ಮಾ.12 ರಂದು ಬೆಂಗಳೂರು – ಮೈಸೂರು ಏಕ್ಸಪ್ರೆಸ್ ಹೆದ್ದಾರಿಯ ಉದ್ಘಾಟನೆಪ್ರಹ್ಲಾದ್ ಜೋಶಿ

ಮಾ.12 ರಂದು ಬೆಂಗಳೂರು – ಮೈಸೂರು ಏಕ್ಸಪ್ರೆಸ್ ಹೆದ್ದಾರಿಯ ಉದ್ಘಾಟನೆಪ್ರಹ್ಲಾದ್ ಜೋಶಿ

ಮಾ.12 ರಂದು ಬೆಂಗಳೂರು – ಮೈಸೂರು ಏಕ್ಸಪ್ರೆಸ್ ಹೆದ್ದಾರಿಯ ಉದ್ಘಾಟನೆಪ್ರಹ್ಲಾದ್ ಜೋಶಿ

ಬೆಂಗಳೂರು – ಮೈಸೂರು ಏಕ್ಸಪ್ರೆಸ್ ಹೈವೇ ಉದ್ಘಾಟನೆ ಹಾಗೂ ಮೈಸೂರು – ಕುಶಲನಗರ ಹೆದ್ದಾರಿಯ ಶಂಕುಸ್ಥಾಪನೆ ಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಗೆಜ್ಜಲಗೆರೆ ಕಾಲೋನಿಯಲ್ಲಿ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ರವರು ತಿಳಿಸಿದರು.

ಅವರು ಇಂದು ಗೆಜ್ಜಲಗೆರೆ ಕಾಲೋನಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು, ಭಾರತದಲ್ಲಿ ಲಾಜಿಸ್ಟಿಕ್ ಕಾಸ್ಟ್ ಹೆಚ್ಚಿದೆ ಉತ್ತಮವಾದ ರಾಷ್ಟೀಯ ಹೆದ್ದಾರಿ, ರೈಲ್ವೆ, ಜಲಸಾರಿಗೆ ಮೂಲಕ ಸಮಯದ ಉಳಿತಾಯ ಮಾಡಿ ಲಾಜಿಸ್ಟಿಕ್ ಕಾಸ್ಟ್ ಕಡಿಮೆ ಮಾಡಬಹುದು ಎಂದರು

ಲಾಜಿಸ್ಟಿಕ್ ಕಾಸ್ಟ್ ಶೇಕಡ 12 ರಷ್ಟು ಇದ್ದು 2030ರ ಒಳಗಾಗಿ ಇದನ್ನು ಶೇಕಡ 7 ರಿಂದ 8 ಕ್ಕೆ ಇಳಿಸಲು .
ರಸ್ತೆ, ಪೋರ್ಟ್ ಗಳು, ವಿಮಾನ ನಿಲ್ದಾಣ, ಇಂಟರ್ ನಲ್ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯಕ್ಕಾಗಿ ಆಯವ್ಯಯದಲ್ಲಿ 10 ಲಕ್ಷ ಕೋಟಿಯನ್ನು ಮೀಸಲಿರಿಸಲಾಗಿದೆ ಎಂದರು.

ಬೆಂಗಳೂರು- ಮೈಸೂರು ಏಕ್ಸಪ್ರಸ್ ಹೈವೆಯಿಂದ ಸಂಚಾರದ ಸಮಯ ಉಳಿತಾಯವಾಗಿದ್ದು, 75 ನಿಮಿಷದಲ್ಲಿ ಸಂಚರಿಸಬಹುದು. 3550 ಕೋಟಿ ರೂ ವೆಚ್ಚದಲ್ಲಿ ಮೈಸೂರು ಕುಶಾಲನಗರ ಹೆದ್ದಾರಿಯ ಶಂಕುಸ್ಥಾಪನೆ, ಮೈಸೂರು- ಬೆಂಗಳೂರು ಹೆದ್ದಾರಿಯ ಉದ್ಘಾಟನೆಯನ್ನು ಒಂದೇ ವೇದಿಕೆಯಲ್ಲಿ ನೆರವೇರಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಅಬಕಾರಿ ಸಚಿವ ಗೋಪಾಲಯ್ಯ ಕೆ, ರೇಷ್ಮ ಹಾಗೂ ಕ್ರೀಡಾ ಸಚಿವ ಡಾ: ಕೆ.ಸಿ ನಾರಾಯಣ ಗೌಡ, ಸಂಸದರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ‌ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ
ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *