ನಾಲೆಯಲ್ಲಿ ಮೃತದೇಹದ ತುಂಡುಗಳು ಪತ್ತೆ…ದುಷ್ಕರ್ಮಿಗಳ ಪತ್ತೆಗಾಗಿ ಖಾಕಿ ಪಡೆ ಅಲರ್ಟ್…

ನಾಲೆಯಲ್ಲಿ ಮೃತದೇಹದ ತುಂಡುಗಳು ಪತ್ತೆ…ದುಷ್ಕರ್ಮಿಗಳ ಪತ್ತೆಗಾಗಿ ಖಾಕಿ ಪಡೆ ಅಲರ್ಟ್…

  • Crime
  • February 24, 2023
  • No Comment
  • 137

ನಾಲೆಯಲ್ಲಿ ಮೃತದೇಹದ ತುಂಡುಗಳು ಪತ್ತೆ…ದುಷ್ಕರ್ಮಿಗಳ ಪತ್ತೆಗಾಗಿ ಖಾಕಿ ಪಡೆ ಅಲರ್ಟ್…

ಮಂಡ್ಯ,ಫೆ24,Tv10 ಕನ್ನಡ
ಮಂಡ್ಯದಲ್ಲಿ ವ್ಯಕ್ತಿಯೊಬ್ಬನ
ಕೊಲೆಗೈದು ಮೃತದೇಹ ಕತ್ತರಿಸಿ ನಾಲೆಗೆ ಎಸೆದ ಪ್ರಕರಣ ಬೆಳಕಿಗೆ ಬಂದಿದೆ.ಅಪರಿಚಿತ ವ್ಯಕ್ತಿಯ ಭೀಕರ ಹತ್ಯೆಗೆ ಸಕ್ಕರೆ ನಾಡು ಬೆಚ್ಚಿಬಿದ್ದಿದೆ.
ತುಂಡು ತುಂಡಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಮಂಡ್ಯ ತಾಲೂಕಿನ ಹೊಡಾಘಟ್ಟ,ಶಿವಾರ, ಡಣಾಯಕನಪುರ ಹಾಗೂ ಮದ್ದೂರು ತಾಲೂಕಿನ ಗೂಳೂರಿನಲ್ಲಿ ತುಂಡುತುಂಡಾದ ಮೃತದೇಹ ಪತ್ತೆಯಾಗಿದೆ.
ದುಷ್ಕರ್ಮಿಗಳು ಕೊಲೆಗೈದು ನಾಲೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.ಸುಮಾರು
30 ರಿಂದ 40 ವರ್ಷದ ವ್ಯಕ್ತಿಯ ಮೃತದೇಹದ ಭಾಗಗಳು ಕಂಡುಬಂದಿದರ.
ಹೊಡಾಘಟ್ಟ ಬಳಿ ತೊಡೆ ಮತ್ತು ಸೊಂಟದ ಭಾಗ, ಶಿವಾರದ ಸಮೀಪ ಒಂದು ಕಾಲು ಪತ್ತೆಯಾಗಿದೆ.
ಡಣಾಯಕನಪುರ ಬಳಿ ಎರಡು ಕೈ, ಒಂದು ಕಾಲು, ಗೂಳೂರು ಬಳಿ ತಲೆಯ ಭಾಗ ಪತ್ತೆಯಾಗಿದೆ.
ಎಡಗೈ ಮೇಲೆ ಕಾವ್ಯ, ರಘು, ಬಲಗೈಯಲ್ಲಿ ವನಜಾ ಎಂದು ಹಚ್ಚೆ ಬರೆಯಲಾಗಿದೆ.
ಮೃತದೇಹದ ಭಾಗಗಳನ್ನ ಪೊಲೀಸರು ಸಂಗ್ರಹಿಸಿ ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಸ್ಥಳಕ್ಕೆ ಮಂಡ್ಯ ಎಸ್ಪಿ ಎನ್.ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣದ ತನಿಖೆಗೆ ಪ್ರತ್ಯೇಕ ತಂಡ ರಚನೆಗೆ ಎಸ್ಪಿ ಮುಂದಾಗಿದ್ದಾರೆ.
ಮೊದಲು ಮೃತದೇಹದ ಗುರುತು ಪತ್ತೆಗೆ ಮುಂದಾಗಿದ್ದು
ಎಲ್ಲಾ ಪೊಲೀಸ್ ಠಾಣೆಗಳಿಂದ ನಾಪತ್ತೆ ಪ್ರಕರಣಗಳ ಮಾಹಿತಿ ಸಂಗ್ರಹಿಸುತ್ತಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *