ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ…ಮುಖ್ಯಸ್ಥರಿಗೆ ನೋಟೀಸ್…

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ…ಮುಖ್ಯಸ್ಥರಿಗೆ ನೋಟೀಸ್…

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ…ಮುಖ್ಯಸ್ಥರಿಗೆ ನೋಟೀಸ್…

ಹೆಚ್.ಡಿ.ಕೋಟೆ,ಫೆ27,Tv10 ಕನ್ನಡ
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮೂಡಿಬಂದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ ಮುದ್ರಿಸಿದ ಮುಖ್ಯಸ್ಥರಿಗೆ ಶಿಕ್ಷಣ ಇಲಾಖೆ ಛಾಟಿ ಬೀಸಿದೆ.ನಿಯಮಗಳನ್ನ ಉಲ್ಲಂಘಿಸಿ ಭಾವಚಿತ್ರ ಮುದ್ರಿಸಿದ ಸಂಘದ ಅಧ್ಯಕ್ಷ,ಪ್ರಧಾನ ಕಾರ್ಯದರ್ಶಿ ಹಾಗೂ ಖಜಾಂಚಿಗೆ ಕ್ಷೇತ್ರ ಶಿಕ್ಷಾಧಿಕಾರಿಗಳು ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ.

2023 ಚುನಾವಣಾ ವರ್ಷ.ಇಂತಹ ಸಂಧರ್ಭದಲ್ಲಿ ಸರ್ಕಾರಿ ನೌಕರರ ಅಧಿಕೃತ ಸಂಘದ ವತಿಯಿಂದ ಯಾವುದೇ ರಾಜಕಾರಿಣಿಗೆ ಪ್ರಚಾರ ನೀಡುವಂತಿಲ್ಲ.ಹೀಗಿದ್ದೂ ಸಂಘದ ನಿರ್ದೇಶಕರಿಗಾಗಲಿ ಅಥವಾ ಸದಸ್ಯರ ಗಮನಕ್ಕೆ ತಾರದೆ ಜಯಪ್ರಕಾಶ್ ಚಿಕ್ಕಣ್ಣ ರವರ ಭಾವಚಿತ್ರವನ್ನ ಕ್ಯಾಲೆಂಡರ್ ನಲ್ಲಿ ಮುದ್ರಿಸಲಾಗಿದೆ.ಕರ್ನಾಟಕ ನಾಗರೀಕ ಸೇವಾ(ನಡತೆ)ನಿಯಮ 2021 ರ ನಿಯಮ 3/2(5) ಅನ್ವಯದಂತೆ ಉಲ್ಲಂಘಿಸಲಾಗಿದೆ ಎಂದು ಪರಿಗಣಿಸಿದ ಹೆಚ್.ಡಿ.ಕೋಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಘದ ಅಧ್ಯಕ್ಷರಾದ ಚಂದ್ರಕುಮಾರ್,ಪ್ತಧಾನ ಕಾರ್ಯದರ್ಶಿ ಆಂಥೋಣಿ ಸ್ವಾಮಿ ಹಾಗೂ ಖಜಾಂಚಿ ಯಶ್ವಂತ್ ಕುಮಾರ್ ರವರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ.ಸಧ್ಯ ರಾಜಕಾರಿಣಿಯ ಭಾವಚಿತ್ರ ವಿರುವ ಕ್ಯಾಲೆಂಡರ್ ವಿತರಿಸದಂತೆ ಕ್ಷೇತ್ರಶಿಕ್ಷಣಾಧಿಕಾರಿಗಳು ಬ್ರೇಕ್ ಹಾಕಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *