ಚುನಾವಣೆ ಎದುರಿಸಲು ಸಜ್ಜಾಗುತ್ತಿದೆ ಜಿಲ್ಲಾಡಳಿತ…ಸಾರ್ವಜನಿಕರಿಗೆ ಮತದಾನ ಪ್ರಾತ್ಯಕ್ಷಿಕೆ ಆರಂಭ…ವಿಶೇಷ ಏನು ಗೊತ್ತಾ…?

ಚುನಾವಣೆ ಎದುರಿಸಲು ಸಜ್ಜಾಗುತ್ತಿದೆ ಜಿಲ್ಲಾಡಳಿತ…ಸಾರ್ವಜನಿಕರಿಗೆ ಮತದಾನ ಪ್ರಾತ್ಯಕ್ಷಿಕೆ ಆರಂಭ…ವಿಶೇಷ ಏನು ಗೊತ್ತಾ…?

ಮೈಸೂರು,ಮಾ7,Tv10 ಕನ್ನಡ
ಯಾವುದೇ ಸಮಯದಲ್ಲಾದ್ರೂ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಲಿದೆ.ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಮೂಲಕ ತಮ್ಮ ಪ್ರಭುಗಳನ್ನ ಆಯ್ಕೆ ಮಾಡುವ ಪ್ರಕ್ರಿಯೆ ಇದೆ.ಮತದಾನಕ್ಕೆ ಭಾರತ ಚುನಾವಣಾ ಆಯೋಗ ಎಲ್ಲಾ ರೀತಿಯಲ್ಲೂ ಸಜ್ಜಾಗುತ್ತಿದೆ.ವಿದ್ಯನ್ಮಾನ ಮತಯಂತ್ರಗಳ ಮೂಲಕ ಮತದಾನ ನಡೆಯುವ ಪದ್ದತಿ ಅನುಸರಿಸಲಾಗುತ್ತಿದೆ.ವಿದ್ಯುನ್ಮಾನ ಯಂತ್ರಗಳ ಮೂಲಕ ಮತದಾನ ಮಾಡುವ ಕುರಿತಂತೆ ಚುನಾವಣಾ ಆಯೋಗದ ವತಿಯಿಂದ ಪ್ರಾತ್ಯಕ್ಷಿಕೆ ಆರಂಭವಾಗಿದೆ.ಮೈಸೂರಿನ ಜಿಲ್ಕಾಧಿಕಾರಿಗಳ ಕಚೇರಿಯಲ್ಲಿ ಪ್ರಾತ್ಯಕ್ಷಿಕೆ ಕೇಂದ್ರ ಸ್ಥಾಪಿಸಲಾಗಿದೆ.ಇಂದಿನಿಂದ ಪ್ರಾತ್ಯಕ್ಷಿಕೆ ಸಹ ಆರಂಭವಾಗಿದೆ.ಈ ಬಾರಿ ವಿದ್ಯನ್ಮಾನ ಮತ ಯಂತ್ರಗಳಲ್ಲಿ ನೂತನ ವ್ಯವಸ್ಥೆ ಅಳವಡಿಸಲಾಗಿದೆ.ಮತಚಲಾಯಿಸಿದಾಗ ಒಂದೇ ಪಕ್ಷಕ್ಕೆ ಮತ ಸೇರುತ್ತಿದೆ ಎಂಬ ಆರೋಪಗಳು ಪ್ರತಿ ಚುನಾವಣೆಯಲ್ಲೂ ಕೇಳಿ ಬರುತ್ತಿತ್ತು.ಇಂತಹ ಆರೋಪಗಳಿಗೆ ಬ್ರೇಕ್ ಹಾಕಲು ಚುನಾವಣಾ ಆಯೋಗ ವಿಶೇಷವಾಗಿ ಮತಯಂತ್ರಗಳನ್ನ ಸಿದ್ದಪಡಿಸಿದೆ.ಮತದಾನ ಮಾಡಿದ ನಂತರ ಯಾವ ಚಿಹ್ನೆಗೆ ಮತ ಚಲಾವಣೆಯಾಗಿದೆ ಎಂದು ಖಚಿತಪಡಿಸಿಕೊಳ್ಳುವ ನೂತನ ವ್ಯವಸ್ಥೆಯನ್ನ ಈ ಬಾರಿಯ ವಿದ್ಯುನ್ಮಾನ ಮತ ಯಂತ್ರಗಳಲ್ಲಿ ಅಳವಡಿಸಲಾಗಿದೆ.ಪ್ರಾತ್ಯಕ್ಷಿಕೆಯಲ್ಲಿ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.ತಮ್ಮ ಮತ ಯಾವ ಅಭ್ಯರ್ಥಿಗೆ ಸೇರಿದೆ ಎಂದು ಖಚಿತಪಡಿಸಿಕೊಳ್ಳಬಹುದಾಗಿದೆ.ಚುನಾವಣೆಯಲ್ಲಿ ಅಕ್ರಮ ನಡೆಯುತ್ತಿರುವ ಆರೋಪಗಳಿಗೆ ಭಾರತ ಚುನಾವಣಾ ಆಯೋಗ ತಕ್ಕ ಉತ್ತರ ನೀಡಲಿದೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *