SDA ಲೋಕಾಯುಕ್ತ ಬಲೆಗೆ…10 ಸಾವಿರ ಲಂಚ ಪಡೆಯುವಾಗ ಲಾಕ್…

SDA ಲೋಕಾಯುಕ್ತ ಬಲೆಗೆ…10 ಸಾವಿರ ಲಂಚ ಪಡೆಯುವಾಗ ಲಾಕ್…

SDA ಲೋಕಾಯುಕ್ತ ಬಲೆಗೆ…10 ಸಾವಿರ ಲಂಚ ಪಡೆಯುವಾಗ ಲಾಕ್…

ಟಿ.ನರಸೀಪುರ,ಮಾ2,Tv10 ಕನ್ನಡ
ಅನ್ಯಕ್ರಾಂತ ಮಾಡಲು 10 ಸಾವಿರ ಲಂಚ ಪಡೆಯುತ್ತಿದ್ದ ಟಿ.ನರಸೀಪುರ ತಹಸೀಲ್ದಾರ್ ಕಚೇರಿಯ SDA ವೇಣುಗೋಪಾಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಟಿ.ನರಸೀಪುರದ ನಿವಾಸಿ ಲಿಂಗರಾಜು ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಲಂಚ ಪಡೆಯವಾಗಲೇ ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ತಮ್ಮ ನಿವೇಶನ ಅನ್ಯಕ್ರಾಂತ ಮಾಡಿಸಲು ಲಿಂಗರಾಜು ಬಳಿ ಲಂಚದ ಬೇಡಿಕೆ ಇಟ್ಟಿದ್ದಾರೆ.ವೇಣುಗೋಪಾಲ್ ರವರ ವರ್ತನೆಗೆ ಬೇಸತ್ತ ಲಿಂಗರಾಜು ಲೋಕಾಯುಕ್ತರಲ್ಲಿ ದೂರು ನೀಡಿದ್ದಾರೆ.ಕೂಡಲೇ ಎಚ್ಚೆತ್ತ ಲೋಕಾಯುಕ್ತ ಅಧಿಕಾರಿಗಳು ತಮ್ಮ ಸಿಬ್ಬಂದಿ ಸಮೇತ ದಾಳಿ ನಡೆಸಿ ಆರೋಪಿಯನ್ನ ರೆಡ್ ಹ್ಯಾಂಡಾಗಿ ಲಾಕ್ ಮಾಡಿದ್ದಾರೆ.

ಇಂದಿನ ಕಾರ್ಯಾಚರಣೆ ಡಿವೈಎಸ್ಪಿ ಕೃಷ್ಣಯ್ಯ ನೇತೃತ್ವದಲ್ಲಿ
ಜಯರತ್ನ PI ಮೈಸೂರು,ಲೋಕೇಶ್ ಪಿ ಐ ಮಡಿಕೇರಿ ಹಾಗೂ ಸಿಬ್ಬಂದಿಗಳಾದ
ಗೋಪಿ,ರಮೇಶ್,
ಲೋಕೇಶ್,ಮಂಜುನಾಥ್,ಪ್ರಕಾಶ್ ,ಸಲಾವುದ್ಧಿನ್ ,ಲೋಹಿತ್,
ಪ್ರವೀಣ್ ಕುಮಾರ್,
ಶಶಿಕುಮಾರ್,
ನಾಗೇಂದ್ರ( ಚಾಲಕ)
ಲೋಕೇಶ್ (ಚಾಲಕ) ಯಶಸ್ವಿಗೊಳಿಸಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *