ರಾಗಿ / ಭತ್ತ ಖರೀದಿ :ಫ್ರೂಟ್ ಐಡಿಯಲ್ಲಿ ನೋಂದಣಿಯಾಗಿರುವ ರೈತರ ಬ್ಯಾಂಕಿನ ಖಾತೆಗೆ ಹಣ ಜಮಾವಣೆ

ರಾಗಿ / ಭತ್ತ ಖರೀದಿ :ಫ್ರೂಟ್ ಐಡಿಯಲ್ಲಿ ನೋಂದಣಿಯಾಗಿರುವ ರೈತರ ಬ್ಯಾಂಕಿನ ಖಾತೆಗೆ ಹಣ ಜಮಾವಣೆ

ರಾಗಿ / ಭತ್ತ ಖರೀದಿ :ಫ್ರೂಟ್ ಐಡಿಯಲ್ಲಿ ನೋಂದಣಿಯಾಗಿರುವ ರೈತರ ಬ್ಯಾಂಕಿನ ಖಾತೆಗೆ ಹಣ ಜಮಾವಣೆ

ಸಣ್ಣ ರೈತರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ / ಭತ್ತ ಖರೀದಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಡಿ ರೈತರುಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ದಲ್ಲಾಳಿಗಳು ಭಾಗವಹಿಸುತ್ತಿರುತ್ತಾರೆಂದು ಮೌಖಿಕವಾಗಿ ದೂರುಗಳು ಜಿಲ್ಲಾಧಿಕಾರಿಗಳ ಕಛೇರಿಗೆ ಬಂದಿರುತ್ತವೆ.

ಕೃಷಿ ಇಲಾಖೆಯವರು ನೀಡುವ ಫ್ರೂಟ್ ಐಡಿ ಆಧಾರದ ಮೇಲೆ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ನಡೆಸಲಾಗುತ್ತಿರುತ್ತದೆ. ಈ ಯೋಜನೆಯಲ್ಲಿ ರಾಗಿ / ಭತ್ತ ಮಾರಾಟ ಮಾಡಿದ ರೈತರುಗಳಿಗೆ ಫ್ರೂಟ್ ಐಡಿಯಲ್ಲಿ ನೋಂದಣಿಯಾಗಿರುವ ರೈತರ ಬ್ಯಾಂಕಿನ ಖಾತೆಗೆ ಹಣ ಜಮಾವಣೆ ಆಗುತ್ತದೆ. ಒಂದು ವೇಳೆ ರೈತರಿಗೆ ಅರಿವಿಲ್ಲದೆ ರೈತರ ಫ್ರೂಟ್ ಐಡಿ ಸಂಖ್ಯೆಯನ್ನು ರಾಗಿ / ಭತ್ತ ಮಾರಾಟಕ್ಕೆ ಬೇರೆಯಾರಾದರೂ ನೋಂದಣಿ ಮಾಡಿದ್ದಲ್ಲಿ ರೈತರ ಖಾತೆಗೆ ಜಮಾ ಆಗುವ ಹಣವನ್ನು ಯಾವುದೇ ಕಾರಣಕ್ಕೂ ಮೂರನೇ ವ್ಯಕ್ತಿಗಳಿಗೆ ನೀಡದಿರುವಂತೆ ಹಾಗೂ ಮೂರನೇ ವ್ಯಕ್ತಿಗಳು ಹಣ ನೀಡುವಂತೆ ಒತ್ತಾಯ ಅಥವಾ ಪ್ರಭಾವತಂದಲ್ಲಿ ಅಂತಹವರ ವಿರುದ್ದ ಹತ್ತಿರದ ಪೋಲೀಸ್ ಠಾಣೆಗೆ ದೂರು ನೀಡಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಮಂಡ್ಯ ನಗರದ ಉಮ್ಮಡಹಳ್ಳಿ ಗೇಟ್ ಬಳಿ ಇರುವ ಭತ್ತ ಮತ್ತು ರಾಗಿ ಖರೀದಿ ಕೇಂದ್ರಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಇದೇ ಸಂದರ್ಭದಲ್ಲಿ ಅಹಾರ ಇಲಾಖೆ ಉಪ ನಿರ್ದೇಶಕ ಕೃಷ್ಣಕುಮಾರ್ ಉಪಸ್ಥಿತರಿದ್ದರು.

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *