ಭೂವಿವಾದ…ಅವ್ಯಾಚ ಶಬ್ದಗಳಿಂದ ನಿಂದಿಸಿದ ಪೊಲೀಸಪ್ಪ…ತೊಡೆ ತಟ್ಟಿ ಪತ್ನಿ ಸವಾಲ್…ಚಪ್ಪಲಿ ತೋರಿಸಿ ಅತ್ತೆಯ ದರ್ಪ…ಅಮಾಯಕರ ಮುಂದೆ ಖಾಕಿ ಕುಟುಂಬದ ಖದರ್…

ಭೂವಿವಾದ…ಅವ್ಯಾಚ ಶಬ್ದಗಳಿಂದ ನಿಂದಿಸಿದ ಪೊಲೀಸಪ್ಪ…ತೊಡೆ ತಟ್ಟಿ ಪತ್ನಿ ಸವಾಲ್…ಚಪ್ಪಲಿ ತೋರಿಸಿ ಅತ್ತೆಯ ದರ್ಪ…ಅಮಾಯಕರ ಮುಂದೆ ಖಾಕಿ ಕುಟುಂಬದ ಖದರ್…

ಭೂವಿವಾದ…ಅವ್ಯಾಚ ಶಬ್ದಗಳಿಂದ ನಿಂದಿಸಿದ ಪೊಲೀಸಪ್ಪ…ತೊಡೆ ತಟ್ಟಿ ಪತ್ನಿ ಸವಾಲ್…ಚಪ್ಪಲಿ ತೋರಿಸಿ ಅತ್ತೆಯ ದರ್ಪ…ಅಮಾಯಕರ ಮುಂದೆ ಖಾಕಿ ಕುಟುಂಬದ ಖದರ್…

ಮೈಸೂರು,ಮಾ6,Tv10 ಕನ್ನಡ
ಭೂವಿವಾದ ಹಿನ್ನಲೆ ಪೊಲೀಸ್ ಆಧಿಕಾರಿಯೊಬ್ಬರ ಕುಟುಂಬ ಅಮಾಯಕರ ಮುಂದೆ ತೊಡೆ ತಟ್ಟಿ,ಚಪ್ಪಲಿ ತೋರಿಸಿ,ಅವ್ಯಾಚ ಶಬ್ದಗಳಿಂದ ನಿಂದಿಸಿದ ಪ್ರಕರಣವೊಂದು ಮೈಸೂರಿನ ಕನಕಗಿರಿಯಲ್ಲಿ ನಡೆದಿದೆ. ಸದರಿ ಜಾಗ ವಿವಾದವಿದ್ದು ನ್ಯಾಯಾಲಯದ ಮೆಟ್ಟಿಲೇರಿದ್ದರೂ ಪೊಲೀಸ್ ಅಧಿಕಾರಿ ತನ್ನ ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.ಕಮೀಷನರ್ ಕಚೇರಿಯ ವೈರ್ ಲೆಸ್ ವಿಭಾಗದ ಅಧಿಕಾರಿ ಕುಟುಂಬ ಇಂತಹ ದುರ್ವರ್ತನೆ ಪ್ರದರ್ಶಿಸಿದೆ.ಕನಕಗಿರಿ ಸರ್ವೆ ನಂ.123 ಕ್ಕೆ ಸೇರಿದ 5.4 ಗುಂಟೆ ಜಾಗವನ್ನ
2010 ರಲ್ಲಿ ಈ ಜಾಗವನ್ನ ರಾಜೇಶ್ ಪಳನಿ ಎಂಬುವರು ಖರೀದಿಸಿದ್ದಾರೆ.ನಂತರ ಸದರಿ ಜಾಗದ ಮಾಲೀಕತ್ವದ ಬಗ್ಗೆ ವಿವಾದ ಶುರುವಾಗಿ ನ್ಯಾಯಾಲಯದ ಮೆಟ್ಟಿಲೇರಿದೆ.
ಜಾಗಕ್ಕೆ ಬರದಂತೆ ಕೋರ್ಟ್‌ನಿಂದ ರಾಜೇಶ್ ಪಳನಿ ತಡೆಯಾಜ್ಞೆ ತಂದಿದ್ದಾರೆ.ತಡೆಯಾಜ್ಞೆ ಇದ್ದರೂ ಕಿಮ್ಮತ್ತು ಕೊಡದೆ
ಜಾಗಕ್ಕೆ ಬಂದು ಮನೆ ಕಟ್ಟುತ್ತಿರುವ ಜನರಿಗೆ ಕಿರೀಕ್ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ.ನ್ಯಾಯ ಕೇಳಲು ಠಾಣೆಗೆ ತೆರಳಿದ ಜನರಿಗೆ ದರ್ಪ ತೋರಿಸಿದ್ದಾರೆ.ನಂತರ ಚೂಡಾಮಣಿ ಪತ್ನಿ ಸದರಿ ಜಾಗಕ್ಕೆ ಬಂದು ತೊಡೆತಟ್ಟಿ ಸವಾಲೆಸೆದಿದ್ದಾರೆ.ಚೂಡಾಮಣಿ ಅತ್ತೆ ಸಹ ಚಪ್ಪಲಿ ತೋರಿಸಿ ದರ್ಪ ತೋರಿಸಿದ ಸನ್ನಿವೇಶಗಳನ್ನ ಸ್ಥಳೀಯರು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ.
ಕೋರ್ಟ್‌ನಲ್ಲಿ ಸ್ವೇ ಇದ್ರೂ ಪೊಲೀಸ್‌ ಅಧಿಕಾರಿ ಮೂಗು ತೂರಿಸುತ್ತಿದ್ದಾರೆ.
ಕೋರ್ಟ್‌ನಲ್ಲಿ ಪ್ರಕರಣ ಇತ್ಯಾರ್ಥವಾಗದಿದ್ರೂ ಪೊಲೀಸ್‌ ಅಧಿಕಾರಿಯ ಕಿರಿಕುಳಕ್ಕೆ ಬೇಸತ್ತಿದ್ದಾರೆ…

Spread the love

Related post

ಕೆಆರ್ ಎಸ್ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ…ನದಿಪಾತ್ರದ ಜನತೆಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ…

ಕೆಆರ್ ಎಸ್ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ…ನದಿಪಾತ್ರದ ಜನತೆಗೆ…

ಮಂಡ್ಯ,ಜು27,Tv10 ಕನ್ನಡಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಕೆ.ಆರ್.ಎಸ್ ಜಲಾಶಯದಿಂದ 1,30,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತದೆ.ಹೀಗಾಗಿಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿನ ಕಾವೇರಿ ನದಿ ಪಾತ್ರದ ತಗ್ಗು…
ಚಾಮುಂಡಿ ಬೆಟ್ಟ ಹತ್ತುವ ಮಹಿಳೆಯರಿಗೆ ಬಾಗಿನ…ಶ್ರೀ ದುರ್ಗಾ ಫೌಂಡೇಷನ್ ನಿಂದ ಕಾರ್ಯಕ್ರಮ…

ಚಾಮುಂಡಿ ಬೆಟ್ಟ ಹತ್ತುವ ಮಹಿಳೆಯರಿಗೆ ಬಾಗಿನ…ಶ್ರೀ ದುರ್ಗಾ ಫೌಂಡೇಷನ್ ನಿಂದ ಕಾರ್ಯಕ್ರಮ…

ಮೈಸೂರು,ಜು27,Tv10 ಕನ್ನಡಚಾಮುಂಡೇಶ್ವರಿ ದೇವಿ ವರ್ದಂತಿ ಅಂಗವಾಗಿ ಬೆಟ್ಟಕ್ಕೆ ಮೆಟ್ಟಿಲು ಮಾರ್ಗವಾಗಿ ತೆರಳುವಮಹಿಳೆಯರಿಗೆ ಬೆಟ್ಟದ ಪಾದದಲ್ಲಿ ಅರಿಶಿಣ, ಕುಂಕುಮ, ಬಳೆಗಳೊಂದಿಗೆ ಬಾಗಿನ ನೀಡುವ ಕಾರ್ಯಕ್ರಮ ನೆರವೇರಿತು. ಶ್ರೀ ದುರ್ಗಾ ಫೌಂಡೇಶನ್…
ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ 5 ಸಾವಿರ ದಂಡ…

ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ…

ಮೈಸೂರು,ಜು27,Tv10 ಕನ್ನಡನಕ್ಷೆ ಅನುಮೋದನೆ ಹಾಗೂ ಇನ್ನಿತರ ಕೆಲಸಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ ಯೋಜಕ ಸದಸ್ಯ ಶೇಷ ರವರ ಅಮಾನತು ಆದೇಶವನ್ನ…

Leave a Reply

Your email address will not be published. Required fields are marked *