ಮೈಸೂರು ಪಡುವಾರಹಳ್ಳಿ ವಾಲ್ಮೀಕಿ ರಸ್ತೆಯಲ್ಲಿರುವ ಲೀಲಾ ಚನ್ನಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಚಾಮರಾಜ ವಿಧಾನ ಸಭಾ ಕ್ಷೇತ್ರದ ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರದ ಸಮಿತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರ ನೇಮಕಾತಿ ಸಭೆ, ಚಾಮರಾಜ ಕ್ಷೇತ್ರದ ಶಾಸಕರಾದ

ಮೈಸೂರು ಪಡುವಾರಹಳ್ಳಿ ವಾಲ್ಮೀಕಿ ರಸ್ತೆಯಲ್ಲಿರುವ ಲೀಲಾ ಚನ್ನಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಚಾಮರಾಜ ವಿಧಾನ ಸಭಾ ಕ್ಷೇತ್ರದ ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರದ ಸಮಿತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರ ನೇಮಕಾತಿ ಸಭೆ, ಚಾಮರಾಜ ಕ್ಷೇತ್ರದ ಶಾಸಕರಾದ

ಮೈಸೂರು ಪಡುವಾರಹಳ್ಳಿ ವಾಲ್ಮೀಕಿ ರಸ್ತೆಯಲ್ಲಿರುವ ಲೀಲಾ ಚನ್ನಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಚಾಮರಾಜ ವಿಧಾನ ಸಭಾ ಕ್ಷೇತ್ರದ ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರದ ಸಮಿತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರ ನೇಮಕಾತಿ ಸಭೆ, ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಎಲ್,ನಾಗೇಂದ್ರ ರವರು ಭಾಗವಹಿಸಿ ಮುಂದಿನ ಚುನಾವಣೆಯ ರೂಪುರೇಷೆಗಳು ಹಾಗೂ ಮಹಾಶಕ್ತಿ ಕೇಂದ್ರ ಮತ್ತು ಬೂತ್ ಸಮಿತಿ ಅಧ್ಯಕ್ಷರ ಜವಾಬ್ದಾರಿಗಳು ಕೆಲಸ ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತಂತೆ ಚರ್ಚಿಸಿದರು, ಕೇಂದ್ರ ಸರ್ಕಾರದ ಯೋಜನೆಗಳು, ರಾಜ್ಯ ಸರ್ಕಾರದ ಯೋಜನೆಗಳು, ಅಭಿವೃದ್ದಿ ಕಾರ್ಯಗಳ ಕುರಿತಂತೆ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಬೇಕು, ಮುಂದಿನ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಗೆಲುವಿಗೆ ಶ್ರಮಿಸುವಂತೆ ಸೂಚನೆ ನೀಡಿದರು. ಈ ಸಮಾವೇಶದ ಅಧ್ಯಕ್ಷತೆಯನ್ನು ಚಾಮರಾಜ ಕ್ಷೇತ್ರದ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ತನುಜಾ ಮಹೇಶ್ ವಹಿಸಿದ್ದರು.

ಈ ಸಮಾವೇಶದಲ್ಲಿ ಮೈಸೂರು ಮಹಾನಗರ ಪಾಲಿಕೆ ಮೇಯರ್ ಶ್ರೀ ಶಿವಕುಮಾರ್, ಮೈಸೂರು ನಗರ ಭಾಜಪ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಹೇಮ ನಂದೀಶ್, ನಗರ ಉಪಾಧ್ಯಕ್ಷರು ಹಾಗೂ ಮಹಿಳಾ ಮೋರ್ಚಾ ಉಸ್ತುವಾರಿ ಗೋಪಾಲರಾಜೆ ಅರಸ್, ಮಹಾನಗರ ಪಾಲಿಕೆ ಸದಸ್ಯರುಗಳಾದ ಶ್ರೀಮತಿ ವೇದಾವತಿ, ಪ್ರಮೀಳಾ ಭರತ್, ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ, ನಾಗರತ್ನಗೌಡ, ಚಾಮರಾಜ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಲಲನಾ ಧನರಾಜ್ ಹಾಗೂ ಚಾಮರಾಜ ಬಿ.ಎಲ್.ಎ-1 ದಿನೇಶ್ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಪುನೀತ್, ರಮೇಶ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *