ಕರಾಟೆ ಚಾಂಪಿಯನ್ ಷಿಪ್ ನಲ್ಲಿ ಪದಕಗಳ ಕೊಳ್ಳೆ ಹೊಡೆದ ಮೈಸೂರು ಚಿಣ್ಣರು…

ಕರಾಟೆ ಚಾಂಪಿಯನ್ ಷಿಪ್ ನಲ್ಲಿ ಪದಕಗಳ ಕೊಳ್ಳೆ ಹೊಡೆದ ಮೈಸೂರು ಚಿಣ್ಣರು…

ಕರಾಟೆ ಚಾಂಪಿಯನ್ ಷಿಪ್ ನಲ್ಲಿ ಪದಕಗಳ ಕೊಳ್ಳೆ ಹೊಡೆದ ಮೈಸೂರು ಚಿಣ್ಣರು…

ಮೈಸೂರು,ಫೆ28,Tv10 ಕನ್ನಡ
ಮುಂಬೈ ನಲ್ಲಿ ಇತ್ತೀಚೆಗೆ ನಡೆದ 28 ನೇ ಯೂರೋ ಏಷಿಯಾ ಅಂತರಾಷ್ಟ್ರೀಯ WFSKO ಓಪನ್ ಕರಾಟೆ ಚಾಂಪಿಯನ್ ಷಿಪ್ ನಲ್ಲಿ ಮೈಸೂರಿನ ಚಿಣ್ಣರು ಪದಕಗಳ ಕೊಳ್ಳೆ ಹೊಡೆದಿದ್ದಾರೆ. ಮೈಸೂರಿನ International Itosukai shotokan karate association ಶಾಲೆ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.ಎರಡು ದಿನಗಳ ಕಾಲ ನಡೆದ ಸ್ಪರ್ಧೆಯಲ್ಲಿ 8 ಚಿನ್ನದ ಪದಕ,8 ಬೆಳ್ಳಿಯ ಪದಕ,ಒಂದು ಕಂಚಿನ ಪದಕ ಪಡೆದು ಮೈಸೂರಿಗೆ ಕೀರ್ತಿ ತಂದಿದ್ದಾರೆ.ರವಿಕುಮಾರ್ ರವರ ತರಬೇತಿಯಲ್ಲಿ ಹಾಗೂ IISKA ನ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ಗದರ್ಶನದಲ್ಲಿ ಕರಾಟೆ ಪಟುಗಳು ಸಾಧನೆ ತೋರಿದ್ದಾರೆ.ರುಚಿತ ಪಿ,ಭವಿಷ್ ಗೌಡ,ತೇಜಸ್ ಗೌಡ,ಗೋವರ್ಧನ್,ರೋಹಿತ್ ಗೌಡ,ಧನುಷ್,ಶ್ರೀರಕ್ಷಾ,ವೈಷ್ಣವಿ ಹಾಗೂ ಶೋಭಿತಾ ಸಾಧನೆ ಮಾಡಿದ ಕರಾಟೆ ಪಟುಗಳು…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *