ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ…ಮುಖ್ಯಸ್ಥರಿಗೆ ನೋಟೀಸ್…

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ…ಮುಖ್ಯಸ್ಥರಿಗೆ ನೋಟೀಸ್…

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ…ಮುಖ್ಯಸ್ಥರಿಗೆ ನೋಟೀಸ್…

ಹೆಚ್.ಡಿ.ಕೋಟೆ,ಫೆ27,Tv10 ಕನ್ನಡ
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮೂಡಿಬಂದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ ಮುದ್ರಿಸಿದ ಮುಖ್ಯಸ್ಥರಿಗೆ ಶಿಕ್ಷಣ ಇಲಾಖೆ ಛಾಟಿ ಬೀಸಿದೆ.ನಿಯಮಗಳನ್ನ ಉಲ್ಲಂಘಿಸಿ ಭಾವಚಿತ್ರ ಮುದ್ರಿಸಿದ ಸಂಘದ ಅಧ್ಯಕ್ಷ,ಪ್ರಧಾನ ಕಾರ್ಯದರ್ಶಿ ಹಾಗೂ ಖಜಾಂಚಿಗೆ ಕ್ಷೇತ್ರ ಶಿಕ್ಷಾಧಿಕಾರಿಗಳು ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ.

2023 ಚುನಾವಣಾ ವರ್ಷ.ಇಂತಹ ಸಂಧರ್ಭದಲ್ಲಿ ಸರ್ಕಾರಿ ನೌಕರರ ಅಧಿಕೃತ ಸಂಘದ ವತಿಯಿಂದ ಯಾವುದೇ ರಾಜಕಾರಿಣಿಗೆ ಪ್ರಚಾರ ನೀಡುವಂತಿಲ್ಲ.ಹೀಗಿದ್ದೂ ಸಂಘದ ನಿರ್ದೇಶಕರಿಗಾಗಲಿ ಅಥವಾ ಸದಸ್ಯರ ಗಮನಕ್ಕೆ ತಾರದೆ ಜಯಪ್ರಕಾಶ್ ಚಿಕ್ಕಣ್ಣ ರವರ ಭಾವಚಿತ್ರವನ್ನ ಕ್ಯಾಲೆಂಡರ್ ನಲ್ಲಿ ಮುದ್ರಿಸಲಾಗಿದೆ.ಕರ್ನಾಟಕ ನಾಗರೀಕ ಸೇವಾ(ನಡತೆ)ನಿಯಮ 2021 ರ ನಿಯಮ 3/2(5) ಅನ್ವಯದಂತೆ ಉಲ್ಲಂಘಿಸಲಾಗಿದೆ ಎಂದು ಪರಿಗಣಿಸಿದ ಹೆಚ್.ಡಿ.ಕೋಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಘದ ಅಧ್ಯಕ್ಷರಾದ ಚಂದ್ರಕುಮಾರ್,ಪ್ತಧಾನ ಕಾರ್ಯದರ್ಶಿ ಆಂಥೋಣಿ ಸ್ವಾಮಿ ಹಾಗೂ ಖಜಾಂಚಿ ಯಶ್ವಂತ್ ಕುಮಾರ್ ರವರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ.ಸಧ್ಯ ರಾಜಕಾರಿಣಿಯ ಭಾವಚಿತ್ರ ವಿರುವ ಕ್ಯಾಲೆಂಡರ್ ವಿತರಿಸದಂತೆ ಕ್ಷೇತ್ರಶಿಕ್ಷಣಾಧಿಕಾರಿಗಳು ಬ್ರೇಕ್ ಹಾಕಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *