ಮೈಸೂರು:ಮದುವೆ ಆಗದ ಹಿನ್ನಲೆ…ಮನನೊಂದ ಟೆಕ್ಕಿ ನೇಣಿಗೆ ಶರಣು…

ಮೈಸೂರು:ಮದುವೆ ಆಗದ ಹಿನ್ನಲೆ…ಮನನೊಂದ ಟೆಕ್ಕಿ ನೇಣಿಗೆ ಶರಣು…

ಮೈಸೂರು:ಮದುವೆ ಆಗದ ಹಿನ್ನಲೆ…ಮನನೊಂದ ಟೆಕ್ಕಿ ನೇಣಿಗೆ ಶರಣು…

ಮೈಸೂರು,ಮಾ2,Tv10 ಕನ್ನಡ
ಮದುವೆ ಆಗದ ಹಿನ್ನಲೆ ಮಾನಸಿಕ ಖಿನ್ನತೆಗೆ ಒಳಗಾದ ಸಾಫ್ಟ್ ವೇರ್ ಇಂಜಿನಿಯರ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ರೂಪಾನಗರದಲ್ಲಿ ನಡೆದಿದೆ.ಪ್ರತಾಪ್(38) ಮೃತ ದುರ್ದೈವಿ.ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿಯಾಗಿರುವ ಪ್ರತಾಪ್ ಕೊರೊನಾ ಬಂದಾಗಿನಿಂದ ವರ್ಕ್ ಫ್ರಂ ಹೋಂ ನಲ್ಲಿ ಕೆಲಸ ಮಾಡುತ್ತಿದ್ದರು.38 ವರ್ಷವಾದರೂ ಪ್ರತಾಪ್ ಗೆ ಮದುವೆ ಯೋಗ ಬರಲಿಲ್ಲ.ಒಡಹುಟ್ಟಿದ ಅಕ್ಕ ಅಮೆರಿಕಾದಲ್ಲಿ ನೆಲೆಸಿದ್ದಾರೆ.ತಂದೆ ರಿಟೈರ್ಡ್ ಬ್ಯಾಂಕ್ ಉದ್ಯೋಗಿಯಾಗಿದ್ದಾರೆ.ಹೀಗಿದ್ದರೂ ಮದುವೆ ವಿಳಂಬವಾಗಿದೆ.ಇದರಿಂದಾಗಿ ಬೇಸತ್ತು ಜೀವನದಲ್ಲಿ ಜಿಗುಪ್ಸೆಗೊಂಡ ಪ್ರತಾಪ್ ನೇಣಿಗೆ ಶರಣಾಗಿದ್ದಾರೆ.ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *