ರಾಗಿ / ಭತ್ತ ಖರೀದಿ :ಫ್ರೂಟ್ ಐಡಿಯಲ್ಲಿ ನೋಂದಣಿಯಾಗಿರುವ ರೈತರ ಬ್ಯಾಂಕಿನ ಖಾತೆಗೆ ಹಣ ಜಮಾವಣೆ

ರಾಗಿ / ಭತ್ತ ಖರೀದಿ :ಫ್ರೂಟ್ ಐಡಿಯಲ್ಲಿ ನೋಂದಣಿಯಾಗಿರುವ ರೈತರ ಬ್ಯಾಂಕಿನ ಖಾತೆಗೆ ಹಣ ಜಮಾವಣೆ

ರಾಗಿ / ಭತ್ತ ಖರೀದಿ :ಫ್ರೂಟ್ ಐಡಿಯಲ್ಲಿ ನೋಂದಣಿಯಾಗಿರುವ ರೈತರ ಬ್ಯಾಂಕಿನ ಖಾತೆಗೆ ಹಣ ಜಮಾವಣೆ

ಸಣ್ಣ ರೈತರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ / ಭತ್ತ ಖರೀದಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಡಿ ರೈತರುಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ದಲ್ಲಾಳಿಗಳು ಭಾಗವಹಿಸುತ್ತಿರುತ್ತಾರೆಂದು ಮೌಖಿಕವಾಗಿ ದೂರುಗಳು ಜಿಲ್ಲಾಧಿಕಾರಿಗಳ ಕಛೇರಿಗೆ ಬಂದಿರುತ್ತವೆ.

ಕೃಷಿ ಇಲಾಖೆಯವರು ನೀಡುವ ಫ್ರೂಟ್ ಐಡಿ ಆಧಾರದ ಮೇಲೆ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ನಡೆಸಲಾಗುತ್ತಿರುತ್ತದೆ. ಈ ಯೋಜನೆಯಲ್ಲಿ ರಾಗಿ / ಭತ್ತ ಮಾರಾಟ ಮಾಡಿದ ರೈತರುಗಳಿಗೆ ಫ್ರೂಟ್ ಐಡಿಯಲ್ಲಿ ನೋಂದಣಿಯಾಗಿರುವ ರೈತರ ಬ್ಯಾಂಕಿನ ಖಾತೆಗೆ ಹಣ ಜಮಾವಣೆ ಆಗುತ್ತದೆ. ಒಂದು ವೇಳೆ ರೈತರಿಗೆ ಅರಿವಿಲ್ಲದೆ ರೈತರ ಫ್ರೂಟ್ ಐಡಿ ಸಂಖ್ಯೆಯನ್ನು ರಾಗಿ / ಭತ್ತ ಮಾರಾಟಕ್ಕೆ ಬೇರೆಯಾರಾದರೂ ನೋಂದಣಿ ಮಾಡಿದ್ದಲ್ಲಿ ರೈತರ ಖಾತೆಗೆ ಜಮಾ ಆಗುವ ಹಣವನ್ನು ಯಾವುದೇ ಕಾರಣಕ್ಕೂ ಮೂರನೇ ವ್ಯಕ್ತಿಗಳಿಗೆ ನೀಡದಿರುವಂತೆ ಹಾಗೂ ಮೂರನೇ ವ್ಯಕ್ತಿಗಳು ಹಣ ನೀಡುವಂತೆ ಒತ್ತಾಯ ಅಥವಾ ಪ್ರಭಾವತಂದಲ್ಲಿ ಅಂತಹವರ ವಿರುದ್ದ ಹತ್ತಿರದ ಪೋಲೀಸ್ ಠಾಣೆಗೆ ದೂರು ನೀಡಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಮಂಡ್ಯ ನಗರದ ಉಮ್ಮಡಹಳ್ಳಿ ಗೇಟ್ ಬಳಿ ಇರುವ ಭತ್ತ ಮತ್ತು ರಾಗಿ ಖರೀದಿ ಕೇಂದ್ರಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಇದೇ ಸಂದರ್ಭದಲ್ಲಿ ಅಹಾರ ಇಲಾಖೆ ಉಪ ನಿರ್ದೇಶಕ ಕೃಷ್ಣಕುಮಾರ್ ಉಪಸ್ಥಿತರಿದ್ದರು.

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *