ಆಯುಷ್ಮಾನ ಕಾರ್ಡ್ ಆಂದೋಲನದ ರೂಪದಲ್ಲಿ 40 ಸಾವಿರ ಜನರ ನೊಂದಣಿ:ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು

ಆಯುಷ್ಮಾನ ಕಾರ್ಡ್ ಆಂದೋಲನದ ರೂಪದಲ್ಲಿ 40 ಸಾವಿರ ಜನರ ನೊಂದಣಿ:ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು

ಆಯುಷ್ಮಾನ ಕಾರ್ಡ್ ಆಂದೋಲನದ ರೂಪದಲ್ಲಿ 40 ಸಾವಿರ ಜನರ ನೊಂದಣಿ:ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು

ಮಂಡ್ಯ,ಮಾ.02:-ಆಯುಷ್ಮಾನ ಭಾರತ್ ಪ್ರಾಧನಮಂತ್ರಿ ಜನಾರೋಗ್ಯ ಹೆಲ್ತ್ ಕಾರ್ಡ್ ಗೆ ಇಂದು ಮತ್ತು ನಾಳೆ 40ಸಾವಿರ ಜನರನ್ನು ನೊಂದಣಿ ಮಾಡಿಸುವ ಗುರಿ ಹೊಂದಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು ತಿಳಿಸಿದರು.

ಅವರು ಇಂದು ಪಾಂಡವಪುರ ತಾಲ್ಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ವಿಶೇಷವಾದ ಆಂದೋಲನ ರೂಪದಲ್ಲಿ ನೊಂದಣಿ ಕಾರ್ಯ ಪ್ರಾರಂಭ ಮಾಡಿ ಮಾತನಾಡಿದರು.

ಮಂಡ್ಯ ಜಿಲ್ಲೆಯ 18 ಲಕ್ಷ ಜನರಿಗೆ ಈ ಒಂದು ಉಚಿತ ಆರೋಗ್ಯ ಕಾರ್ಡ್ ವಿತರಿಸಬೇಕು ಎಂಬ ಉದ್ದೇಶದಿಂದ ಗ್ರಾಮ ಒನ್ ಪ್ರಾಂಚೈಸಿಗಳ ಮೂಲಕ, ಪ್ರತಿ ಗ್ರಾಮದ ನ್ಯಾಯಬೆಲೆ ಅಂಗಡಿ, ವಸತಿನಿಲಯ, ಶಾಲಾ- ಕಾಲೇಜು ಹಾಗೂ ಹೆಚ್ಚು ಜನ ಸೇರುವ ಪ್ರದೇಶಗಳಿಗೆ ಭೇಟಿ ನೀಡಿ ಉಚಿತವಾಗಿ ಆಯುಷ್ಮಾನ ಭಾರತ್ ಪ್ರಾಧನಮಂತ್ರಿ ಜನಾರೋಗ್ಯ ಹೆಲ್ತ್ ‌ಕಾರ್ಡ್ ನೊಂದಣಿಯ ಕಾರ್ಯವನ್ನು ಪ್ರಾರಂಭಿಸಿದ್ದೇವೆ ಎಂದರು.

300ಕ್ಕೂ ಹೆಚ್ಚು ಗ್ರಾಮ ಒನ್ ಪ್ರಾಂಚೈಸಿಗಳ ಮ‌ೂಲಕ ಜನ ಸಾಮಾನ್ಯರ ಮನೆಬಾಗಿಲಿಗೆ ಹೋಗಿ ಕಾರ್ಡ್ ಮಾಡಿಸುತ್ತೇವೆ. ನೊಂದಣಿ ಮಾಡಿಸುವಾಗ ಆಧಾರ್ ಕಾರ್ಡ್ ಮತ್ತು ಮೊಬೈಲ್ ಓಟಿಪಿ ನೀಡಬೇಕಾಗುತ್ತದೆ ಎಂದರು.

ಜನ ಸಾಮಾನ್ಯರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಪಾಂಡವಪುರ ತಹಶೀಲ್ದಾರ್ ಸೌಮ್ಯ,
ಮಕ್ಕಳ ಸಾಹಿತ್ಯ ಪರಿಷತ್‌ ನ ಅದ್ಯಕ್ಷ ಧನ್ಯಕುಮಾರ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಇದ್ದರು.

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *