ಭೂವಿವಾದ…ಅವ್ಯಾಚ ಶಬ್ದಗಳಿಂದ ನಿಂದಿಸಿದ ಪೊಲೀಸಪ್ಪ…ತೊಡೆ ತಟ್ಟಿ ಪತ್ನಿ ಸವಾಲ್…ಚಪ್ಪಲಿ ತೋರಿಸಿ ಅತ್ತೆಯ ದರ್ಪ…ಅಮಾಯಕರ ಮುಂದೆ ಖಾಕಿ ಕುಟುಂಬದ ಖದರ್…

ಭೂವಿವಾದ…ಅವ್ಯಾಚ ಶಬ್ದಗಳಿಂದ ನಿಂದಿಸಿದ ಪೊಲೀಸಪ್ಪ…ತೊಡೆ ತಟ್ಟಿ ಪತ್ನಿ ಸವಾಲ್…ಚಪ್ಪಲಿ ತೋರಿಸಿ ಅತ್ತೆಯ ದರ್ಪ…ಅಮಾಯಕರ ಮುಂದೆ ಖಾಕಿ ಕುಟುಂಬದ ಖದರ್…

ಭೂವಿವಾದ…ಅವ್ಯಾಚ ಶಬ್ದಗಳಿಂದ ನಿಂದಿಸಿದ ಪೊಲೀಸಪ್ಪ…ತೊಡೆ ತಟ್ಟಿ ಪತ್ನಿ ಸವಾಲ್…ಚಪ್ಪಲಿ ತೋರಿಸಿ ಅತ್ತೆಯ ದರ್ಪ…ಅಮಾಯಕರ ಮುಂದೆ ಖಾಕಿ ಕುಟುಂಬದ ಖದರ್…

ಮೈಸೂರು,ಮಾ6,Tv10 ಕನ್ನಡ
ಭೂವಿವಾದ ಹಿನ್ನಲೆ ಪೊಲೀಸ್ ಆಧಿಕಾರಿಯೊಬ್ಬರ ಕುಟುಂಬ ಅಮಾಯಕರ ಮುಂದೆ ತೊಡೆ ತಟ್ಟಿ,ಚಪ್ಪಲಿ ತೋರಿಸಿ,ಅವ್ಯಾಚ ಶಬ್ದಗಳಿಂದ ನಿಂದಿಸಿದ ಪ್ರಕರಣವೊಂದು ಮೈಸೂರಿನ ಕನಕಗಿರಿಯಲ್ಲಿ ನಡೆದಿದೆ. ಸದರಿ ಜಾಗ ವಿವಾದವಿದ್ದು ನ್ಯಾಯಾಲಯದ ಮೆಟ್ಟಿಲೇರಿದ್ದರೂ ಪೊಲೀಸ್ ಅಧಿಕಾರಿ ತನ್ನ ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.ಕಮೀಷನರ್ ಕಚೇರಿಯ ವೈರ್ ಲೆಸ್ ವಿಭಾಗದ ಅಧಿಕಾರಿ ಕುಟುಂಬ ಇಂತಹ ದುರ್ವರ್ತನೆ ಪ್ರದರ್ಶಿಸಿದೆ.ಕನಕಗಿರಿ ಸರ್ವೆ ನಂ.123 ಕ್ಕೆ ಸೇರಿದ 5.4 ಗುಂಟೆ ಜಾಗವನ್ನ
2010 ರಲ್ಲಿ ಈ ಜಾಗವನ್ನ ರಾಜೇಶ್ ಪಳನಿ ಎಂಬುವರು ಖರೀದಿಸಿದ್ದಾರೆ.ನಂತರ ಸದರಿ ಜಾಗದ ಮಾಲೀಕತ್ವದ ಬಗ್ಗೆ ವಿವಾದ ಶುರುವಾಗಿ ನ್ಯಾಯಾಲಯದ ಮೆಟ್ಟಿಲೇರಿದೆ.
ಜಾಗಕ್ಕೆ ಬರದಂತೆ ಕೋರ್ಟ್‌ನಿಂದ ರಾಜೇಶ್ ಪಳನಿ ತಡೆಯಾಜ್ಞೆ ತಂದಿದ್ದಾರೆ.ತಡೆಯಾಜ್ಞೆ ಇದ್ದರೂ ಕಿಮ್ಮತ್ತು ಕೊಡದೆ
ಜಾಗಕ್ಕೆ ಬಂದು ಮನೆ ಕಟ್ಟುತ್ತಿರುವ ಜನರಿಗೆ ಕಿರೀಕ್ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ.ನ್ಯಾಯ ಕೇಳಲು ಠಾಣೆಗೆ ತೆರಳಿದ ಜನರಿಗೆ ದರ್ಪ ತೋರಿಸಿದ್ದಾರೆ.ನಂತರ ಚೂಡಾಮಣಿ ಪತ್ನಿ ಸದರಿ ಜಾಗಕ್ಕೆ ಬಂದು ತೊಡೆತಟ್ಟಿ ಸವಾಲೆಸೆದಿದ್ದಾರೆ.ಚೂಡಾಮಣಿ ಅತ್ತೆ ಸಹ ಚಪ್ಪಲಿ ತೋರಿಸಿ ದರ್ಪ ತೋರಿಸಿದ ಸನ್ನಿವೇಶಗಳನ್ನ ಸ್ಥಳೀಯರು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ.
ಕೋರ್ಟ್‌ನಲ್ಲಿ ಸ್ವೇ ಇದ್ರೂ ಪೊಲೀಸ್‌ ಅಧಿಕಾರಿ ಮೂಗು ತೂರಿಸುತ್ತಿದ್ದಾರೆ.
ಕೋರ್ಟ್‌ನಲ್ಲಿ ಪ್ರಕರಣ ಇತ್ಯಾರ್ಥವಾಗದಿದ್ರೂ ಪೊಲೀಸ್‌ ಅಧಿಕಾರಿಯ ಕಿರಿಕುಳಕ್ಕೆ ಬೇಸತ್ತಿದ್ದಾರೆ…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *