ಮುಷ್ಕರ ನಿರತ ಸರ್ಕಾರಿ ನೌಕರರಿಗೆ ಚಾಟಿ ಏಟು…ಅನಧಿಕೃತವಾಗಿ ಗೈರಾದಲ್ಲಿ ಶಿಸ್ತು ಕ್ರಮ ಎಚ್ಚರಿಕೆ…

ಮುಷ್ಕರ ನಿರತ ಸರ್ಕಾರಿ ನೌಕರರಿಗೆ ಚಾಟಿ ಏಟು…ಅನಧಿಕೃತವಾಗಿ ಗೈರಾದಲ್ಲಿ ಶಿಸ್ತು ಕ್ರಮ ಎಚ್ಚರಿಕೆ…

ಮೈಸೂರು,ಮಾ1,Tv10 ಕನ್ನಡ
ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಿ ನೌಕರರು ಮುಷ್ಕರದ ಹಾದಿ ಹಿಡಿದಿದ್ದಾರೆ.ಸರ್ಕಾರಿ ನೌಕರರೇ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ.ಇದರಿಂದಾಗಿ ಸಾರ್ವಜನಿಕರ ಸೇವೆಗೆ ಅಡಚಣೆಯಾಗುತ್ತದೆ.ಹೀಗಾಗಿ ಮುಷ್ಕರ ಹತ್ತಿಕ್ಕಲು ಸರ್ಕಾರ ತಮ್ಮ ನೌಕರರಿಗೆ ಚಾಟಿ ಏಟು ಬೀಸಿದೆ.ಅನಿವಾರ್ಯ ಕಾರಣಗಳಿಂದ ಕಚೇರಿಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ ಅಧಿಕೃತವಾಗಿ ಮುಂಚಿತವಾಗಿ ರಜೆ ಮಂಜೂರು ಮಾಡಿಸಿಕೊಳ್ಳಬೇಕು.ಇದಕ್ಕೆ ವಿರುದ್ದವಾಗಿ ನಡೆದುಕೊಂಡು ಕರ್ತವ್ಯಕ್ಕೆ ಗೈರಾದ್ರೆ Dies non ಎಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.ಈಗಾಗಲೇ ವಿಶೇಷಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರದ ಕಚೇರಿಯಿಂದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸುತ್ತೋಲೆ ಹೊರಡಿಸುವ ಮೂಲಕ ಚಾಟಿ ಬೀಸಿದೆ…

Spread the love

Related post

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ…
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…

Leave a Reply

Your email address will not be published. Required fields are marked *