ಆಯುಷ್ಮಾನ ಕಾರ್ಡ್ ಆಂದೋಲನದ ರೂಪದಲ್ಲಿ 40 ಸಾವಿರ ಜನರ ನೊಂದಣಿ:ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು

ಆಯುಷ್ಮಾನ ಕಾರ್ಡ್ ಆಂದೋಲನದ ರೂಪದಲ್ಲಿ 40 ಸಾವಿರ ಜನರ ನೊಂದಣಿ:ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು

ಆಯುಷ್ಮಾನ ಕಾರ್ಡ್ ಆಂದೋಲನದ ರೂಪದಲ್ಲಿ 40 ಸಾವಿರ ಜನರ ನೊಂದಣಿ:ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು

ಮಂಡ್ಯ,ಮಾ.02:-ಆಯುಷ್ಮಾನ ಭಾರತ್ ಪ್ರಾಧನಮಂತ್ರಿ ಜನಾರೋಗ್ಯ ಹೆಲ್ತ್ ಕಾರ್ಡ್ ಗೆ ಇಂದು ಮತ್ತು ನಾಳೆ 40ಸಾವಿರ ಜನರನ್ನು ನೊಂದಣಿ ಮಾಡಿಸುವ ಗುರಿ ಹೊಂದಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು ತಿಳಿಸಿದರು.

ಅವರು ಇಂದು ಪಾಂಡವಪುರ ತಾಲ್ಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ವಿಶೇಷವಾದ ಆಂದೋಲನ ರೂಪದಲ್ಲಿ ನೊಂದಣಿ ಕಾರ್ಯ ಪ್ರಾರಂಭ ಮಾಡಿ ಮಾತನಾಡಿದರು.

ಮಂಡ್ಯ ಜಿಲ್ಲೆಯ 18 ಲಕ್ಷ ಜನರಿಗೆ ಈ ಒಂದು ಉಚಿತ ಆರೋಗ್ಯ ಕಾರ್ಡ್ ವಿತರಿಸಬೇಕು ಎಂಬ ಉದ್ದೇಶದಿಂದ ಗ್ರಾಮ ಒನ್ ಪ್ರಾಂಚೈಸಿಗಳ ಮೂಲಕ, ಪ್ರತಿ ಗ್ರಾಮದ ನ್ಯಾಯಬೆಲೆ ಅಂಗಡಿ, ವಸತಿನಿಲಯ, ಶಾಲಾ- ಕಾಲೇಜು ಹಾಗೂ ಹೆಚ್ಚು ಜನ ಸೇರುವ ಪ್ರದೇಶಗಳಿಗೆ ಭೇಟಿ ನೀಡಿ ಉಚಿತವಾಗಿ ಆಯುಷ್ಮಾನ ಭಾರತ್ ಪ್ರಾಧನಮಂತ್ರಿ ಜನಾರೋಗ್ಯ ಹೆಲ್ತ್ ‌ಕಾರ್ಡ್ ನೊಂದಣಿಯ ಕಾರ್ಯವನ್ನು ಪ್ರಾರಂಭಿಸಿದ್ದೇವೆ ಎಂದರು.

300ಕ್ಕೂ ಹೆಚ್ಚು ಗ್ರಾಮ ಒನ್ ಪ್ರಾಂಚೈಸಿಗಳ ಮ‌ೂಲಕ ಜನ ಸಾಮಾನ್ಯರ ಮನೆಬಾಗಿಲಿಗೆ ಹೋಗಿ ಕಾರ್ಡ್ ಮಾಡಿಸುತ್ತೇವೆ. ನೊಂದಣಿ ಮಾಡಿಸುವಾಗ ಆಧಾರ್ ಕಾರ್ಡ್ ಮತ್ತು ಮೊಬೈಲ್ ಓಟಿಪಿ ನೀಡಬೇಕಾಗುತ್ತದೆ ಎಂದರು.

ಜನ ಸಾಮಾನ್ಯರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಪಾಂಡವಪುರ ತಹಶೀಲ್ದಾರ್ ಸೌಮ್ಯ,
ಮಕ್ಕಳ ಸಾಹಿತ್ಯ ಪರಿಷತ್‌ ನ ಅದ್ಯಕ್ಷ ಧನ್ಯಕುಮಾರ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಇದ್ದರು.

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *