ಕರಾಟೆ ಚಾಂಪಿಯನ್ ಷಿಪ್ ನಲ್ಲಿ ಪದಕಗಳ ಕೊಳ್ಳೆ ಹೊಡೆದ ಮೈಸೂರು ಚಿಣ್ಣರು…

ಕರಾಟೆ ಚಾಂಪಿಯನ್ ಷಿಪ್ ನಲ್ಲಿ ಪದಕಗಳ ಕೊಳ್ಳೆ ಹೊಡೆದ ಮೈಸೂರು ಚಿಣ್ಣರು…

ಕರಾಟೆ ಚಾಂಪಿಯನ್ ಷಿಪ್ ನಲ್ಲಿ ಪದಕಗಳ ಕೊಳ್ಳೆ ಹೊಡೆದ ಮೈಸೂರು ಚಿಣ್ಣರು…

ಮೈಸೂರು,ಫೆ28,Tv10 ಕನ್ನಡ
ಮುಂಬೈ ನಲ್ಲಿ ಇತ್ತೀಚೆಗೆ ನಡೆದ 28 ನೇ ಯೂರೋ ಏಷಿಯಾ ಅಂತರಾಷ್ಟ್ರೀಯ WFSKO ಓಪನ್ ಕರಾಟೆ ಚಾಂಪಿಯನ್ ಷಿಪ್ ನಲ್ಲಿ ಮೈಸೂರಿನ ಚಿಣ್ಣರು ಪದಕಗಳ ಕೊಳ್ಳೆ ಹೊಡೆದಿದ್ದಾರೆ. ಮೈಸೂರಿನ International Itosukai shotokan karate association ಶಾಲೆ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.ಎರಡು ದಿನಗಳ ಕಾಲ ನಡೆದ ಸ್ಪರ್ಧೆಯಲ್ಲಿ 8 ಚಿನ್ನದ ಪದಕ,8 ಬೆಳ್ಳಿಯ ಪದಕ,ಒಂದು ಕಂಚಿನ ಪದಕ ಪಡೆದು ಮೈಸೂರಿಗೆ ಕೀರ್ತಿ ತಂದಿದ್ದಾರೆ.ರವಿಕುಮಾರ್ ರವರ ತರಬೇತಿಯಲ್ಲಿ ಹಾಗೂ IISKA ನ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ಗದರ್ಶನದಲ್ಲಿ ಕರಾಟೆ ಪಟುಗಳು ಸಾಧನೆ ತೋರಿದ್ದಾರೆ.ರುಚಿತ ಪಿ,ಭವಿಷ್ ಗೌಡ,ತೇಜಸ್ ಗೌಡ,ಗೋವರ್ಧನ್,ರೋಹಿತ್ ಗೌಡ,ಧನುಷ್,ಶ್ರೀರಕ್ಷಾ,ವೈಷ್ಣವಿ ಹಾಗೂ ಶೋಭಿತಾ ಸಾಧನೆ ಮಾಡಿದ ಕರಾಟೆ ಪಟುಗಳು…

Spread the love

Related post

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ…
ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…

Leave a Reply

Your email address will not be published. Required fields are marked *