ಬಸ್ ಪಾಸ್ ಗಾಗಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ…ಮೈಸೂರು ವಿವಿ ವಿಧ್ಯಾರ್ಥಿಯಿಂದ ಏಕಾಂಗಿ ಹೋರಾಟ…

ಬಸ್ ಪಾಸ್ ಗಾಗಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ…ಮೈಸೂರು ವಿವಿ ವಿಧ್ಯಾರ್ಥಿಯಿಂದ ಏಕಾಂಗಿ ಹೋರಾಟ…

ಬಸ್ ಪಾಸ್ ಗಾಗಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ…ಮೈಸೂರು ವಿವಿ ವಿಧ್ಯಾರ್ಥಿಯಿಂದ ಏಕಾಂಗಿ ಹೋರಾಟ…

Mysore#bus pass protest#dc off#

ಮೈಸೂರು,ಮಾ7,Tv10 ಕನ್ನಡ
ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರ ವಿಭಾಗದ ಡಿಪ್ಲೊಮಾ ವಿಧ್ಯಾರ್ಥಿಯೊಬ್ಬರು ಏಕಾಂಗಿ ಹೋರಾಟ ಹಮ್ಮಿಕೊಂಡಿದ್ದಾರೆ.ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.ಹುಣಸೂರು ತಾಲೂಕಿನ ಕಲ್ಕುಣಿಕೆ ಗ್ರಾಮದ ನಿವಾಸಿ ಕುಮಾರ್ ಎಂಬುವರೇ ಉಪವಾಸ ಸತ್ಯಾಗ್ರಹ ಕೈಗೊಂಡವರು.ಮೈಸೂರು ವಿವಿಯಲ್ಲಿ ಪ್ರವೇಶಾತಿ ಪಡೆದಿರುವ ಕುಮಾರ್ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಿದ್ದಾರೆ.ಆದರೆ ಸಾರಿಗೆ ಅಧಿಕಾರಿಗಳು ಬಸ್ ಪಾಸ್ ನೀಡದೆ ನಿರ್ಲಕ್ಷಿಸಿದ್ದಾರೆ.ವಿದ್ಯಾಭ್ಯಾಸಕ್ಕಾಗಿ 45 ಕಿ.ಮೀ.ಕ್ರಮಿಸಬೇಕಾದ ಕಾರಣ ಬಸ್ ಪಾಸ್ ಅವಶ್ಯಕತೆ ಇದ್ದರೂ ಸಾರಿಗೆ ಅಧಿಕಾರಿಗಳು ನಿರಾಕರಿಸಿದ್ದಾರೆಂದು ಆರೋಪಿಸಿರುವ ಕುಮಾರ್ ಉಪವಾಸ ಸತ್ಯಾಗ್ರಹದ ಮೂಲಕ ತಮ್ಮ ಹೋರಾಟ ಪ್ರಾರಂಭಿಸಿದ್ದಾರೆ…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *