ಮಾನ್ಯ ಪ್ರಧಾನಮಂತ್ರಿ ಅವರು ಮಾರ್ಚ್ 12 ರಂದು ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನಲೆ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಸ್ಥಳ ಪರಿಶೀಲಿಸಿ ಸಭೆ ನಡೆಸಿದರು.

ಮಾನ್ಯ ಪ್ರಧಾನಮಂತ್ರಿ ಅವರು ಮಾರ್ಚ್ 12 ರಂದು ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನಲೆ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಸ್ಥಳ ಪರಿಶೀಲಿಸಿ ಸಭೆ ನಡೆಸಿದರು.

ಮಾನ್ಯ ಪ್ರಧಾನಮಂತ್ರಿ ಅವರು ಮಾರ್ಚ್ 12 ರಂದು ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನಲೆ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಸ್ಥಳ ಪರಿಶೀಲಿಸಿ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿ‌.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಉಪ ವಿಭಾಗಧಿಕಾರಿ ಹೆಚ್ ಎಸ್ ಕೀರ್ತನ ಸೇರಿದಂತೆ ಇನ್ನಿತರರು ಇದ್ದರು.

Spread the love

Related post

ಫ್ರಾಡ್ ಮೆಸೇಜ್ ಓಪನ್ ಮಾಡಿದ 21 ನಿಮಿಷದಲ್ಲಿ 1.98 ಲಕ್ಷ ಗಾಯಬ್…

ಫ್ರಾಡ್ ಮೆಸೇಜ್ ಓಪನ್ ಮಾಡಿದ 21 ನಿಮಿಷದಲ್ಲಿ 1.98 ಲಕ್ಷ ಗಾಯಬ್…

ಮೈಸೂರು,ನ25,Tv10 ಕನ್ನಡ ಫ್ರಾಡ್ ಮೆಸೇಜ್ ಓಪನ್ ಮಾಡಿ ಕೇವಲ 21 ನಿಮಿಷದಲ್ಲಿ ಖದೀಮರು ಕ್ರೆಡಿಟ್ ಕಾರ್ಡ್ ನಿಂದ 1.98 ಲಕ್ಷ ಲಪಟಾಯಿಸಿದ ಪ್ರಕರಣ ಬೆಳಕಿಗೆ ಬಂದಿದೆ.ವಂಚನೆಗೆ ಒಳಗಾದ ಪ್ಯಾಕರ್ಸ್…
ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ಧಿಢೀರ್ ದಾಳಿ…ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ಪರಿಶೀಲನೆ…

ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ಧಿಢೀರ್ ದಾಳಿ…ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ಪರಿಶೀಲನೆ…

ಕೇಂದ್ರ ಕಾರಾಗೃಹ ಮೇಲೆ ಪೊಲೀಸರ ಧಿಢೀರ್ ದಾಳಿ…ಡಿಸಿಪಿ ಬಿಂದುಮಣಿ ನೇತೃತ್ವದಲ್ಲಿ ಪರಿಶೀಲನೆ… ಮೈಸೂರು,ನ25,Tv10 ಕನ್ನಡ ಬೆಂಗಳೂರು ಜೈಲಿನಲ್ಲಿ ಮೋಜು ಮಸ್ತಿ ವಿಚಾರ ವೈರಲ್ ಆದ ಬೆನ್ನ ಹಿಂದೆಯೇ ಮೈಸೂರು…
ಕೊಳ್ಳೇಗಾಲ ತಾಲೂಕಿನ ಮದುವನಹಳ್ಳಿ ಗ್ರಾಮದಲ್ಲಿ ಭಗೀರಥ ಮಹರ್ಷಿ ರವರ ನಾಮಫಲಕ ಅನಾವರಣ.

ಕೊಳ್ಳೇಗಾಲ ತಾಲೂಕಿನ ಮದುವನಹಳ್ಳಿ ಗ್ರಾಮದಲ್ಲಿ ಭಗೀರಥ ಮಹರ್ಷಿ ರವರ ನಾಮಫಲಕ ಅನಾವರಣ.

ಕೊಳ್ಳೇಗಾಲ : ಭಗೀರಥ ಮಹರ್ಷಿ ರವರ ಆದರ್ಶ ಗುಣಗಳನ್ನು ನಾವೆಲ್ಲರೂ ಪಾಲಿಸಿಕೊಳ್ಳುವುದರ ಮೂಲಕ ಅವರ ಮಾರ್ಗದರ್ಶನ ವನ್ನು ದೈನಂದಿನ ಬದುಕಿನಲ್ಲಿ ಕೂಡ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್…

Leave a Reply

Your email address will not be published. Required fields are marked *