PDO ವರದರಾಜು ಲೋಕಾಯುಕ್ತ ಬಲೆಗೆ…E ಸ್ವತ್ತಿಗೆ 3000 ಲಂಚ ಪಡೆಯುವಾಗ ಟ್ರಾಪ್…

PDO ವರದರಾಜು ಲೋಕಾಯುಕ್ತ ಬಲೆಗೆ…E ಸ್ವತ್ತಿಗೆ 3000 ಲಂಚ ಪಡೆಯುವಾಗ ಟ್ರಾಪ್…

PDO ವರದರಾಜು ಲೋಕಾಯುಕ್ತ ಬಲೆಗೆ…E ಸ್ವತ್ತಿಗೆ 3000 ಲಂಚ ಪಡೆಯುವಾಗ ಟ್ರಾಪ್…

ನಂಜನಗೂಡು,ಮಾ7,Tv10 ಕನ್ನಡ
ನಂಜನಗೂಡು ತಾಲೂಕು ಹಲ್ಲರೆ ಗ್ರಾಮ ಪಂಚಾಯ್ತಿ ಪಿಡಿಓ ವರದರಾಜು(29) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಖಾಲಿ ನಿವೇಶನಕ್ಕೆ E ಸ್ವತ್ತು ಮಾಡಿಕೊಡಲು 3 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಅತಿಕ್ ಉರ್ ರೆಹಮಾನ್ ಎಂಬುವರ ಖಾಲಿ ನಿವೇಶನಕ್ಕೆ E ಸ್ವತ್ತು ಮಾಡಿಕೊಡಲು ಲಂಚ ಕೇಳಿದ್ದಾರೆ.ಹೀಗಾಗಿ ಅತಿಕ್ ಉರ್ ರೆಹಮಾನ್ ರವರು ಲೋಕಾಯುಕ್ತ ಪೊಲೀಸರ ಮೊರೆ ಹೋಗಿದ್ದಾರೆ.ಕೂಡಲೇ ಎಚ್ಚೆತ್ತ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಕೃಷ್ಣಯ್ಯ ರವರ ಮಾರ್ಗದರ್ಶನದಲ್ಲಿ
ಮೈಸೂರು ಲೋಕಾಯುಕ್ತ ಇನ್ಸ್ಪೆಕ್ಟರ್ ರವಿಕುಮಾರ್ ಹಾಗೂ ಉಮೇಶ್ ಮಡಿಕೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಲೋಕೇಶ್
CHC ಗಳಾದ ರಮೇಶ್ ,ಜಗದೀಶ್ CPC ಗಳಾದ
ಪ್ರಕಾಶ್,ಕಾಂತರಾಜ್ ಮಹಿಳಾ ಸಿಬ್ಬಂದಿಗಳಾದ
ಪುಷ್ಪಲತಾ ಹಾಗೂ
ತ್ರಿವೇಣಿ ಚಾಲಕರುಗಳಾದ ಲೋಕೇಶ್, ಮೋಹನ್,
ಇವರುಗಳು ಕಾರ್ಯಚರಣೆ ಯಶಸ್ವಿಗೊಳಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *