ಮಂಡ್ಯ,ಮಾ,02:-ನಗರದ ಮಹವೀರ್ ಸರ್ಕಲ್ ಪೇಟೆ ಬೀದಿ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದೂ ಹೋಗಿರುವ ರೈಲ್ವೆ ಹಳಿ LC 73 ಗೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಜೊತೆ ನಗರಸಭೆ ಅವರು ಕೈಜೋಡಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದು ಸಂಸದರಾದ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ಸೂಚಿಸಿದರು.

ಮಂಡ್ಯ,ಮಾ,02:-ನಗರದ ಮಹವೀರ್ ಸರ್ಕಲ್ ಪೇಟೆ ಬೀದಿ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದೂ ಹೋಗಿರುವ ರೈಲ್ವೆ ಹಳಿ LC 73 ಗೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಜೊತೆ ನಗರಸಭೆ ಅವರು ಕೈಜೋಡಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದು ಸಂಸದರಾದ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ಸೂಚಿಸಿದರು.

ಮಂಡ್ಯ,ಮಾ,02:-ನಗರದ ಮಹವೀರ್ ಸರ್ಕಲ್ ಪೇಟೆ ಬೀದಿ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದೂ ಹೋಗಿರುವ ರೈಲ್ವೆ ಹಳಿ LC 73 ಗೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಜೊತೆ ನಗರಸಭೆ ಅವರು ಕೈಜೋಡಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದು ಸಂಸದರಾದ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ರೈಲ್ವೆ ಅಂಡರ್ ಪಾಸ್ ಕಾಮಗಾರಿ ನಡೆಸುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಕಾಮಗಾರಿ ನಡೆಯುವ ರೈಲ್ವೆ ಹಳಿ ಎಲ್.ಸಿ-73 ಸ್ಥಳದಲ್ಲಿ ಅಗತ್ಯ ಸೂಚನಾಫಲಕಗಳನ್ನು ಅಳವಡಿಸಿ, ಸಾರ್ವಜನಿಕರಿಗೆ ಅನುವು ‌ಮಾಡಿಕೊಡಬೇಕು ಎಂದರು.

ಸ್ಥಳದಲ್ಲಿ ಟ್ರಾಫಿಕ್ ನಿಯಂತ್ರಣ ಮಾಡುವ ಬಗ್ಗೆ ಕೈಗೊಂಡಿರುವ ಕ್ರಮಗಳು ಕುರಿತು ಪೊಲೀಸರಿಂದ ಮಾಹಿತಿ ಪಡೆದರು.

ಸ್ಥಳದಲ್ಲಿ ಇರುವ ವ್ಯಾಪಾರಸ್ಥರು ಗಳಿಗೆ ಮಾಹಿತಿ ನೀಡಿ ಸ್ಥಳ ತೆರೆವು ಗೊಳಿಸಲು ದಿನ ನಿಗದಿಗೊಳಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಹೆಚ್. ಎನ್ ಗೋಪಾಲಕೃಷ್ಣ ಅವರು ಮಾತನಾಡಿ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಕಾಮಗಾರಿ ಆರಂಭಕ್ಕೆ ಅಗತ್ಯ ಕ್ರಮ ಕೈಗೊಂಡು ವರದಿ ನೀಡುವಂತೆ ತಿಳಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಹೆಚ್ ಎಸ್ ಕೀರ್ತನ, ರೈಲ್ವೆ ಅಧಿಕಾರಿ ಮುರುಳಿಧರ್, ಶಿವಕುಮಾರ್, ನಗರಾಭಿವೃದ್ಧಿ ಕೋಶದ ಯೋಜನ ನಿರ್ದೇಶಕಿ ತುಷಾರಮಣಿ, ಮಂಡ್ಯ ನಗರಸಭೆ ಪೌರಯುಕ್ತ ಆರ್.ಮುಂಜುನಾಥ್ ಸೇರಿದಂತೆ ಇತರರು ಹಾಜರಿದ್ದರು.

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *