ಮಾ.12 ರಂದು ಬೆಂಗಳೂರು – ಮೈಸೂರು ಏಕ್ಸಪ್ರೆಸ್ ಹೆದ್ದಾರಿಯ ಉದ್ಘಾಟನೆಪ್ರಹ್ಲಾದ್ ಜೋಶಿ

ಮಾ.12 ರಂದು ಬೆಂಗಳೂರು – ಮೈಸೂರು ಏಕ್ಸಪ್ರೆಸ್ ಹೆದ್ದಾರಿಯ ಉದ್ಘಾಟನೆಪ್ರಹ್ಲಾದ್ ಜೋಶಿ

ಮಾ.12 ರಂದು ಬೆಂಗಳೂರು – ಮೈಸೂರು ಏಕ್ಸಪ್ರೆಸ್ ಹೆದ್ದಾರಿಯ ಉದ್ಘಾಟನೆಪ್ರಹ್ಲಾದ್ ಜೋಶಿ

ಬೆಂಗಳೂರು – ಮೈಸೂರು ಏಕ್ಸಪ್ರೆಸ್ ಹೈವೇ ಉದ್ಘಾಟನೆ ಹಾಗೂ ಮೈಸೂರು – ಕುಶಲನಗರ ಹೆದ್ದಾರಿಯ ಶಂಕುಸ್ಥಾಪನೆ ಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಗೆಜ್ಜಲಗೆರೆ ಕಾಲೋನಿಯಲ್ಲಿ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ರವರು ತಿಳಿಸಿದರು.

ಅವರು ಇಂದು ಗೆಜ್ಜಲಗೆರೆ ಕಾಲೋನಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು, ಭಾರತದಲ್ಲಿ ಲಾಜಿಸ್ಟಿಕ್ ಕಾಸ್ಟ್ ಹೆಚ್ಚಿದೆ ಉತ್ತಮವಾದ ರಾಷ್ಟೀಯ ಹೆದ್ದಾರಿ, ರೈಲ್ವೆ, ಜಲಸಾರಿಗೆ ಮೂಲಕ ಸಮಯದ ಉಳಿತಾಯ ಮಾಡಿ ಲಾಜಿಸ್ಟಿಕ್ ಕಾಸ್ಟ್ ಕಡಿಮೆ ಮಾಡಬಹುದು ಎಂದರು

ಲಾಜಿಸ್ಟಿಕ್ ಕಾಸ್ಟ್ ಶೇಕಡ 12 ರಷ್ಟು ಇದ್ದು 2030ರ ಒಳಗಾಗಿ ಇದನ್ನು ಶೇಕಡ 7 ರಿಂದ 8 ಕ್ಕೆ ಇಳಿಸಲು .
ರಸ್ತೆ, ಪೋರ್ಟ್ ಗಳು, ವಿಮಾನ ನಿಲ್ದಾಣ, ಇಂಟರ್ ನಲ್ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯಕ್ಕಾಗಿ ಆಯವ್ಯಯದಲ್ಲಿ 10 ಲಕ್ಷ ಕೋಟಿಯನ್ನು ಮೀಸಲಿರಿಸಲಾಗಿದೆ ಎಂದರು.

ಬೆಂಗಳೂರು- ಮೈಸೂರು ಏಕ್ಸಪ್ರಸ್ ಹೈವೆಯಿಂದ ಸಂಚಾರದ ಸಮಯ ಉಳಿತಾಯವಾಗಿದ್ದು, 75 ನಿಮಿಷದಲ್ಲಿ ಸಂಚರಿಸಬಹುದು. 3550 ಕೋಟಿ ರೂ ವೆಚ್ಚದಲ್ಲಿ ಮೈಸೂರು ಕುಶಾಲನಗರ ಹೆದ್ದಾರಿಯ ಶಂಕುಸ್ಥಾಪನೆ, ಮೈಸೂರು- ಬೆಂಗಳೂರು ಹೆದ್ದಾರಿಯ ಉದ್ಘಾಟನೆಯನ್ನು ಒಂದೇ ವೇದಿಕೆಯಲ್ಲಿ ನೆರವೇರಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಅಬಕಾರಿ ಸಚಿವ ಗೋಪಾಲಯ್ಯ ಕೆ, ರೇಷ್ಮ ಹಾಗೂ ಕ್ರೀಡಾ ಸಚಿವ ಡಾ: ಕೆ.ಸಿ ನಾರಾಯಣ ಗೌಡ, ಸಂಸದರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ‌ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ
ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Related post

