ಮೈಸೂರು ಪಡುವಾರಹಳ್ಳಿ ವಾಲ್ಮೀಕಿ ರಸ್ತೆಯಲ್ಲಿರುವ ಲೀಲಾ ಚನ್ನಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಚಾಮರಾಜ ವಿಧಾನ ಸಭಾ ಕ್ಷೇತ್ರದ ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರದ ಸಮಿತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರ ನೇಮಕಾತಿ ಸಭೆ, ಚಾಮರಾಜ ಕ್ಷೇತ್ರದ ಶಾಸಕರಾದ

ಮೈಸೂರು ಪಡುವಾರಹಳ್ಳಿ ವಾಲ್ಮೀಕಿ ರಸ್ತೆಯಲ್ಲಿರುವ ಲೀಲಾ ಚನ್ನಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಚಾಮರಾಜ ವಿಧಾನ ಸಭಾ ಕ್ಷೇತ್ರದ ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರದ ಸಮಿತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರ ನೇಮಕಾತಿ ಸಭೆ, ಚಾಮರಾಜ ಕ್ಷೇತ್ರದ ಶಾಸಕರಾದ

ಮೈಸೂರು ಪಡುವಾರಹಳ್ಳಿ ವಾಲ್ಮೀಕಿ ರಸ್ತೆಯಲ್ಲಿರುವ ಲೀಲಾ ಚನ್ನಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಚಾಮರಾಜ ವಿಧಾನ ಸಭಾ ಕ್ಷೇತ್ರದ ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರದ ಸಮಿತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರ ನೇಮಕಾತಿ ಸಭೆ, ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಎಲ್,ನಾಗೇಂದ್ರ ರವರು ಭಾಗವಹಿಸಿ ಮುಂದಿನ ಚುನಾವಣೆಯ ರೂಪುರೇಷೆಗಳು ಹಾಗೂ ಮಹಾಶಕ್ತಿ ಕೇಂದ್ರ ಮತ್ತು ಬೂತ್ ಸಮಿತಿ ಅಧ್ಯಕ್ಷರ ಜವಾಬ್ದಾರಿಗಳು ಕೆಲಸ ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತಂತೆ ಚರ್ಚಿಸಿದರು, ಕೇಂದ್ರ ಸರ್ಕಾರದ ಯೋಜನೆಗಳು, ರಾಜ್ಯ ಸರ್ಕಾರದ ಯೋಜನೆಗಳು, ಅಭಿವೃದ್ದಿ ಕಾರ್ಯಗಳ ಕುರಿತಂತೆ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಬೇಕು, ಮುಂದಿನ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಗೆಲುವಿಗೆ ಶ್ರಮಿಸುವಂತೆ ಸೂಚನೆ ನೀಡಿದರು. ಈ ಸಮಾವೇಶದ ಅಧ್ಯಕ್ಷತೆಯನ್ನು ಚಾಮರಾಜ ಕ್ಷೇತ್ರದ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ತನುಜಾ ಮಹೇಶ್ ವಹಿಸಿದ್ದರು.

ಈ ಸಮಾವೇಶದಲ್ಲಿ ಮೈಸೂರು ಮಹಾನಗರ ಪಾಲಿಕೆ ಮೇಯರ್ ಶ್ರೀ ಶಿವಕುಮಾರ್, ಮೈಸೂರು ನಗರ ಭಾಜಪ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಹೇಮ ನಂದೀಶ್, ನಗರ ಉಪಾಧ್ಯಕ್ಷರು ಹಾಗೂ ಮಹಿಳಾ ಮೋರ್ಚಾ ಉಸ್ತುವಾರಿ ಗೋಪಾಲರಾಜೆ ಅರಸ್, ಮಹಾನಗರ ಪಾಲಿಕೆ ಸದಸ್ಯರುಗಳಾದ ಶ್ರೀಮತಿ ವೇದಾವತಿ, ಪ್ರಮೀಳಾ ಭರತ್, ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ, ನಾಗರತ್ನಗೌಡ, ಚಾಮರಾಜ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಲಲನಾ ಧನರಾಜ್ ಹಾಗೂ ಚಾಮರಾಜ ಬಿ.ಎಲ್.ಎ-1 ದಿನೇಶ್ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಪುನೀತ್, ರಮೇಶ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *