ರೋಹಿಣಿ ಸಿಂಧೂರಿ ಅಭಿಮಾನಿಗಳಿಂದ ಪ್ರತಿಭಟನೆ…ಮೈಸೂರಗ್ಗು,ದಿಂಬು,ಲೋಟ,ತಟ್ಟೆ ಸಹಿತ ಬೀದಿಗಿಳಿದು ಆಕ್ರೋಷ…

ರೋಹಿಣಿ ಸಿಂಧೂರಿ ಅಭಿಮಾನಿಗಳಿಂದ ಪ್ರತಿಭಟನೆ…ಮೈಸೂರಗ್ಗು,ದಿಂಬು,ಲೋಟ,ತಟ್ಟೆ ಸಹಿತ ಬೀದಿಗಿಳಿದು ಆಕ್ರೋಷ…

ಮೈಸೂರು,ಫೆ27,Tv10 ಕನ್ನಡ
ರೋಹಿಣಿ ಸಿಂಧೂರಿ ರೂಪಾ ನಡುವಿನ ಜಟಾಪಟಿ ಪ್ರತಿಭಟನೆ ಮಾರ್ಗ ಹಿಡಿದಿದೆ.ರೋಹಿಣಿ ಸಿಂಧೂರಿ ಅಭಿಮಾನಿಗಳು ಬೀದಿಗಿಳಿದು ರೂಪಾ ವಿರುದ್ದ ಆಕ್ರೋಷ ವ್ಯಕ್ತಪಡಿಸಿದ್ದಾರೆ. ರಗ್ಗು, ದಿಂಬು, ಲೋಟ, ತಟ್ಟೆ ಸಹಿತ ಬೀದಿಗಿಳಿದು ವಿನೂತನವಾಗಿ ಪ್ರತಿಭಟಿಸಿದ್ದಾರೆ.
ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಅನುಮತಿ ಪಡೆಯದೇ ಪ್ರತಿಭಟನೆಗಿಳಿದ ರೋಹಿಣಿ ಸಿಂಧೂರಿ ಅಭಿಮಾನಿಗಳನ್ನ ಪೊಲೀಸರು ಜಾಗ ಖಾಲಿ ಮಾಡಿಸಿದ್ದಾರೆ.
ರೋಹಿಣಿ ಪರ ಜೈಕಾರ ಕೂಗಿದ ಅಭಿಮಾನಿಗಳು
ಐಪಿಎಸ್ ಅಧಿಕಾರಿ ರೂಪ ವಿರುದ್ಧ ದಿಕ್ಕಾರ ಘೋಷಣೆ ಕೂಗಿದ್ದಾರೆ.
ರೋಹಿಣಿಯವರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ.ಲೋಟ, ದಿಂಬು, ಚಂಬು ಹೊತ್ತೊಯ್ದಿದ್ದಾರೆ ಎಂದು ಆರೋಪ ಮಾಡಿದ್ದಾರೆ‌.ಅದು ನಿಜವಾಗಿದ್ದರೆ ಆ ಎಲ್ಲಾ ಪದಾರ್ಥಗಳನ್ನ ನಾವೇ ಕೊಡುತ್ತೇವೆ ಎಂದು ಎಟಿಐ ಮುಂದೆ ವಸ್ತುಗಳನ್ನ ತಂದಿಟ್ಟ
ಅಭಿಮಾನಿಗಳು ಘೋಷಣೆ ಕೂಗಿದ್ದಾರೆ.
ಅನುಮತಿ ಇಲ್ಲದ ಕಾರಣ ಪ್ರತಿಭಟನೆಗೆ ತಂದಿದ್ದ ತಟ್ಟೆ, ಲೋಟಗಳ ಜೊತೆಗೆ ಅಭಿಮಾನಿಗಳನ್ನ ವಾಪಸ್ಸು ಕಳುಹಿಸಿದ್ದಾರೆ.
ಅನುಮತಿ ಪತ್ರ ತೋರಿಸುವಂತೆ
ಪೊಲೀಸರ ಪ್ರಶ್ನೆಗೆ ತಬ್ಬಿಬ್ಬಾಗಿ ಪ್ರತಿಭಟನಾಕಾರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *