PDO ವರದರಾಜು ಲೋಕಾಯುಕ್ತ ಬಲೆಗೆ…E ಸ್ವತ್ತಿಗೆ 3000 ಲಂಚ ಪಡೆಯುವಾಗ ಟ್ರಾಪ್…

PDO ವರದರಾಜು ಲೋಕಾಯುಕ್ತ ಬಲೆಗೆ…E ಸ್ವತ್ತಿಗೆ 3000 ಲಂಚ ಪಡೆಯುವಾಗ ಟ್ರಾಪ್…

PDO ವರದರಾಜು ಲೋಕಾಯುಕ್ತ ಬಲೆಗೆ…E ಸ್ವತ್ತಿಗೆ 3000 ಲಂಚ ಪಡೆಯುವಾಗ ಟ್ರಾಪ್…

ನಂಜನಗೂಡು,ಮಾ7,Tv10 ಕನ್ನಡ
ನಂಜನಗೂಡು ತಾಲೂಕು ಹಲ್ಲರೆ ಗ್ರಾಮ ಪಂಚಾಯ್ತಿ ಪಿಡಿಓ ವರದರಾಜು(29) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಖಾಲಿ ನಿವೇಶನಕ್ಕೆ E ಸ್ವತ್ತು ಮಾಡಿಕೊಡಲು 3 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಅತಿಕ್ ಉರ್ ರೆಹಮಾನ್ ಎಂಬುವರ ಖಾಲಿ ನಿವೇಶನಕ್ಕೆ E ಸ್ವತ್ತು ಮಾಡಿಕೊಡಲು ಲಂಚ ಕೇಳಿದ್ದಾರೆ.ಹೀಗಾಗಿ ಅತಿಕ್ ಉರ್ ರೆಹಮಾನ್ ರವರು ಲೋಕಾಯುಕ್ತ ಪೊಲೀಸರ ಮೊರೆ ಹೋಗಿದ್ದಾರೆ.ಕೂಡಲೇ ಎಚ್ಚೆತ್ತ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಕೃಷ್ಣಯ್ಯ ರವರ ಮಾರ್ಗದರ್ಶನದಲ್ಲಿ
ಮೈಸೂರು ಲೋಕಾಯುಕ್ತ ಇನ್ಸ್ಪೆಕ್ಟರ್ ರವಿಕುಮಾರ್ ಹಾಗೂ ಉಮೇಶ್ ಮಡಿಕೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಲೋಕೇಶ್
CHC ಗಳಾದ ರಮೇಶ್ ,ಜಗದೀಶ್ CPC ಗಳಾದ
ಪ್ರಕಾಶ್,ಕಾಂತರಾಜ್ ಮಹಿಳಾ ಸಿಬ್ಬಂದಿಗಳಾದ
ಪುಷ್ಪಲತಾ ಹಾಗೂ
ತ್ರಿವೇಣಿ ಚಾಲಕರುಗಳಾದ ಲೋಕೇಶ್, ಮೋಹನ್,
ಇವರುಗಳು ಕಾರ್ಯಚರಣೆ ಯಶಸ್ವಿಗೊಳಿಸಿದ್ದಾರೆ…

Spread the love

Related post

ಸ್ಪಾ ಮೇಲೆ ನಜರಬಾದ್ ಪೊಲೀಸರ ದಾಳಿ…ಇಬ್ಬರು ಯುವತಿಯರು ಸೇರಿ ನಾಲ್ವರ ಬಂಧನ…

ಸ್ಪಾ ಮೇಲೆ ನಜರಬಾದ್ ಪೊಲೀಸರ ದಾಳಿ…ಇಬ್ಬರು ಯುವತಿಯರು ಸೇರಿ ನಾಲ್ವರ ಬಂಧನ…

ಮೈಸೂರು,ನ2,Tv10 ಕನ್ನಡ ಸ್ಪಾ ಮೇಲೆ ನಜರಬಾದ್ ಠಾಣೆ ಪೊಲೀಸರು ದಾಳಿ ನಡೆಸಿ ಇಬ್ಬರು ಯುವತಿಯರು ಸೇರಿದಂತೆ ನಾಲ್ವರನ್ನ ಬಂಧಿಸಿದ್ದಾರೆ.ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಮುಂಭಾಗವಿರುವ ಕಾಂಪ್ಲೆಕ್ಸ್ ಒಂದರಲ್ಲಿ ನಡೆಯುತ್ತಿದ್ದ…
ಭ್ರೂಣಹತ್ಯೆ ಪ್ರಕರಣ…ಭಯಾನಕ ಸತ್ಯ ಬಿಚಿಟ್ಟ ಮಾತಾ ಆಸ್ಪತ್ರೆ ಹೆಡ್ ನರ್ಸ್…

ಭ್ರೂಣಹತ್ಯೆ ಪ್ರಕರಣ…ಭಯಾನಕ ಸತ್ಯ ಬಿಚಿಟ್ಟ ಮಾತಾ ಆಸ್ಪತ್ರೆ ಹೆಡ್ ನರ್ಸ್…

ಬೆಂಗಳೂರು,ಡಿ2,Tv10 ಕನ್ನಡ ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ,ಒಂದು ಮಾಸದಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ ಎಂದು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ…
ಭ್ರೂಣ ಹತ್ಯೆಯು ಸಮಾಜ ಘಾತುಕ ಕೆಲಸವಾಗಿದೆ: ನಾಗಣ್ಣಗೌಡ

ಭ್ರೂಣ ಹತ್ಯೆಯು ಸಮಾಜ ಘಾತುಕ ಕೆಲಸವಾಗಿದೆ: ನಾಗಣ್ಣಗೌಡ

ಮಂಡ್ಯ,ಡಿ, 01:-ಹೆಣ್ಣು ಭ್ರೂಣ ಹತ್ಯೆಯು ಸಮಾಜ ಘಾತುಕ ಕೆಲಸವಾಗಿದ್ದು, ಈ ರೀತಿಯ ಕೃತ್ಯಗಳಿಗೆ ಅವಕಾಶ ನೀಡಬಾರದು. ಕಾನೂನಿನ ಮೂಲಕ ಅಗತ್ಯ ಕ್ರಮ ತೆಗೆದುಕೊಂಡು ಈ ರೀತಿಯ ಕೃತ್ಯಗಳನ್ನು ತಡೆಯುತ್ತೇವೆ …

Leave a Reply

Your email address will not be published. Required fields are marked *