11ಇ ಸ್ಕೆಚ್ ವಿತರಿಸುವಲ್ಲಿ ಗೋಲ್ ಮಾಲ್…ಲೈಸೆನ್ಸ್ ಸರ್ವೆಯರ್ AT ನಾಗರಾಜ್ ಸಸ್ಪೆಂಡ್…ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಮತ್ತು ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕಿ ರಮ್ಯಾ ರಿಂದ ಆದೇಶ…

11ಇ ಸ್ಕೆಚ್ ವಿತರಿಸುವಲ್ಲಿ ಗೋಲ್ ಮಾಲ್…ಲೈಸೆನ್ಸ್ ಸರ್ವೆಯರ್ AT ನಾಗರಾಜ್ ಸಸ್ಪೆಂಡ್…ಜಿಲ್ಲಾಧಿಕಾರಿಗಳ…

11ಇ ಸ್ಕೆಚ್ ವಿತರಿಸುವಲ್ಲಿ ಗೋಲ್ ಮಾಲ್…ಲೈಸೆನ್ಸ್ ಸರ್ವೆಯರ್ AT ನಾಗರಾಜ್ ಸಸ್ಪೆಂಡ್…ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಮತ್ತು ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕಿ ರಮ್ಯಾ ರಿಂದ ಆದೇಶ ಮೈಸೂರು,ಜು29,Tv10 ಕನ್ನಡ ರಸ್ತೆ…
ಬೆಳ್ಳಿ ಆಭರಣ ತಯಾರಿಸುವ ಘಟಕದಲ್ಲಿ ದರೋಡೆ…ಭದ್ರತಾ ಸಿಬ್ಬಂದಿಗಳನ್ನ ಕಟ್ಟಿಹಾಕಿ ಕೃತ್ಯ…10 ಕೆಜಿ ಬೆಳ್ಳಿ ಕಳುವು…

ಬೆಳ್ಳಿ ಆಭರಣ ತಯಾರಿಸುವ ಘಟಕದಲ್ಲಿ ದರೋಡೆ…ಭದ್ರತಾ ಸಿಬ್ಬಂದಿಗಳನ್ನ ಕಟ್ಟಿಹಾಕಿ ಕೃತ್ಯ…10 ಕೆಜಿ…

ಮೈಸೂರು,ಜು29,Tv10 ಕನ್ನಡ ಬೆಳ್ಳಿ ಪದಾರ್ಥಗಳನ್ನ ತಯಾರಿಸುವ ಘಟಕಕ್ಕೆ ನುಗ್ಗಿದ ದರೋಡೆಕೋರರು ಭದ್ರತಾ ಸಿಬ್ಬಂದಿಯನ್ನು ಕಟ್ಟಿ ಹಾಕಿ ಸುಮಾರು 10 ಕೆ.ಜಿ. ಬೆಳ್ಳಿ ಆಭರಣ ದೋಚಿ ಪರಾಕಿಯಾಗಿರುವ ಘಟನೆ ಮೈಸೂರಿನ…
ADGP ಬಿ.ದಯಾನಂದ್ ಹಾಗೂ ಎಸ್ಪಿ ಟಿ.ಶೇಖರ್ ಮೇಲಿನ ಅಮಾನತು ಆದೇಶ ಹಿಂಪಡೆದ ಸರ್ಕಾರ…

ADGP ಬಿ.ದಯಾನಂದ್ ಹಾಗೂ ಎಸ್ಪಿ ಟಿ.ಶೇಖರ್ ಮೇಲಿನ ಅಮಾನತು ಆದೇಶ ಹಿಂಪಡೆದ…

ಬೆಂಗಳೂರು,ಜು28,Tv10 ಕನ್ನಡ ಎಡಿಜಿಪಿ ಬಿ.ದಯಾನಂದ್ ಹಾಗೂ ಎಸ್ಪಿ ಟಿ.ಶೇಖರ್ ಮೇಲಿನ ಅಮಾನತು ಆದೇಶವನ್ನ ಸರ್ಕಾರ ಹಿಂಪಡೆದಿದೆ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನ ಸರ್ಕಾರ…

Leave a Reply

Your email address will not be published. Required fields are marked *