ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ…ಮುಖ್ಯಸ್ಥರಿಗೆ ನೋಟೀಸ್…

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ…ಮುಖ್ಯಸ್ಥರಿಗೆ ನೋಟೀಸ್…

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ…ಮುಖ್ಯಸ್ಥರಿಗೆ ನೋಟೀಸ್…

ಹೆಚ್.ಡಿ.ಕೋಟೆ,ಫೆ27,Tv10 ಕನ್ನಡ
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮೂಡಿಬಂದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ ಮುದ್ರಿಸಿದ ಮುಖ್ಯಸ್ಥರಿಗೆ ಶಿಕ್ಷಣ ಇಲಾಖೆ ಛಾಟಿ ಬೀಸಿದೆ.ನಿಯಮಗಳನ್ನ ಉಲ್ಲಂಘಿಸಿ ಭಾವಚಿತ್ರ ಮುದ್ರಿಸಿದ ಸಂಘದ ಅಧ್ಯಕ್ಷ,ಪ್ರಧಾನ ಕಾರ್ಯದರ್ಶಿ ಹಾಗೂ ಖಜಾಂಚಿಗೆ ಕ್ಷೇತ್ರ ಶಿಕ್ಷಾಧಿಕಾರಿಗಳು ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ.

2023 ಚುನಾವಣಾ ವರ್ಷ.ಇಂತಹ ಸಂಧರ್ಭದಲ್ಲಿ ಸರ್ಕಾರಿ ನೌಕರರ ಅಧಿಕೃತ ಸಂಘದ ವತಿಯಿಂದ ಯಾವುದೇ ರಾಜಕಾರಿಣಿಗೆ ಪ್ರಚಾರ ನೀಡುವಂತಿಲ್ಲ.ಹೀಗಿದ್ದೂ ಸಂಘದ ನಿರ್ದೇಶಕರಿಗಾಗಲಿ ಅಥವಾ ಸದಸ್ಯರ ಗಮನಕ್ಕೆ ತಾರದೆ ಜಯಪ್ರಕಾಶ್ ಚಿಕ್ಕಣ್ಣ ರವರ ಭಾವಚಿತ್ರವನ್ನ ಕ್ಯಾಲೆಂಡರ್ ನಲ್ಲಿ ಮುದ್ರಿಸಲಾಗಿದೆ.ಕರ್ನಾಟಕ ನಾಗರೀಕ ಸೇವಾ(ನಡತೆ)ನಿಯಮ 2021 ರ ನಿಯಮ 3/2(5) ಅನ್ವಯದಂತೆ ಉಲ್ಲಂಘಿಸಲಾಗಿದೆ ಎಂದು ಪರಿಗಣಿಸಿದ ಹೆಚ್.ಡಿ.ಕೋಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಘದ ಅಧ್ಯಕ್ಷರಾದ ಚಂದ್ರಕುಮಾರ್,ಪ್ತಧಾನ ಕಾರ್ಯದರ್ಶಿ ಆಂಥೋಣಿ ಸ್ವಾಮಿ ಹಾಗೂ ಖಜಾಂಚಿ ಯಶ್ವಂತ್ ಕುಮಾರ್ ರವರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ.ಸಧ್ಯ ರಾಜಕಾರಿಣಿಯ ಭಾವಚಿತ್ರ ವಿರುವ ಕ್ಯಾಲೆಂಡರ್ ವಿತರಿಸದಂತೆ ಕ್ಷೇತ್ರಶಿಕ್ಷಣಾಧಿಕಾರಿಗಳು ಬ್ರೇಕ್ ಹಾಕಿದ್ದಾರೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *