ರಮ…

ಗಣಪತಿ ಶ್ರೀ ಗಳ ಹುಟ್ಟುಹಬ್ಬ ಅಂಗವಾಗಿ ಶೋಭಾಯಾತ್ರೆ…ಪ್ರಚಾರ ಪೋಸ್ಟರ್ ಬಿಡುಗಡೆ…ದತ್ತಸೇನೆಯಿಂದ ಕಾರ್ಯಕ್ರಮ…

ಮೈಸೂರು,ಮೇ31,Tv10 ಕನ್ನಡ ಗಣಪತಿ ಸಚ್ಚಿದಾನಂದ ಶ್ರೀಗಳ 83ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ.ಶಾಸಕ ಟಿಎಸ್. ಶ್ರೀವತ್ಸ ರವರು ಶೋಭಾಯಾತ್ರೆಯ ಪ್ರಚಾರ ಪೋಸ್ಟರ್ ಬಿಡುಗಡೆ ಮಾಡಿದರು.ದತ್ತಸೇನೆ ವತಿಯಿಂದ…

Leave a Reply

Your email address will not be published. Required fields are marked *